Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಿತಿಮತಿಯಲ್ಲಿ ಬಿರ್ಸಾ ಮುಂಡಾ ಅವರ ಜಯಂತಿ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಿತಿಮತಿಯಲ್ಲಿ ಬಿರ್ಸಾ ಮುಂಡಾ ಅವರ ಜಯಂತಿ ಆಚರಣೆ*

ನವೆಂಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ನ.17 NEWS DESK : ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿಯನ್ನು ತಿತಿಮತಿ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಆದಿವಾಸಿಗಳು ಮರೂರು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಂಭಾಗದಿಂದ ತಿತಿಮತಿ ಶಾಲೆಯವರೆಗೆ ಮೆರವಣಿಗೆ ನಡೆಸಿ ಬಿರ್ಸಾಮುಂಡಾ ಜಯಂತಿಯ ಬಗ್ಗೆ ಜನರಿಗೆ ಅರಿವು ಮೂಡಿಸಿದರು. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ವಿವಿಧ ಆದಿವಾಸಿ ಬುಡಕಟ್ಟು ಸಂಘಗಳ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಂತರ ಬುಡಕಟ್ಟು ಸಮುದಾಯದ ಸಂಸ್ಕøತಿಗಳನ್ನ ಅನಾವರಣಗೊಳಿಸಲಾಯಿತು. ಕಾರ್ಯಕ್ರಮವನ್ನು ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷ ಜಾನ್ಸನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ತನ್ನ ಸಣ್ಣ ಪ್ರಾಯದಲ್ಲೇ ಬಿರ್ಸಾಮುಂಡಾ ಬ್ರಿಟಿಷರ ವಿರುದ್ಧ ಹೋರಾಡಿ ತನ್ನ ಸಮುದಾಯದ ಉಳಿವಿಗಾಗಿ ಶ್ರಮಿಸಿದ ಜೀವಿ. ಆತನ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ಅಗತ್ಯತೆ ಇದೆ. ಬ್ರಿಟಿಷರ ಕ್ರೈಸ್ತ ಪಾದ್ರಿಗಳಾಗಿ ಬುಡಕಟ್ಟು ಸಮುದಾಯವನ್ನು ಮತಾಂತರ ಮಾಡುವ ಹುನ್ನಾರದ ವಿರುದ್ದ ಹೋರಾಡಿದ ವೀರ. ಆತನ ನಡೆ ನುಡಿಗಳು ಮತ್ತು ಸಾಹಸ ಧೈರ್ಯಗಳನ್ನು ಮೈಗೂಡಿಸಿಕೊಂಡು ಯುವ ಸಮುದಾಯ ಬದುಕುವ ಮಾರ್ಗವನ್ನ ಕಂಡುಕೊಳ್ಳಬೇಕು ಎಂದು ಹೇಳಿದರು. ಬಿರ್ಸಾಮುಂಡಾ ಅವರ ಸಾಹಸ ಕಥೆಗಳನ್ನು ತಿಳಿಸಿ ಕೊಡುವ ಹೊಣೆಗಾರಿಕೆ ಇಲಾಖೆ ಮತ್ತು ಸಂಘ ಸಂಸ್ಥೆಗಳಿಗೆ ಜವಾಬ್ದಾರಿಯಾಗಿದೆ. ಹೀಗಾಗಿ ಆತನ ಜೀವನ ಚರಿತ್ರೆ ಪಠ್ಯ ಪುಸ್ತಕಗಳಲ್ಲಿ ಅಳವಡಿಕೆಯಾಗಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಬಿರ್ಸಾಮುಂಡ ಅವರ ಪುತ್ಥಳಿ ಇರುವ ಕುರುಹುಗಳು ಇಲ್ಲ. ಅತಿ ಹೆಚ್ಚು ಆದಿವಾಸಿಗಳಿರುವ ತಿತಿಮತಿ ಭಾಗದಲ್ಲಿ ಅವರ ಪುತ್ಥಳಿ ನಿರ್ಮಾಣ ಮಾಡುವ ಮೂಲಕ ಬಿರ್ಸಾಮುಂಡಾ ಅವರಿಗೆ ನಮನ ಸಲ್ಲಿಸುವ ಕಾರ್ಯ ನಡೆಯಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಗ್ಯಾರಂಟಿ ಯೋಜನಾ ಅನುμÁ್ಠನ ಸಮಿತಿ ಉಪಾಧ್ಯಕ್ಷೆ ಪಿ.