Facebook Twitter WhatsApp Email Telegram Copy Link ಮಡಿಕೇರಿ ಅ.29 NEWS DESK : ವಿರಾಜಪೇಟೆ ನಿವಾಸಿ ಕಲಾವಿದರಾದ ಸಾಧಿಕ್ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದರು. ಇದೇ ಸಂದರ್ಭ ಶಾಸಕರ ತಂದೆಯವರಾದ ದಿವಂಗತ ಎ.ಕೆ.ಸುಬ್ಬಯ್ಯ ಅವರ ಚಿತ್ರವನ್ನು ಗೌರವಾರ್ಥವಾಗಿ ನೀಡಿದರು.
*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*ಜುಲೈ 24, 2026