Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೈನಿಕಶಾಲೆ ಸೇಪ೯ಡೆ ತರಬೇತಿ ಕಾಯಾ೯ಗಾರ ಉದ್ಘಾಟನೆ : ಸೈನಿಕ ಶಾಲೆ ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ : ಅಂಬೆಕಲ್ ಜೀವನ್ ಕುಶಾಲಪ್ಪ*
ಇತ್ತೀಚಿನ ಸುದ್ದಿಗಳು

*ಸೈನಿಕಶಾಲೆ ಸೇಪ೯ಡೆ ತರಬೇತಿ ಕಾಯಾ೯ಗಾರ ಉದ್ಘಾಟನೆ : ಸೈನಿಕ ಶಾಲೆ ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ : ಅಂಬೆಕಲ್ ಜೀವನ್ ಕುಶಾಲಪ್ಪ*

November 3, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.3 NEWS DESK : ರೋಟರಿ ಮಿಸ್ಟಿ ಹಿಲ್ಸ್ ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್  ವತಿಯಿಂದ ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾಥಿ೯ಗಳಿಗೆ ಶೈಕ್ಷಣಿಕ ತರಬೇತಿ ಕಾಯಾ೯ಗಾರಕ್ಕೆ ಚಾಲನೆ ದೊರೆಯಿತು. ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿತ ತರಬೇತಿ ಕಾಯಾ೯ಗಾರವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ, ಸೈನಿಕ ಶಾಲೆ ಎಂಬುದು ಕೇವಲ ಶಿಕ್ಷಣದ ಕೇಂದ್ರವಲ್ಲ ಅದು ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ.  ಸೈನಿಕಶಾಲೆಯಲ್ಲಿ  ಕಲಿಯುವ ಮಕ್ಕಳು ನಾಳೆಯ ಭಾರತದ ಭದ್ರ ಕೈಗಳು, ದೇಶದ ಹೆಮ್ಮೆಯಾಗಿದ್ದಾರೆ ಎಂದು ಶ್ಲಾಘಿಸಿದರು. ಈ ಶಿಬಿರ ಕೇವಲ ಪರೀಕ್ಷೆಗೆ ತಯಾರಿ ಮಾತ್ರವಲ್ಲ  ಇದು ಶಿಸ್ತು, ಧೈರ್ಯ ಮತ್ತು ಆತ್ಮವಿಶ್ವಾಸ ಬೆಳೆಸುವ ವೇದಿಕೆ. ನಮ್ಮ ದೇಶದ ಶಕ್ತಿ, ದೇಶ ಸೇವೆ ಮಾಡಲು ಕನಸು ಕಾಣುವ   ಯುವಕ , ಯುವತಿಯರಲ್ಲಿದೆ ಎಂದೂ ಜೀವನ್ ಅಭಿಪ್ರಾಯಪಟ್ಟರು. ಸೈನಿಕ ಶಾಲೆಗೆ ಸೇರಲು ಇಚ್ಛೆ ಇರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಈ  ಕಾಯಾ೯ಗಾರದ ಮೂಲಕ ಮಹತ್ವದ ಹೆಜ್ಜೆ ಹಾಕಿದ್ದೀರಿ.  ಸೈನಿಕಶಾಲೆಗೆ ಸೇಪ೯ಡೆಯಾಗುವ ವಿದ್ಯಾಥಿ೯ಗಳ  ಕನಸಿಗೆ ಶ್ರಮ ಮತ್ತು ಸಮಯ ನೀಡುತ್ತಿರುವುದು ಪ್ರಶಂಸನೀಯ.  