ಆರ್ ಪಂಕಜ ಮಾತನಾಡಿ, ನಮ್ಮ ನಾಯಕನ ಬಗ್ಗೆ ನಾವು ತಿಳಿದುಕೊಳ್ಳದೆ ಹೋದರೆ ಮುಂದೆ ಅದರ ಪರಿಣಾಮ ಅನಾಹುತಗಳಿಗೆ ಕಾರಣವಾಗಬಹುದು. ನಮ್ಮ ಹಕ್ಕುಗಳಿಗಾಗಿ ನಮ್ಮ ಸವಲತ್ತುಗಳಿಗಾಗಿ ಹೋರಾಡುವ ಮನೋಭಾವವನ್ನ ಬೆಳೆಸಿಕೊಳ್ಳಲು ಬಿರ್ಸಾಮುಂಡಾ ಅವರಂತಹ ಜೀವನದಾರಿತ ಕಥೆಗಳು ನಮಗೆ ದಾರಿದೀಪವಾಗಲಿವೆ. ಮಕ್ಕಳ ಶೈಕ್ಷಣಿಕ ಪ್ರಗತಿಯ ಕಡೆ ಗಮನ ಹರಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ನಾವು ಬೆರೆತುಕೊಳ್ಳಲು ಅನುಕೂಲವಾಗುತ್ತದೆ. ನಮ್ಮ ಸಂಸ್ಕೃತಿ ಪರಂಪರೆ ಪದ್ಧತಿಗಳನ್ನು ಬಿಟ್ಟು ಇತರ ವಿಚಾರಗಳನ್ನ ಅನುಸರಿಸುತ್ತಾ ಹೋದಾಗ ನಮ್ಮ ಸಮುದಾಯವು ಈ ಸಮಾಜದಿಂದ ಕರಗಿ ಹೋಗುವ ಅಪಾಯ ಎದುರಾಗುತ್ತದೆ. ಇಂದು ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಶಾಲೆಗಳತ್ತ ಕರೆತರುವ ಕಾರ್ಯಕ್ಕೆ ಇಲಾಖೆಗಳು ಗಮನ ಹರಿಸಬೇಕೆಂದು ಒತ್ತಾಯಿಸಿದರು. ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಸಮನ್ವಯ ಅಧಿಕಾರಿ ಹೊನ್ನೇಗೌಡ ಎಸ್ ಮಾತನಾಡಿ, ಆದಿವಾಸಿಗಳ ಶೈಕ್ಷಣಿಕ ಪ್ರಗತಿಗೆ ಇಲಾಖೆ ಕ್ರಮ ಕೈಗೊಂಡಿದೆ. ಅದರಂತೆ ಸಮುದಾಯದ ಬೆಳವಣಿಗೆಗೆ ಪೂರಕವಾಗಿ ಭವನಗಳ ನಿರ್ಮಾಣಗಳ ಯೋಜನೆಗಳನ್ನ ರೂಪಿಸಲಾಗಿದೆ. ತಿತಿಮತಿಯಲ್ಲಿ ಜಾಗ ಗುರುತಿಸಲಾಗಿದ್ದು, ಬಿರ್ಸಾಮುಂಡಾ ಆದಿವಾಸಿ ಭವನ ನಿರ್ಮಾಣವಾಗುವ ಕನಸು ನನಸಾಗಲಿದೆ ಎಂದು ಮಾಹಿತಿ ನೀಡಿದರು. ಜೊತೆಗೆ ಮಡಿಕೇರಿಯಲ್ಲಿಯೂ ಕಾದಿರಿಸಿರುವ ಜಾಗದಲ್ಲಿ ನೆರವೇರಲಿದೆ ಎಂದು ಎಂದು ತಿಳಿಸಿದರು. ಈ ಸಂದರ್ಭ ಮಣಿ ಕುಂಞ, ಜೆ.ಕೆ.ತಿಮ್ಮ, ಪಿ.ಎಸ್.ಮುತ್ತಾ, ವೈ.ಎಂ.ಕಾಳ, ದಿನೇಶ್, ಪಿ.ಟಿ. ರಾಜು, ಸುಬ್ರು, ಪಿ.ಜೆ.ಮಣಿ, ರಾಮಕೃಷ್ಣ, ರಮೇಶ್, ಜೆ.ಕೆ.ತಿಮ್ಮ, ಪಿ.ಕೆ. ಚಂದಾ, ಸರೋಜ, ಶಾಂತಿ, ಪಿ.ಆರ್. ಪಂಕಜ, ಜೆ.ಎಂ. ಸೋಮಯ್ಯ, ಪಿ.ಎಸ್. ಶಾಂತ, ಗೌರಿ, ಪಿ.ಎಸ್. ಕರ್ಪ, ಜೆ.ಕೆ. ರಾಜು, ರಾಜೇಂದ್ರ ಪಿ.ಎಸ್., ರಾಣಿ, ಪ್ರತಿಮ, ಮಂಜುಳ, ದಿವ್ಯ ಪಿ.ಎಸ್, ಲಕ್ಷ್ಮಿ, ಸಂದೇಶ, ಜೆ.ಕೆ ಮುತ್ತಮ್ಮ, ಬಿ.ಕೆ. ಮಣಿ ಇವರುಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತೇಜರಾಜ ಬಿ. ಅಲಸಬಾಳ ಮತ್ತು ಪ್ರಶಾಂತ್ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು, ಬುಡಕಟ್ಟು ಸಮುದಾಯದವರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.