Facebook Twitter WhatsApp Email Telegram Copy Link ಬೆಂಗಳೂರು ನ.14 NEWS DESK : ಮಾಜಿ ಪ್ರಧಾನಿ ಪಂಡಿತ್ ಜವಾಹಾರಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಆವರಣದಲ್ಲಿರುವ ನೆಹರೂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಕ್ಕಳ ದಿನಾಚರಣೆಯ ಶುಭ ಕೋರಿದರು.
*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*ಮಾರ್ಚ್ 7, 2026