Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಇನ್ನರ್ ವೀಲ್ ನಿಂದ ಅಶ್ವಿನಿ ಆಸ್ಪತ್ರೆಯಲ್ಲಿ ಮೆಡಿಕಲ್ ಇಕ್ಯೂಪ್ ಮೆಂಟ್ ಬ್ಯಾಂಕ್  ಚಾಲನೆ*
ಇತ್ತೀಚಿನ ಸುದ್ದಿಗಳು

*ಇನ್ನರ್ ವೀಲ್ ನಿಂದ ಅಶ್ವಿನಿ ಆಸ್ಪತ್ರೆಯಲ್ಲಿ ಮೆಡಿಕಲ್ ಇಕ್ಯೂಪ್ ಮೆಂಟ್ ಬ್ಯಾಂಕ್  ಚಾಲನೆ*

November 11, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.11 NEWS DESK : ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ನೀಡಲ್ಪಟ್ಟ ಮೆಡಿಕಲ್ ಇಕ್ಯೂಪ್ ಮೆಂಟ್ ಬ್ಯಾಂಕ್ ಗೆ ಇನ್ನರ್ ವೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ಚಾಲನೆ ನೀಡಿದರು. ಮಡಿಕೇರಿಯ ಅಶ್ವಿನಿ ಆಸ್ಪತ್ರೆಯ ಆವರಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಇನ್ನರ್ ವೀಲ್ ಮಡಿಕೇರಿ ಸಂಸ್ಥೆಗೆ 50 ವಷ೯ಗಳ ಸಂಭ್ರಮದ ಸಂದಭ೯ ಅಶ್ವಿನಿ ಆಸ್ಪತ್ರೆಯ ಮೂಲಕ ಅಗತ್ಯವಿರುವ ರೋಗಿಗಳಿಗೆ ಉಪಕರಣಗಳನ್ನು ನೀಡುವ ಯೋಜನೆ ಚಾಲನೆಗೊಂಡಿತು. ಅಶ್ವಿನಿ ಆಸ್ಪತ್ರೆಗೆ ಇನ್ನರ್ ವೀಲ್ ಸಂಸ್ಥೆಯಿಂದ 4 ವೀ್ಲ್ ಚೇರ್, 4ಕ್ರಚಸ್, 3 ವಾಕರ್ , 2, ವಾಟರ್ ಬೆಡ್, ಸುಸಜ್ಜಿತ ಬೆಡ್ ಸೇರಿದಂತೆ ಅಂದಾಜು 1.20 ಲಕ್ಷ ರು. ಮೌಲ್ಯದ ಆರೋಗ್ಯ ಉಪಕರಣಗಳನ್ನು ನೀಡಲಾಯಿತು. ಶಬರಿ ಕಡಿದಾಳ್ ಮಾತನಾಡಿ, ಇದೊಂದು ಅತ್ಯಗತ್ಯ ಯೋಜನೆಯಾಗಿದ್ದು, ಸುವಣ೯ ಸಂಭ್ರಮದ ಸಾಥ೯ಕತೆಯನ್ನು ಈ ಯೋಜನೆ ಹೆಚ್ಚಿಸಿದೆ ಎಂದು ಶ್ಲಾಘಿಸಿದರಲ್ಲದೇ, ಅನೇಕರ ಮನೆಗಳಲ್ಲಿ ಬಳಕೆಯಾಗಿ ಮೂಲೆಸೇರಿರುವ ಉತ್ತಮ ಕಾಯ೯ನಿವ೯ಹಣೆಯ ವೈದ್ಯಕೀಯ ಪರಿಕರಗಳನ್ನು ಕೂಡ ಅಶ್ವಿನಿ ಆಸ್ಪತ್ರೆ, ಇನ್ನರ್ ವೀಲ್ ಗೆ ನೀಡುವ ಮೂಲಕ ಅಗತ್ಯವುಳ್ಳವರಿಗೆ ಉಪಯೋಗವಾಗುವಂತೆ ಮಾಡಬಹುದಾಗಿದೆ ಎಂದು ಸಲಹೆ ನೀಡಿದರು. ಸಮಾಜದ ಹಿತದೖಷ್ಟಿಯಿಂದ ಇಂಥ ಯೋಜನೆಗಳು ಮತ್ತಷ್ಟು ಹೆಚ್ಚಾಗಲಿ ಎಂದೂ ಅವರು ಹಾರೈಸಿದರು. ಅಶ್ವಿನಿ ಆಸ್ಪತ್ರೆಯ ಆಡಳಿತ ಮಂಡಳಿಯ ಕಾಯ೯ದಶಿ೯ ಕುಪ್ಪಂಡ ರಾಜಪ್ಪ ಮಾತನಾಡಿ, ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಸ್ತುತ 37 ತಜ್ಞ ವೈದ್ಯರು,ಹಾಗೂ , 7 ಕತ೯ವ್ಯ ನಿರತ ವೈದ್ಯರ ಸೇವೆ ಲಭ್ಯವಿದೆ. ಬಡರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳಿವೆ. ಮುಂದಿನ 10 ವಷ೯ಗಳಲ್ಲಿ ಅಶ್ವಿನಿ ಆಸ್ಪತ್ರೆಯಲ್ಲಿ ಖಾಸಗಿ ವೈದ್ಯಕೀಯ ಆಸ್ಪತ್ರೆ ಪ್ರಾರಂಭಿಸುವ ಉದ್ದೇಶವೂ ಇದೆ. ಈಗಾಗಲೇ 100 ಹಾಸಿಗೆಗಳೊಂದಿಗೆ, ನಸೀ೯ಂಗ್ ತರಬೇತಿಯನ್ನು ಕೂಡ ಅಶ್ವಿನಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ ಎಂದೂ ಮಾಹಿತಿ ನೀಡಿದರು. ಅಶ್ವಿನಿ ಆಸ್ಪತ್ರೆಯ ಸಂಚಾಲಕಿ ಕುಪ್ಪಂಡ ಛಾಯಾ ನಂಜಪ್ಪ ಮಾತನಾಡಿ, ಆರೋಗ್ಯ ಸೇವೆ ಎಲ್ಲರಿಗೂ ತಲುಪಬೇಕು. ಈ ಮೂಲಕ ಆರೋಗ್ಯವಂತ ಜನರಿರುವ ಭಾರತದ ಪರಿಕಲ್ಪನೆ ಸಾಕಾರಗೊಳ್ಳಬೇಕು. ಈ ನಿಟ್ಟಿನಲ್ಲಿ ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ವೈದ್ಯಕೀಯ ಉಪಕರಣಗಳ ನೆರವು ನೀಡಿದ ಇನ್ನರ್ ವೀಲ್ ಸಂಸ್ಥೆಗೆ ಕೖತಜ್ಞತೆ ಸಲ್ಲಿಸಿದರು. ಇನ್ನರ್ ವೀಲ್ ಅಧ್ಯಕ್ಷೆ ಲಲಿತಾ ರಾಘವನ್, ಕಾಯ೯ದಶಿ೯ ನಮಿತಾ ರತ್ನಾಕರ್ ರೈ, ಮಾಜಿ ಜಿಲ್ಲಾಧ್ಯಕ್ಷೆ ಪೂಣಿ೯ಮಾ ರವಿ, ಸುವಣ೯ ಮಹೋತ್ಸವ ಸಮಿತಿ ಅಧ್ಯಕ್ಷೆ ಲತಾ ಚಂಗಪ್ಪ, ಕಾಯ೯ದಶಿ೯ ಶಫಾಲಿ ಪ್ರಮೋದ್ ಕುಮಾರ್ ರೈ , ಅಶ್ವಿನಿ ಆಸ್ಪತ್ರೆಯ ಟ್ರಸ್ಟಿ ಗೋಕುಲ್ ಎಂ.ಪಿ. ಆಡಳಿತಾಧಿಕಾರಿ ಬಿ.ಎಂ.ರವೀಂದ್ರಕುಮಾರ್ ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿದ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿನ ಹೊರಗುತ್ತಿಗೆ ನೌಕರರ ಸಂಘ*
Next Article *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ*

Website design development company services in Mangalore

Forex Trading Teacher in India

Related Posts

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ…

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.