Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಉಳಿಸಿ : ದೀಪಾಭಾಸ್ತಿ ಕರೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಉಳಿಸಿ : ದೀಪಾಭಾಸ್ತಿ ಕರೆ*

November 14, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.14 NEWS DESK : ಭಾಷೆಯಂತೆಯೇ ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಗ್ರಂಥಾಲಯಗಳನ್ನೂ ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಪ್ರೇಮಿಗಳು ಕಾಯೋ೯ನ್ಮುಖವಾಗಬೇಕೆಂದು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿ ಕರೆ ನೀಡಿದರು. ನಗರದ ಕೈಗಾರಿಕಾ ಬಡಾವಣೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿತ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಂದಭ೯ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ದೀಪಾಭಾಸ್ತಿ, ಮಡಿಕೇರಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ತನಗೆ ಎರಡನೇ ಮನೆಯಿದ್ದಂತೆ ಎಂದು ಹೇಳಿದ ದೀಪಾಭಾಸ್ತಿ, ಗ್ರಂಥಾಲಯದ ಸಂಬಂಧದಿಂದಾಗಿ ತನ್ನ ಸಾಹಿತ್ಯ ಜ್ಞಾನ ಹೆಮ್ಮರವಾಯಿತೆಂದು ಹೇಳಿದರು. ಓದುವ ಪ್ರವೃತ್ತಿಯನ್ನು ಬೆಳೆಸುವಲ್ಲಿ ಅದರಲ್ಲಿಯೂ ಇಂಗ್ಲೀಷ್ ಪುಸ್ತಕ ಓದಲು ಮಡಿಕೇರಿಯ ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರೇರಣೆಯಾಯಿತು ಎಂದೂ ದೀಪಾಭಾಸ್ತಿ ಹೆಮ್ಮೆಯಿಂದ ನುಡಿದರು 2184 ಎಂಬ ತನ್ನ ಗ್ರಂಥಾಲಯ ನೋಂದಣಿ ಸಂಖ್ಯೆಯನ್ನೂ ಉಲ್ಲೇಖಿಸಿದ ದೀಪಾಭಾಸ್ತಿ, ಅನೇಕ ಪುಸ್ತಕಗಳಲ್ಲಿ ತಾನು ಆ ಪುಸ್ತಕ ಓದಿರುವ ಕುಹುರಾಗಿ ಈ ಸಂಖ್ಯೆಯನ್ನು ಗಮನಿಸಬಹುದು ಎಂದೂ ದೀಪಾ ಹೇಳಿದರು. ಸಪ್ತಾಹದ ಮೂಲಕ ಗ್ರಂಥಾಲಯಗಳಿಗೆ ಹೆಚ್ಚಿನ ಓದುಗರು ದೊರಕಲಿ. ಹೊಸ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ತರಿಸುವ ನಿಟ್ಟಿನಲ್ಲಿ ಸಕಾ೯ರ ಗ್ರಂಥಾಲಯಗಳಿಗೆ ಹೆಚ್ಚಿನ ಆಥಿ೯ಕ ಶಕ್ತಿ ನೀಡಲಿ ಎಂದೂ ದೀಪಾಭಾಸ್ತಿ ಸಲಹೆ ನೀಡಿದರು. ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟಿಸಿ ಮಾತನಾಡಿ, ಗ್ರಂಥಾಲಯಗಳು ಓದುಗರ ಪಾಲಿಗೆ ಆಲಯ ಇದ್ದಂತೆ. ಗ್ರಂಥಗಳ ಗುಡಿಯೇ ಆಗಿರುವ ಗ್ರಂಥಾಲಯಗಳು ಓದುಗರಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿಕೊಂಡು ಬಂದಿವೆ. ವಿದ್ಯಾಥಿ೯ಗಳಲ್ಲಿಯೂ ಓದುವ ಅಭ್ಯಾಸಕ್ಕೆ ಗ್ರಂಥಾಲಯಗಳು ಕಾರಣವಾಗಬೇಕು. ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಂಡುಥನ್ ಮಕ್ಕಳು ಸಾಹಿತ್ಯ ಕೃತಿಗಳನ್ನು, ದಿನಪತ್ರಿಕೆಗಳನ್ನು ಓದುವಂತಾಗಬೇಕು. ಆಯಾ ಶಿಕ್ಷಣ ಸಂಸ್ಥೆಗಳು ಗ್ರಂಥಾಲಯ ಭೇಟಿಯಂಥ ಕಾಯ೯ಕ್ರಮಗಳ ಮೂಲಕ ವಿದ್ಯಾಥಿ೯ಗಳಲ್ಲಿ ಗ್ರಂಥಾಲಯದ ಮಹತ್ವ ತಿಳಿಸಿಕೊಡುವಂಥ ಕಾಯ೯ಕ್ರಮ ಆಯೋಜಿಸಬೇಕೆಂದು ಸಲಹೆ ನೀಡಿದರು. ಜಿಲ್ಲಾ ಕೇಂದ್ರ ಗ್ರಂಥಾಲಯವು ಅತ್ಯುತ್ತಮವಾಗಿ ನಿವ೯ಹಿಸಲ್ಪಡುತ್ತಾ ಓದುಗ ಸ್ನೇಹಿಯಾಗಿದೆ. ಇದಕ್ಕೆ ಕಾರಣರಾದ ಗ್ರಂಥಾಲಯದ ಸಿಬ್ಬಂದಿ ವಗ೯ ಅಭಿನಂದನಾಹ೯ರು ಎಂದರು. ಸಾಹಿತಿ ಸುಬ್ರಾಯ ಸಂಪಾಜೆ ಮಾತನಾಡಿ, ಮಡಿಕೇರಿಯಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಸಾಕಷ್ಟು ಮಹತ್ವವಿದೆ. ಇಲ್ಲಿನ ಗ್ರಂಥಾಲಯ ಸಿಬ್ಬಂದಿಗಳು ಸ್ನೇಹಪರರು ಎಂಬುದೇ ಹೆಚ್ಚು ಓದುಗರನ್ನು ಈ ಗ್ಂಥಾಲಯ ಹೊಂದಲು ಕಾರಣವಾಗಿದೆ. ಗ್ರಂಥಾಲಯ ಸಪ್ತಾಹ ಮತ್ತಷ್ಟು ಓದುಗರನ್ನು ಪಡೆಯಲು ಕಾರಣವಾಗಲಿ ಎಂದು ಹಾರೈಸಿದರು. ಜ್ಞಾನದ ದೀಪ ಬೆಳಗಿಸುವಂಥ ಗ್ರಂಥಾಲಯದ ಕೀತಿ೯ ಮತ್ತಷ್ಟು ಹೆಚ್ಚಾಗಲಿ ಎಂದು ಆಶಿಸಿದರು. ಕಾಯ೯ಕ್ರಮದಲ್ಲಿ ಜಿಲ್ಲಾ ಮುಖ್ಯ ಗ್ರಂಥಪಾಲಕಿ ಸುರೇಖಾ ಮಾತನಾಡಿ, ಪ್ರಸ್ತುತ ಗ್ರಂಥಾಲಯದಲ್ಲಿ 35 ಸಾವಿರ ಪುಸ್ತಕಗಳಿದ್ದು, 5500 ಓದುಗ ಸದಸ್ಯರಿದ್ದಾರೆ. ಏಳು ದಿನಗಳ ಗ್ರಂಥಾಲಯ ಸಪ್ತಾಹದ ಸಂದಭ೯ ಮತ್ತಷ್ಟು ಸದಸ್ಯರನ್ನು ನೋಂದಣಿ ಮಾಡಿಸಿಕೊಳ್ಳುವ ಗುರಿಯಿದೆ ಎಂದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧೀನದಲ್ಲಿ ಜಿಲ್ಲೆಯಾದ್ಯಂತ 10 ಗ್ರಂಥಾಲಯಗಳು ಕಾಯ೯ನಿವ೯ಹಿಸುತ್ತಿವೆ ಎಂದೂ ಅವರು ಮಾಹಿತಿ ನೀಡಿದರು. 1970 ರಿಂದ ಮಡಿಕೇರಿಯಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯವು ಕಾಯ೯ನಿವ೯ಹಿಸುತ್ತಿದೆ ಎಂದೂ ಅವರು ತಿಳಿಸಿದರು. ಸಹಾಯಕ ಗ್ರಂಥಪಾಲಕ ವಿಜಯ್ ನಾಗ್, ಕಾಯ೯ಕ್ರಮ ನಿರೂಪಿಸಿದರು.  ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಗ್ರಂಥಾಲಯ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಓದುಗರಾದ ದಕ್ಷಿಣಮೂತಿ೯ ಅವರಿಗೆ ಸದಸ್ಯತ್ವ ಕಾಡ್೯ ನೀಡುವ ಮೂಲಕ ಗಣ್ಯರು ಚಾಲನೆ ನೀಡಿದರು. ಭಾರತದ ಗ್ರಂಥಾಲಯ ಚಳುವಳಿಯ ಪಿತಾಮಹ ಪದ್ಮಶ್ರೀ ಡಾ.ಎಸ್. ಆರ್.ರಂಗನಾಥನ್ ಭಾವಚಿತ್ರಕ್ಕೆ ಗಣ್ಯರು ಪುಪ್ಪಾಚ೯ನೆ ಮಾಡಿದರು. ಅನೇಕ ಓದುಗರು ಕಾಯ೯ಕ್ರಮದಲ್ಲಿ ಹಾಜರಿದ್ದರು.

 

 

Share. Facebook Twitter Pinterest LinkedIn Tumblr Email WhatsApp
Previous Article*ಬಿಸಿಲೂರ ಕಡೆಗೊಂದು ಕಲಿಕಾ ಪ್ರವಾಸ : ಪ್ರವಾಸ ಕಥಾ ಲೇಖನ : ಟಾಟೂ ಮೊಣ್ಣಪ್ಪ*
Next Article *ವೋಟ್ ಚೋರಿ ಕಟ್ಟುಕಥೆ ಕಟ್ಟಿದವರಿಗೆ ಹೀನಾಯ ಸೋಲಾಗಿದೆ : ಬಿಹಾರ ಗೆಲುವಿಗೆ ಕೊಡಗು ಬಿಜೆಪಿ ಹರ್ಷ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.