Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಉಳಿಸಿ : ದೀಪಾಭಾಸ್ತಿ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಉಳಿಸಿ : ದೀಪಾಭಾಸ್ತಿ ಕರೆ*

ನವೆಂಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.14 NEWS DESK : ಭಾಷೆಯಂತೆಯೇ ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಗ್ರಂಥಾಲಯಗಳನ್ನೂ ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಪ್ರೇಮಿಗಳು ಕಾಯೋ೯ನ್ಮುಖವಾಗಬೇಕೆಂದು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿ ಕರೆ ನೀಡಿದರು. ನಗರದ ಕೈಗಾರಿಕಾ ಬಡಾವಣೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿತ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಂದಭ೯ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ದೀಪಾಭಾಸ್ತಿ, ಮಡಿಕೇರಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ತನಗೆ ಎರಡನೇ ಮನೆಯಿದ್ದಂತೆ ಎಂದು ಹೇಳಿದ ದೀಪಾಭಾಸ್ತಿ, ಗ್ರಂಥಾಲಯದ ಸಂಬಂಧದಿಂದಾಗಿ ತನ್ನ ಸಾಹಿತ್ಯ ಜ್ಞಾನ ಹೆಮ್ಮರವಾಯಿತೆಂದು ಹೇಳಿದರು. ಓದುವ ಪ್ರವೃತ್ತಿಯನ್ನು ಬೆಳೆಸುವಲ್ಲಿ ಅದರಲ್ಲಿಯೂ ಇಂಗ್ಲೀಷ್ ಪುಸ್ತಕ ಓದಲು ಮಡಿಕೇರಿಯ ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರೇರಣೆಯಾಯಿತು ಎಂದೂ ದೀಪಾಭಾಸ್ತಿ ಹೆಮ್ಮೆಯಿಂದ ನುಡಿದರು 2184 ಎಂಬ ತನ್ನ ಗ್ರಂಥಾಲಯ ನೋಂದಣಿ ಸಂಖ್ಯೆಯನ್ನೂ ಉಲ್ಲೇಖಿಸಿದ ದೀಪಾಭಾಸ್ತಿ, ಅನೇಕ ಪುಸ್ತಕಗಳಲ್ಲಿ ತಾನು ಆ ಪುಸ್ತಕ ಓದಿರುವ ಕುಹುರಾಗಿ ಈ ಸಂಖ್ಯೆಯನ್ನು ಗಮನಿಸಬಹುದು ಎಂದೂ ದೀಪಾ ಹೇಳಿದರು. ಸಪ್ತಾಹದ ಮೂಲಕ ಗ್ರಂಥಾಲಯಗಳಿಗೆ ಹೆಚ್ಚಿನ ಓದುಗರು ದೊರಕಲಿ. ಹೊಸ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ತರಿಸುವ ನಿಟ್ಟಿನಲ್ಲಿ ಸಕಾ೯ರ ಗ್ರಂಥಾಲಯಗಳಿಗೆ ಹೆಚ್ಚಿನ ಆಥಿ೯ಕ ಶಕ್ತಿ ನೀಡಲಿ ಎಂದೂ ದೀಪಾಭಾಸ್ತಿ ಸಲಹೆ ನೀಡಿದರು. ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟಿಸಿ ಮಾತನಾಡಿ, ಗ್ರಂಥಾಲಯಗಳು ಓದುಗರ ಪಾಲಿಗೆ ಆಲಯ ಇದ್ದಂತೆ. ಗ್ರಂಥಗಳ ಗುಡಿಯೇ ಆಗಿರುವ ಗ್ರಂಥಾಲಯಗಳು ಓದುಗರಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿಕೊಂಡು ಬಂದಿವೆ. ವಿದ್ಯಾಥಿ೯ಗಳಲ್ಲಿಯೂ ಓದುವ ಅಭ್ಯಾಸಕ್ಕೆ ಗ್ರಂಥಾಲಯಗಳು ಕಾರಣವಾಗಬೇಕು. ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಂಡುಥನ್ ಮಕ್ಕಳು ಸಾಹಿತ್ಯ ಕೃತಿಗಳನ್ನು, ದಿನಪತ್ರಿಕೆಗಳನ್ನು ಓದುವಂತಾಗಬೇಕು. ಆಯಾ ಶಿಕ್ಷಣ ಸಂಸ್ಥೆಗಳು ಗ್ರಂಥಾಲಯ ಭೇಟಿಯಂಥ ಕಾಯ೯ಕ್ರಮಗಳ ಮೂಲಕ ವಿದ್ಯಾಥಿ೯ಗಳಲ್ಲಿ ಗ್ರಂಥಾಲಯದ ಮಹತ್ವ ತಿಳಿಸಿಕೊಡುವಂಥ ಕಾಯ೯ಕ್ರಮ ಆಯೋಜಿಸಬೇಕೆಂದು ಸಲಹೆ ನೀಡಿದರು. ಜಿಲ್ಲಾ ಕೇಂದ್ರ ಗ್ರಂಥಾಲಯವು ಅತ್ಯುತ್ತಮವಾಗಿ ನಿವ೯ಹಿಸಲ್ಪಡುತ್ತಾ ಓದುಗ ಸ್ನೇಹಿಯಾಗಿದೆ. ಇದಕ್ಕೆ ಕಾರಣರಾದ ಗ್ರಂಥಾಲಯದ ಸಿಬ್ಬಂದಿ ವಗ೯ ಅಭಿನಂದನಾಹ೯ರು ಎಂದರು. ಸಾಹಿತಿ ಸುಬ್ರಾಯ ಸಂಪಾಜೆ ಮಾತನಾಡಿ, ಮಡಿಕೇರಿಯಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಸಾಕಷ್ಟು ಮಹತ್ವವಿದೆ. ಇಲ್ಲಿನ ಗ್ರಂಥಾಲಯ ಸಿಬ್ಬಂದಿಗಳು ಸ್ನೇಹಪರರು ಎಂಬುದೇ ಹೆಚ್ಚು ಓದುಗರನ್ನು ಈ ಗ್ಂಥಾಲಯ ಹೊಂದಲು ಕಾರಣವಾಗಿದೆ. ಗ್ರಂಥಾಲಯ ಸಪ್ತಾಹ ಮತ್ತಷ್ಟು ಓದುಗರನ್ನು ಪಡೆಯಲು ಕಾರಣವಾಗಲಿ ಎಂದು ಹಾರೈಸಿದರು. ಜ್ಞಾನದ ದೀಪ ಬೆಳಗಿಸುವಂಥ ಗ್ರಂಥಾಲಯದ ಕೀತಿ೯ ಮತ್ತಷ್ಟು ಹೆಚ್ಚಾಗಲಿ ಎಂದು ಆಶಿಸಿದರು. ಕಾಯ೯ಕ್ರಮದಲ್ಲಿ ಜಿಲ್ಲಾ ಮುಖ್ಯ ಗ್ರಂಥಪಾಲಕಿ ಸುರೇಖಾ ಮಾತನಾಡಿ, ಪ್ರಸ್ತುತ ಗ್ರಂಥಾಲಯದಲ್ಲಿ 35 ಸಾವಿರ ಪುಸ್ತಕಗಳಿದ್ದು, 5500 ಓದುಗ ಸದಸ್ಯರಿದ್ದಾರೆ. ಏಳು ದಿನಗಳ ಗ್ರಂಥಾಲಯ ಸಪ್ತಾಹದ ಸಂದಭ೯ ಮತ್ತಷ್ಟು ಸದಸ್ಯರನ್ನು ನೋಂದಣಿ ಮಾಡಿಸಿಕೊಳ್ಳುವ ಗುರಿಯಿದೆ ಎಂದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧೀನದಲ್ಲಿ ಜಿಲ್ಲೆಯಾದ್ಯಂತ 10 ಗ್ರಂಥಾಲಯಗಳು ಕಾಯ೯ನಿವ೯ಹಿಸುತ್ತಿವೆ ಎಂದೂ ಅವರು ಮಾಹಿತಿ ನೀಡಿದರು. 1970 ರಿಂದ ಮಡಿಕೇರಿಯಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯವು ಕಾಯ೯ನಿವ೯ಹಿಸುತ್ತಿದೆ ಎಂದೂ ಅವರು ತಿಳಿಸಿದರು. ಸಹಾಯಕ ಗ್ರಂಥಪಾಲಕ ವಿಜಯ್ ನಾಗ್, ಕಾಯ೯ಕ್ರಮ ನಿರೂಪಿಸಿದರು.  ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಗ್ರಂಥಾಲಯ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಓದುಗರಾದ ದಕ್ಷಿಣಮೂತಿ೯ ಅವರಿಗೆ ಸದಸ್ಯತ್ವ ಕಾಡ್೯ ನೀಡುವ ಮೂಲಕ ಗಣ್ಯರು ಚಾಲನೆ ನೀಡಿದರು. ಭಾರತದ ಗ್ರಂಥಾಲಯ ಚಳುವಳಿಯ ಪಿತಾಮಹ ಪದ್ಮಶ್ರೀ ಡಾ.ಎಸ್. ಆರ್.ರಂಗನಾಥನ್ ಭಾವಚಿತ್ರಕ್ಕೆ ಗಣ್ಯರು ಪುಪ್ಪಾಚ೯ನೆ ಮಾಡಿದರು. ಅನೇಕ ಓದುಗರು ಕಾಯ೯ಕ್ರಮದಲ್ಲಿ ಹಾಜರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.13 NEWS DESK : ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ…

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.