Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಕ್ಷಣಾ ಪಡೆಗಳು ಯುದ್ಧಕ್ಕೆ ಸಿದ್ಧವಾಗಲು ಮಿಲಿಟರಿ ತರಬೇತಿಯಲ್ಲಿ ಬದಲಾವಣೆ ಅತ್ಯಗತ್ಯ : ವಾಯುಪಡೆಯ ಮುಖ್ಯಸ್ಥರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಕ್ಷಣಾ ಪಡೆಗಳು ಯುದ್ಧಕ್ಕೆ ಸಿದ್ಧವಾಗಲು ಮಿಲಿಟರಿ ತರಬೇತಿಯಲ್ಲಿ ಬದಲಾವಣೆ ಅತ್ಯಗತ್ಯ : ವಾಯುಪಡೆಯ ಮುಖ್ಯಸ್ಥರು*

ಅಕ್ಟೋಬರ್ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಅ.24 NEWS DESK : 2025ರ ಅಕ್ಟೋಬರ್ 23 ಮತ್ತು 24 ರಂದು ತರಬೇತಿ ಕಮಾಂಡ್ ನ ಬೆಂಗಳೂರಿನ ಪ್ರಧಾನ ಕಚೇರಿ (ಎಚ್‌ ಕ್ಯೂ -ಟಿಸಿ) ಯಲ್ಲಿ ನಡೆದ ತರಬೇತಿ ಕಮಾಂಡ್ ಕಮಾಂಡರ್‌ಗಳ ಸಮ್ಮೇಳನ 2025 ರ ಅಧ್ಯಕ್ಷತೆಯನ್ನು ವಾಯುಪಡೆಯ ಮುಖ್ಯಸ್ಥ (ಸಿಎಎಸ್) ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ವಹಿಸಿದ್ದರು. ಈ ಸಮ್ಮೇಳನದಲ್ಲಿ ತರಬೇತಿ ಕಮಾಂಡ್‌ನ ಅಡಿಯಲ್ಲಿರುವ ಎಲ್ಲಾ ತರಬೇತಿ ಸಂಸ್ಥೆಗಳ ಕಮಾಂಡರ್‌ಗಳು ಭಾಗವಹಿಸಿದ್ದರು. ಈ ವಾರ್ಷಿಕ ಸಮ್ಮೇಳನದಲ್ಲಿ ತರಬೇತಿ ತತ್ವಶಾಸ್ತ್ರದ ಪರಿವರ್ತನೆ, ಮೂಲಸೌಕರ್ಯದ ಆಧುನೀಕರಣ ಮತ್ತು ಭಾರತೀಯ ವಾಯುಪಡೆಯ ವಿಕಸನಗೊಳ್ಳುತ್ತಿರುವ ಕಾರ್ಯಾಚರಣೆಯ ಅಗತ್ಯಗಳಿಗೆ ಅನುಗುಣವಾಗಿ ಬೋಧನಾ ಪದ್ಧತಿಗಳ ಅಳವಡಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವ್ಯಾಪಕ ಕುರಿತು ಚರ್ಚೆಗಳು ನಡೆದವು. ಸಮ್ಮೇಳನದಲ್ಲಿ ಸಿಎಎಸ್, ಎಲ್ಲಾ ತರಬೇತಿ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು ಮತ್ತು ಅವುಗಳ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು ಹಾಗೂ ಸುಧಾರಣೆಗಳು ಅಗತ್ಯವಿರುವ ಪ್ರಮುಖ ಕ್ಷೇತ್ರಗಳನ್ನು ಗುರುತಿಸಿ ಅಗತ್ಯ ಸಲಹೆಗಳನ್ನು ನೀಡಿದರು. ತಮ್ಮ ಪ್ರಧಾನ ಭಾಷಣದಲ್ಲಿ ಸಿಎಎಸ್‌, “ತರಬೇತಿ ಕಮಾಂಡ್‌ನ ಶ್ರೇಷ್ಠತೆಗೆ ಅದರ ನಿರಂತರ ಬದ್ಧತೆಯನ್ನು ಶ್ಲಾಘಿಸಿತು. ಜಾಗತಿಕ ಬೆದರಿಕೆಗಳು ಮತ್ತು ತಂತ್ರಜ್ಞಾನಗಳ ವಿಕಾಸದ ಸಂದರ್ಭದಲ್ಲಿ ರಕ್ಷಣಾ ಪಡೆಗಳು ಹೊಂದಿಕೊಳ್ಳುವ, ಪರಿಣಾಮಕಾರಿ ಮತ್ತು ಯುದ್ಧಕ್ಕೆ ಸಿದ್ಧವಾಗಿರುವುದನ್ನು ಖಾತ್ರಿಪಡಿಸಿಕೊಳ್ಳಲು ಮಿಲಿಟರಿ ತರಬೇತಿಯಲ್ಲಿ ಪರಿವರ್ತನೆಗಳು ಅಥವಾ ಬದಲಾವಣೆಗಳು ಅತ್ಯಗತ್ಯ ‘’ಎಂದು ಅವರು ಒತ್ತಿ ಹೇಳಿದರು. ಈ ಕಾರ್ಯಕ್ರಮದ ಭಾಗವಾಗಿ, ಕಾರ್ಯಾಚರಣೆಗಳು, ನಿರ್ವಹಣೆ ಮತ್ತು ಆಡಳಿತದಲ್ಲಿನ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಸಿಎಎಸ್, ವಾಯು ಪಡೆಯ ಕೇಂದ್ರಗಳಿಗೆ ಟ್ರೋಫಿಗಳನ್ನು ಪ್ರದಾನ ಮಾಡಿದರು. ‘ಪ್ರೈಡ್ ಆಫ್ ದಿ ಟ್ರೈನಿಂಗ್ ಕಮಾಂಡ್’ ಟ್ರೋಫಿಯನ್ನು ವಾಯುಪಡೆ ಅಕಾಡೆಮಿಗೆ ನೀಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.