Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮಥ೯ ಕನ್ನಡಿಗರು ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮಥ೯ ಕನ್ನಡಿಗರು ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ*

ನವೆಂಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.10 NEWS DESK : ಸಮಥ೯ ಕನ್ನಡಿಗರು ಸಂಸ್ಥೆ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಿ ಸನ್ಮಾನಿಸಲಾಯಿತು. ನಗರದ ಓಂಕಾರ ಸದನದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ದೇವಯ್ಯ ಸಾಧಕರನ್ನು ಸನ್ಮಾನಿಸಿದರು. ಕಾವಾಡಿಯ ಕಾಮಧೇನು ಗೋಶಾಲೆಯ ರಾಮಚಂದ್ರಭಟ್ (ಗೋಪಾಲನೆ), ಮಡಿಕೇರಿಯ ಪತ್ರಕತ೯ ಬಿ.ಜಿ. ಅನಂತಶಯನ ( ಸಾಮಾಜಿಕ ಸೇವೆ), ಮಡಿಕೇರಿಯ ಚೆರಿಯಮನೆ ಡಾ. ಆರ್. ಪ್ರಶಾಂತ್ (ವೈದ್ಯಕೀಯ), ಕಡಗದಾಳು ಗ್ರಾಮದ ಮಾದೇಟಿರ ಬೆಳ್ಯಪ್ಪ (ರಂಗಭೂಮಿ) , ಮಡಿಕೇರಿಯ ಕಡ್ಲೇರ ತುಳಸಿ ಮೋಹನ್ (ಸಂಘಟನೆ), ಬಾಳೆಲೆಯ ಅನ್ವಿತ್ ಕುಮಾರ್ (ಸಂಗೀತ), ಕೆ.ಆಕ್. ನಗರದ ಕೇಬಲ್ ಮಹದೇವ (ಕೖಷಿ) ಇವರನ್ನು ಸಮಥ೯ ಕನ್ನಡಿಗರು ಸಂಸ್ತೆಯ ವಾಷಿ೯ಕ ಪ್ರಶಸ್ತಿ ನೀಡಿ ಗೌರವಿಸಿತು.  ಸಾಧಕರಿಗೆ ಸನ್ಮಾನ ನೆರವೇರಿಸಿ ಮಾತನಾಡಿದ ಎ.ಸಿ. ದೇವಯ್ಯ, ಪ್ರಾಚೀನ ಕಾಲದಿಂದಲೂ ದೇವಾಲಯಗಳಲ್ಲಿ ಸ್ಥಳೀಯ ಸಂಸ್ಕೖತಿ, ಸಾಹಿತ್ಯ ಚಟುವಟಿಕೆಗಳಿಗೆ ಆಶ್ರಯ ನೀಡಲಾಗುತ್ತಾ ಬರಲಾಗಿದೆ. ಓಂಕಾರ ಸದನದಲ್ಲಿಯೂ ಸಾಂಸ್ಕೖತಿಕ ಚಟುವಟಿಕೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದರು. ಶ್ರೀ ಆಂಜನೇಯ ದೇವಾಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೖದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಇದರಿಂದ ಭಕ್ತರಿಗೆ ಮತ್ತಷ್ಟು ಸೌಲಭ್ಯಗಳು ದೊರಕುತ್ತವೆ ಎಂದರು. ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಕನ್ನಡಕ್ಕೆ ಆತಂಕ ಬಂದೊದಗುತ್ತದೆ ಎಂಬ ಆತಂಕ ಅನಗತ್ಯ, ಜಗತ್ತಿನಲ್ಲಿ ಕನ್ನಡದಂಥ ಲಿಪಿ ಹೊಂದಿರುವ ಭಾಷೆಗೆ ಎಂದಿಗೂ ಅಳಿವಿಲ್ಲ. ಹೀಗಾಗಿ ಕನ್ನಡ ಸುರಕ್ಷಿತ ಭಾಷೆ ಎಂಬ ಅಭಿಮಾನ ನಮ್ಮೆಲ್ಲರಲ್ಲಿಯೂ ಇರಲಿ ಎಂದರಲ್ಲದೇ, ಕನ್ನಡ ಭಾಷೆ , ಸಂಸ್ಸೖತಿ ಪೋಷಿಸುವ ನಿಟ್ಟಿನಲ್ಲಿ ಸಮಥ೯ ಕನ್ನಡಿಗಗಂಥ ಸಂಸ್ಥೆ ವೈವಿಧ್ಯಮಯ ಕಾಯ೯ಕ್ರಮ ಆಯೋಜಿಸುತ್ತಾ ಬಂದಿರುವುದು ಶ್ಲಾಘನೀಯ ಎಂದರು. ಎಲ್ಲಿಯವರೆಗೆ ಕನ್ನಡ ಭಾಷೆ, ಸಾಹಿತ್ಯ , ಸಂಸ್ಕೖತಿಯನ್ನು ವಿಶ್ವದೆಲ್ಲೆಡೆ ವ್ಯಾಪಿಸುವ ಪ್ರಯತ್ನ ಕಥೆ, ಚಿತ್ರ, ಹಾಡು, ನೖತ್ಯ, ಮುಂತಾದವುಗಳ ಮೂಲಕ ಆಗುತ್ತದೆಯೇ, ಅಲ್ಲಿಯವರೆಗೂ ಕನ್ನಡ ಜೀವಂತಿಕೆಯ ಭಾಷೆಯಾಗಿ ವಿಶ್ವವ್ಯಾಪಿ ಕಂಗೊಳಿಸುವುದರಲ್ಲಿ ಸಂಶಯ ಬೇಡ ಎಂದರು. ಲಯನ್ಸ್ ಟ್ರಸ್ಟ್ ಅಧ್ಯಕ್ಷ ಅಂಬೆಕಲ್ ನವೀನ್ ಮಾತನಾಡಿ, ಸಮಥ೯ ಕನ್ನಡಿಗರು ಸಂಸ್ಥೆ 8 ವಷ೯ಗಳಿಂದ ಸಾಕಷ್ಟು ಕಾಯ೯ಕ್ರಮಗಳ ಮೂಲಕ ವಿದ್ಯಾಥಿ೯ಗಳಲ್ಲಿನ ಪ್ರತಿಭೆಯನ್ನು ಬೆಳಕಿಗೆ ತರುತ್ತಿರುವುದು ಶ್ಲಾಘನೀಯ ಎಂದರು. ಸಮಥ೯ ಕನ್ನಡಿಗರು ರಾಜ್ಯ ಪ್ರಧಾನ ಸಂಚಾಲಕ ಆನಂದ್ ದೆಗ್ಗನಹಳ್ಳಿ, ಕೊಡಗು ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ವೇದಿಕೆಯಲ್ಲಿದ್ದರು. ಪ್ರತಿಮಾ ಹರೀಶ್ ರೈ ನಿರೂಪಿಸಿ, ದಿವ್ಯ ಸತೀಶ್ ಸ್ವಾಗತಿಸಿ, ಸೌಮ್ಯ ಭಟ್ ವಂದಿಸಿದರು. ತಳೂರು ಉಷಾರಾಣಿ ನಿವ೯ಹಿಸಿದರು. ವಿವಿಧ ಸ್ಪಧಾ೯ ವಿಜೇತರಿಗೆ ಬಹುಮಾನ ನೀಡಲಾಯಿತು. :: ಕವಿಗೋಷ್ಟಿ ::  ಸಮಥ೯ ಕನ್ನಡಿಗರು ಸಂಸ್ಥೆಯಿಂದ ಕನ್ನಡ ಕವಿಗೋಷ್ಟಿ ಆಯೋಜಿಸಲ್ಪಟ್ಟಿತ್ತು. ಗಿರೀಶ್ ಕಿಗ್ಗಾಲು, ಹೇಮಂತ್ ಪಾರೇರ, ಕಡ್ಲೇರ ತುಳಸಿ ಮೋಹನ್, ಹರೀಶ್ ಕಿಗ್ಗಾಲು, ಕೂಡಕಂಡಿ ಓಂಶ್ರೀ ದಯಾನಂದ, ಅದಿಲ್ ಬಿ.ಎ., ಅಂಬೆಕಲ್ ಸುಶೀಲಾ ಕುಶಾಲಪ್ಪ, ತೆನ್ನೀರಾ ಟೀನಾ ಚಂಗಪ್ಪ, ಪಾಲ್ಗೊಂಡು ಕವನ ವಾಚಿಸಿದರು. ಚಿತ್ರಾ ಆಯ೯ನ್ ನಿರೂಪಿಸಿ, ಅಪಿ೯ತಾ ಸಂದೀಪ್ ನಿವ೯ಹಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು…

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.