Facebook Twitter WhatsApp Email Telegram Copy Link ಮಡಿಕೇರಿ ಅ.29 NEWS DESK : ವಿರಾಜಪೇಟೆ ನಿವಾಸಿ ಕಲಾವಿದರಾದ ಸಾಧಿಕ್ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದರು. ಇದೇ ಸಂದರ್ಭ ಶಾಸಕರ ತಂದೆಯವರಾದ ದಿವಂಗತ ಎ.ಕೆ.ಸುಬ್ಬಯ್ಯ ಅವರ ಚಿತ್ರವನ್ನು ಗೌರವಾರ್ಥವಾಗಿ ನೀಡಿದರು.
*ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*ಜೂನ್ 16, 2026
*ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*ಜೂನ್ 16, 2026