Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ವುಡ್ಸ್ ನಿಂದ ಕನ್ನಡ ರಾಜ್ಯೋತ್ಸವದ ಸಂಭ್ರಮ : ಸಾಥ೯ಕ ಜೀವನಕ್ಕೆ ಸಾಮಾಜಿಕ ಸೇವಾ ಕಾಯ೯ಗಳೂ ಮುಖ್ಯ : ಸುಬ್ರಾಯ ಸಂಪಾಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ವುಡ್ಸ್ ನಿಂದ ಕನ್ನಡ ರಾಜ್ಯೋತ್ಸವದ ಸಂಭ್ರಮ : ಸಾಥ೯ಕ ಜೀವನಕ್ಕೆ ಸಾಮಾಜಿಕ ಸೇವಾ ಕಾಯ೯ಗಳೂ ಮುಖ್ಯ : ಸುಬ್ರಾಯ ಸಂಪಾಜೆ*

ನವೆಂಬರ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.6 NEWS DESK : ಸಾಥ೯ಕ ಬದುಕಿನ ಮುಖ್ಯ ಸಾರವಾಗಿರುವ ಸಾಮಾಜಿಕ ಸೇವಾ ಕಾಯ೯ಗಳಿಗೆ ವಿಶ್ವದಲ್ಲಿಯೇ ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ಹಿರಿಯ ಸಾಹಿತಿ, ಕಲಾವಿದ ಸುಬ್ರಾಯ ಸಂಪಾಜೆ ಶ್ಲಾಘಿಸಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ವುಡ್ಸ್ ವತಿಯಿಂದ ಆಯೋಜಿತ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸುಬ್ರಾಯ ಸಂಪಾಜೆ, ಎಷ್ಟೇ ಹಣ ಸಂಪಾದಿಸಿದರೂ ಅಂತಿಮವಾಗಿ ಯಾರಿಗೆ ನಾವು ನೆರವಾಗಿದ್ದೇವೆ ಎಂಬುದರ ಮೇಲೆ, ಯಾರ ಸೇವೆಗಾಗಿ ನಾವು ಶ್ರಮವಹಿಸಿದ್ದೇವೆ ಎಂಬುದನ್ನು ಆಧರಿಸಿ ಜೀವನ ಸಾಥ೯ಕತೆ ಪಡೆಯುತ್ತದೆ. ಈ ನಿಟ್ಟಿನಲ್ಲಿ ಅಗತ್ಯವಿದ್ದವರಿಗ ಸ್ವಂತ ಹಣ ಕ್ರೋಡೀಕರಿಸಿ ಸಹಾಯ ಮಾಡುತ್ತಾ ಬಂದಿರುವ ರೋಟರಿ ಸಂಸ್ಥೆಯ ಸದಸ್ಯರ ಕೊಡುಗೆ ಅಭಿನಂದನಾಹ೯ ಎಂದರು. ಮಡಿಕೇರಿ ಸಕಾ೯ರಿ ಜೂನಿಯರ್ ಕಾಲೇಜಿನ ಕನ್ನಡ ಶಿಕ್ಷಕಿ ಕೆ.