Facebook Twitter WhatsApp Email Telegram Copy Link ಮಡಿಕೇರಿ ನ.10 NEWS DESK : ಚೆಟ್ಟಳ್ಳಿಯ ಚೇರಳ ಶ್ರೀಮಂಗಲ ಗ್ರಾಮ (ಬಕ್ಕ)ದವರಾದ ಪರ್ಲಕೋಟಿ ಪ್ರವೀಣ್(ಅಪ್ಪು -60 ) ಇಂದು ನಿಧನರಾದರು. ನ.10 ರಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಪ್ರವೀಣ್ ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*ಜುಲೈ 25, 2026
*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*ಜುಲೈ 25, 2026
*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ* ಜುಲೈ 25, 2026