ಇಂಥ ಕಾರ್ಯಾಗಾರವನ್ನು ಆಯೋಜಿಸಿರುವ ರೋಟರಿ ಮಿಸ್ಟಿ ಹಿಲ್ಸ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌  ಶ್ಲಾಘನೀಯ ಕಾಯ೯ ಕೈಗೊಂಡಿದೆ ಎಂದು  ಜೀವನ್ ಅಭಿನಂದಿಸಿದರು. ಕಾಯ೯ಕ್ರಮದಲ್ಲಿ ಏರ್ ಕಮೋಡರ್ ಜೈಸಿಂಹ ಸ ಭಾರತೀಯ ವಾಯು ಪಡೆಗಳ  ಮಹತ್ವ ಮತ್ತು  ಈ ಸೇನಾ ಪಡೆಗಳಿಗೆ ಸೇಪ೯ಡೆ ಸಂಬಂಧಿತ ಮಾಹಿತಿ ನೀಡಿದರು. ಸರಗೂರು ಸೈನಿಕ ಶಾಲೆಯ ಆಡಳಿತ ಮಂಡಳಿ ಪ್ರಮುಖ ಪ್ರವೀಣ್ ಮಾತನಾಡಿ, ಸೈನಿಕ ಶಾಲಾ  ಸೇಪ೯ಡೆಯ ಪರೀಕ್ಷೆಗೆ ಯಾವೆಲ್ಲಾ ರೀತಿ ತಯಾರಿ ಕೈಗೊಳ್ಳಬೇಕೆಂದು ತಿಳಿಸಿದರು.  ಕುನಾಲ್ ಕಡ್ತರೆ ಮತ್ತು ಪ್ರವೀಣ್ ಕಡ್ತರೆ  ಗಣಿತ ಮತ್ತು ಸಾಮಾಜಿಕ ಜ್ಞಾನದ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾಥಿ೯ಗಳಿಗೆ  ಮಾಹಿತಿ  ನೀಡಿದರು. ಕಾಯ೯ಕ್ರಮ ಸಂಚಾಲಕ ರೋಟರಿ ಮಿಸ್ಟಿ ಹಿಲ್ಸ್ ನ ಡಾ.ಚೆರಿಯಮನೆ ಪ್ರಶಾಂತ್ ಮಾಹಿತಿ ನೀಡಿ, ಸೈನಿಕ ಶಾಲೆಗೆ ಸೇರಲಿಚ್ಚಿಸುವ ವಿದ್ಯಾಥಿ೯ಗಳಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಮುಂದಿನ 10 ಭಾನುವಾರಗಳಂದು ಈ ತರಬೇತಿ ಮಾಹಿತಿ ಕಾಯಾ೯ಗಾರ ಆಯೋಜಿಸಲ್ಪಟ್ಟಿದೆ. ಪ್ರಸ್ತುತ ಜಿಲ್ಲೆಯಾದ್ಯಂತಲಿನ 15 ವಿದ್ಯಾಥಿ೯ಗಳು ಶಿಬಿರಕ್ಕ ನೋಂದಾಯಿಸಲ್ಪಟ್ಟಿದ್ದು ಆಸಕ್ತ ವಿದ್ಯಾಥಿ೯ಗಳಿಗೆ ಇನ್ನೂ ಅವಕಾಶ ಕಲ್ಪಿಸಲಾಗಿದೆ ಎಂದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ನಿದೇ೯ಶಕರಾದ   ಬಿ.ಕೆ. ರವಿಂದ್ರ ರೈ, ಪ್ರಸಾದ್ ಗೌಡ, ಪ್ರಕಾಶ್ ಪೂವಯ್ಯ, ಪಿ.ವಿ.ಅಶೋಕ್  ಹಾಜರಿದ್ದರು. :: ಸೈನಿಕಶಾಲೆಗೆ ಸೇಪ೯ಡೆ – ಅಜಿ೯ ಸಲ್ಲಿಕೆಗೆ ನ.9 ಕೊನೇ ದಿನ ::  ಸೈನಿಕಶಾಲೆಗಳಿಗೆ 6 ಮತ್ತು 9 ನೇ ತರಗತಿಗೆ ಸೇಪ೯ಡೆ ಸಂಬಂದಿತ ಅಜಿ೯ ಸಲ್ಲಿಸಲು ನ.9 ರವರೆಗೆ ಅವಕಾಶ ಕಲ್ಪಿಸಲಾಗಿದೆ . ಅ 30 ಕೊನೆಗೊಂಡಿದ್ದ ಅಜಿ೯ ಸಲ್ಲಿಕೆ  ದಿನಾಂಕವನ್ನು ಇದೀಗ  ನ.9 ರವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ವಿದ್ಯಾಥಿ೯ಗಳು ಸೈನಿಕ ಶಾಲೆ ಸೇಪ೯ಡೆ ನಿಟ್ಟಿನಲ್ಲಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ  ರೋಟರಿ ಮಿಸ್ಟಿ ಹಿಲ್ಸ್, ಎಸ್.ವಿ.ವೈ.ಎಂ. ಪ್ರಮುಖರು ಮನವಿ ಮಾಡಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ : ಅತಿ ಹೆಚ್ಚು ಎ.ಸಿ.ಸಿ.ಸಿಮೆಂಟ್ ಖರೀದಿ ಮಾಡಿದ ಸದಸ್ಯರಿಗೆ ಸಿಲ್ವರ್ ನಾಣ್ಯ ವಿತರಣೆ*
Next Article *ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆ : ಕುಡಿಯುವ ನೀರು, ಶುಚಿತ್ವಕ್ಕೆ ಹೆಚ್ಚು ಒತ್ತು*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.