ಬಿ. ಗೌರಿ ಮಾತನಾಡಿ, ಪ್ರಾಥಮಿಕ ಶಿಕ್ಷಣವನ್ನು ಮಾತೖಭಾಷೆಯಾದ ಕನ್ನಡದಲ್ಲಿಯೇ ಕಲಿಸಲು ಮುಂದಾದಲ್ಲಿ ಎಲ್ಲರಲ್ಲಿಯೂ ಕನ್ನಡ ಎಂಬುದು ಹೖದಯದ ಭಾಷೆಯಾದೀತು ಎಂದು ಹೇಳಿದರು, ನವಂಬರ್ ತಿಂಗಳಿಗೆ ಮಾತ್ರ ಕನ್ನಡ ಭಾಷಾ ಪ್ರೇಮ ಸೀಮಿತವಾಗಬಾರದು ಎಂದೂ ಗೌರಿ ಅಭಿಪ್ರಾಯಪಟ್ಟರು. ರೋಟರಿ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಉಪಾಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ವಿಶ್ವದಲ್ಲಿ ಯಾವುದೇ ಭಾಷೆ ಲಿಪಿ ಹೊಂದಿದ್ದರೆ ಅದು ಎಂದೆಂದೂ ನಶಿಸುವುದಿಲ್ಲ. ಹೀಗಾಗಿ ಲಿಪಿ ಹೊಂದಿರುವ ಕನ್ನಡ ಭಾಷೆಗೆ ನಶಿಸುವ ಆತಂಕ ಇಲ್ಲ. ಕನ್ನಡ ಭಾಷೆ ದಿನದಿನಕ್ಕೂ ಹೆಚ್ಚಿನ ಆಕಷ೯ಣೆಯನ್ನು ಸಾಂಸ್ಕೃತಿಕವಾಗಿಯೂ ಕಂಡುಕೊಳ್ಳುತ್ತಾ ಬಂದಿದೆ. ಕಾಂತಾರದಂಥ ಕನ್ನಡ ಮಣ್ಣಿನ ಸಂಸ್ಕೃತಿ ಬಿಂಬಿಸುವ ಚಿತ್ರವೊಂದು ಕನ್ನಡ ಭಾಷೆಯನ್ನು ವಿಶ್ವಮಟ್ಟದಲ್ಲಿ ಪ್ರಸಿದ್ದಗೊಳಿಸಿದೆ. ಇಂಥ ಸಾಂಸ್ಕೃತಿಕ ಪ್ರಯತ್ನಗಳು ಹೆಚ್ಚಾಗುತ್ತಿರಬೇಕೆಂದು ಹೇಳಿದರು. ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಮಾತನಾಡಿ, ಕನ್ನಡ ರಾಜ್ಯ ಉದಯಿಸಿ 70 ವಷ೯ಗಳಾದ ಸಂಭ್ರಮವನ್ನು ರೋಟರಿ ಸಂಸ್ಥೆಯು ಕನ್ನಡದಲ್ಲಿನ ಸಾಧಕರಿಗೆ ಸನ್ಮಾನ ಮಾಡುವ ಮೂಲಕ ವಿನೂತನವಾಗಿ ಆಚರಿಸುತ್ತಿದೆ ಕನ್ನಡತನ ಎಲ್ಲರ ಮನದಲ್ಲಿಯೂ ಸದಾ ಇರಬೇಕೆಂದು ಹೇಳಿದರು. ರೋಟರಿ ವಲಯ ಸೇನಾನಿ ಕಾಯ೯ಪ್ಪ, ರೋಟರಿ ವುಡ್ಸ್ ಕಾಯ೯ದಶಿ೯ ಪ್ರಮೀಳಾ ಶೆಟ್ಟಿ ವೇದಿಕೆಯಲ್ಲಿದ್ದರು. ರೋಟರಿ ವುಡ್ಸ್ ನಿದೇ೯ಶಕ ಪಿ.ರವಿ ಕನ್ನಡ ಗೀತೆಗಳನ್ನು ಹಾಡಿದರು. ಕಾಯ೯ಕ್ರಮದಲ್ಲಿ ಸುಬ್ರಾಯ ಸಂಪಾಜೆ ಮತ್ತು ಗೌರಿ ಅವರನ್ನು ರೋಟರಿ ವುಡ್ಸ್ ಪರವಾಗಿ ರೋಟರಿಯಲ್ಲಿ 45 ವಷ೯ಗಳ ಸುದೀಘ೯ ಕಾಲ ಸದಸ್ಯರಾಗಿರುವ ಮಿತ್ತೂರು ಈಶ್ವರ ಭಟ್ ಸನ್ಮಾನಿಸಿ ಗೌರವಿಸಿದರು. ನಿದೇ೯ಶಕ ಕೆ. ವಸಂತ್ ಕುಮಾರ್ ನಿರೂಪಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.