Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
  • *ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*
  • ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ
  • *ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*
  • *ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*
  • *”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೈನಿಕಶಾಲೆ ಸೇಪ೯ಡೆ ತರಬೇತಿ ಕಾಯಾ೯ಗಾರ ಉದ್ಘಾಟನೆ : ಸೈನಿಕ ಶಾಲೆ ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ : ಅಂಬೆಕಲ್ ಜೀವನ್ ಕುಶಾಲಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೈನಿಕಶಾಲೆ ಸೇಪ೯ಡೆ ತರಬೇತಿ ಕಾಯಾ೯ಗಾರ ಉದ್ಘಾಟನೆ : ಸೈನಿಕ ಶಾಲೆ ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ : ಅಂಬೆಕಲ್ ಜೀವನ್ ಕುಶಾಲಪ್ಪ*

ನವೆಂಬರ್ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.3 NEWS DESK : ರೋಟರಿ ಮಿಸ್ಟಿ ಹಿಲ್ಸ್ ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್  ವತಿಯಿಂದ ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾಥಿ೯ಗಳಿಗೆ ಶೈಕ್ಷಣಿಕ ತರಬೇತಿ ಕಾಯಾ೯ಗಾರಕ್ಕೆ ಚಾಲನೆ ದೊರೆಯಿತು. ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿತ ತರಬೇತಿ ಕಾಯಾ೯ಗಾರವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ, ಸೈನಿಕ ಶಾಲೆ ಎಂಬುದು ಕೇವಲ ಶಿಕ್ಷಣದ ಕೇಂದ್ರವಲ್ಲ ಅದು ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ.  ಸೈನಿಕಶಾಲೆಯಲ್ಲಿ  ಕಲಿಯುವ ಮಕ್ಕಳು ನಾಳೆಯ ಭಾರತದ ಭದ್ರ ಕೈಗಳು, ದೇಶದ ಹೆಮ್ಮೆಯಾಗಿದ್ದಾರೆ ಎಂದು ಶ್ಲಾಘಿಸಿದರು. ಈ ಶಿಬಿರ ಕೇವಲ ಪರೀಕ್ಷೆಗೆ ತಯಾರಿ ಮಾತ್ರವಲ್ಲ  ಇದು ಶಿಸ್ತು, ಧೈರ್ಯ ಮತ್ತು ಆತ್ಮವಿಶ್ವಾಸ ಬೆಳೆಸುವ ವೇದಿಕೆ. ನಮ್ಮ ದೇಶದ ಶಕ್ತಿ, ದೇಶ ಸೇವೆ ಮಾಡಲು ಕನಸು ಕಾಣುವ   ಯುವಕ , ಯುವತಿಯರಲ್ಲಿದೆ ಎಂದೂ ಜೀವನ್ ಅಭಿಪ್ರಾಯಪಟ್ಟರು. ಸೈನಿಕ ಶಾಲೆಗೆ ಸೇರಲು ಇಚ್ಛೆ ಇರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಈ  ಕಾಯಾ೯ಗಾರದ ಮೂಲಕ ಮಹತ್ವದ ಹೆಜ್ಜೆ ಹಾಕಿದ್ದೀರಿ.  ಸೈನಿಕಶಾಲೆಗೆ ಸೇಪ೯ಡೆಯಾಗುವ ವಿದ್ಯಾಥಿ೯ಗಳ  ಕನಸಿಗೆ ಶ್ರಮ ಮತ್ತು ಸಮಯ ನೀಡುತ್ತಿರುವುದು ಪ್ರಶಂಸನೀಯ.  ಇಂಥ ಕಾರ್ಯಾಗಾರವನ್ನು ಆಯೋಜಿಸಿರುವ ರೋಟರಿ ಮಿಸ್ಟಿ ಹಿಲ್ಸ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌  ಶ್ಲಾಘನೀಯ ಕಾಯ೯ ಕೈಗೊಂಡಿದೆ ಎಂದು  ಜೀವನ್ ಅಭಿನಂದಿಸಿದರು. ಕಾಯ೯ಕ್ರಮದಲ್ಲಿ ಏರ್ ಕಮೋಡರ್ ಜೈಸಿಂಹ ಸ ಭಾರತೀಯ ವಾಯು ಪಡೆಗಳ  ಮಹತ್ವ ಮತ್ತು  ಈ ಸೇನಾ ಪಡೆಗಳಿಗೆ ಸೇಪ೯ಡೆ ಸಂಬಂಧಿತ ಮಾಹಿತಿ ನೀಡಿದರು. ಸರಗೂರು ಸೈನಿಕ ಶಾಲೆಯ ಆಡಳಿತ ಮಂಡಳಿ ಪ್ರಮುಖ ಪ್ರವೀಣ್ ಮಾತನಾಡಿ, ಸೈನಿಕ ಶಾಲಾ  ಸೇಪ೯ಡೆಯ ಪರೀಕ್ಷೆಗೆ ಯಾವೆಲ್ಲಾ ರೀತಿ ತಯಾರಿ ಕೈಗೊಳ್ಳಬೇಕೆಂದು ತಿಳಿಸಿದರು.  ಕುನಾಲ್ ಕಡ್ತರೆ ಮತ್ತು ಪ್ರವೀಣ್ ಕಡ್ತರೆ  ಗಣಿತ ಮತ್ತು ಸಾಮಾಜಿಕ ಜ್ಞಾನದ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾಥಿ೯ಗಳಿಗೆ  ಮಾಹಿತಿ  ನೀಡಿದರು. ಕಾಯ೯ಕ್ರಮ ಸಂಚಾಲಕ ರೋಟರಿ ಮಿಸ್ಟಿ ಹಿಲ್ಸ್ ನ ಡಾ.ಚೆರಿಯಮನೆ ಪ್ರಶಾಂತ್ ಮಾಹಿತಿ ನೀಡಿ, ಸೈನಿಕ ಶಾಲೆಗೆ ಸೇರಲಿಚ್ಚಿಸುವ ವಿದ್ಯಾಥಿ೯ಗಳಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಮುಂದಿನ 10 ಭಾನುವಾರಗಳಂದು ಈ ತರಬೇತಿ ಮಾಹಿತಿ ಕಾಯಾ೯ಗಾರ ಆಯೋಜಿಸಲ್ಪಟ್ಟಿದೆ. ಪ್ರಸ್ತುತ ಜಿಲ್ಲೆಯಾದ್ಯಂತಲಿನ 15 ವಿದ್ಯಾಥಿ೯ಗಳು ಶಿಬಿರಕ್ಕ ನೋಂದಾಯಿಸಲ್ಪಟ್ಟಿದ್ದು ಆಸಕ್ತ ವಿದ್ಯಾಥಿ೯ಗಳಿಗೆ ಇನ್ನೂ ಅವಕಾಶ ಕಲ್ಪಿಸಲಾಗಿದೆ ಎಂದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ನಿದೇ೯ಶಕರಾದ   ಬಿ.ಕೆ. ರವಿಂದ್ರ ರೈ, ಪ್ರಸಾದ್ ಗೌಡ, ಪ್ರಕಾಶ್ ಪೂವಯ್ಯ, ಪಿ.ವಿ.ಅಶೋಕ್  ಹಾಜರಿದ್ದರು. :: ಸೈನಿಕಶಾಲೆಗೆ ಸೇಪ೯ಡೆ – ಅಜಿ೯ ಸಲ್ಲಿಕೆಗೆ ನ.9 ಕೊನೇ ದಿನ ::  ಸೈನಿಕಶಾಲೆಗಳಿಗೆ 6 ಮತ್ತು 9 ನೇ ತರಗತಿಗೆ ಸೇಪ೯ಡೆ ಸಂಬಂದಿತ ಅಜಿ೯ ಸಲ್ಲಿಸಲು ನ.9 ರವರೆಗೆ ಅವಕಾಶ ಕಲ್ಪಿಸಲಾಗಿದೆ . ಅ 30 ಕೊನೆಗೊಂಡಿದ್ದ ಅಜಿ೯ ಸಲ್ಲಿಕೆ  ದಿನಾಂಕವನ್ನು ಇದೀಗ  ನ.9 ರವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ವಿದ್ಯಾಥಿ೯ಗಳು ಸೈನಿಕ ಶಾಲೆ ಸೇಪ೯ಡೆ ನಿಟ್ಟಿನಲ್ಲಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ  ರೋಟರಿ ಮಿಸ್ಟಿ ಹಿಲ್ಸ್, ಎಸ್.ವಿ.ವೈ.ಎಂ. ಪ್ರಮುಖರು ಮನವಿ ಮಾಡಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80…

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026

*ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*

ಜುಲೈ 24, 2026

ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ

ಜುಲೈ 24, 2026

*ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*

ಜುಲೈ 24, 2026

*ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*

ಜುಲೈ 24, 2026

*”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 24, 2026

*ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ : ಪ್ರಮುಖರ ಬಂಧನ, ಬಿಡುಗಡೆ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.