

ಕುಶಾಲನಗರ NEWS DESK ನ.20 : ಅನಾದಿಕಾಲದಿಂದಲೂ ‘ಮಾಂಗಲ್ಯ ಸರ’ ಹೆಣ್ಣಿನ ಮನಸಿಗೂ-ಘನತೆಗೂ ಹಾಗೂ ಗಂಡನ ಆಯಸ್ಸು-ಶ್ರೇಯಸ್ಸು-ಆರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಮಾಂಗಲ್ಯ ಸರ. ಇಷ್ಟೊಂದು ಪ್ರಾಮುಖ್ಯತೆ ಪಡೆದಿರುವ ಮಾಂಗಲ್ಯ ಸರವನ್ನು ಸುಮಂಗಲಿಯರು ಬದಲಾಯಿಸಲು ಅಥವಾ ಹೊಸ ಮಾಂಗಲ್ಯ ಸರ ಖರೀದಿಸಲು ಬಯಸುತ್ತಿದ್ದರೆ ಕುಶಾಲನಗರದ ಮುಖ್ಯ ರಸ್ತೆಯಲ್ಲಿರುವ ಜಿಎಲ್ ಆಚಾರ್ಯ ಜ್ಯುವೆಲ್ಲರ್ಗೆ ಭೇಟಿ ನೀಡಿ. ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಪ್ರಸ್ತುತ ಪಡಿಸಿರುವ ಮಾಂಗಲ್ಯ ಸರ ಮೇಳವು ನ.23ರಂದು ಕೊನೆಗೊಳ್ಳಲಿದೆ. ಹಾಗಾದ್ರೆ ಇನ್ಯಾಕೆ ತಡ… ಬೇಗ ಬೇಗ ಬನ್ನಿ ಕೊನೆಯ ನಾಲ್ಕು ದಿನಗಳ ಕಾಲಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ನಲ್ಲಿ ನ.8 ರಿಂದ ಮಾಂಗಲ್ಯ ಸರ ಮೇಳ ಪ್ರಾರಂಭಗೊಂಡಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಗ್ರಾಹಕರಿಗಾಗಿ ವಿಶೇಷ ಆಫರ್ ನೀಡಲಾಗಿದೆ. ನ.8ರಿಂದ ಪ್ರಾರಂಭಗೊಂಡ ಮಾಂಗಲ್ಯ ಸರ ಮೇಳವು ನ.23ರಂದು ಕೊನೆಗೊಳ್ಳುತ್ತಿದೆ. ಹಳೆಯ ಚಿನ್ನ ಅಥವಾ ಮಾಂಗಲ್ಯ ಸರವನ್ನು ಹೊಸತರೊಂದಿಗೆ ಬದಲಾಯಿಸಬಹುದು. ಸುಮಾರು 1500ಕ್ಕೂ ಮಿಕ್ಕಿದ ಮಾಂಗಲ್ಯ ಸರ ಸರಗಳ ವಿನೂತನ ಕಲೆಕ್ಷನ್ಗಳು ಹಾಗೂ ಉಡುಗೊರೆಗಳೊಂದಿಗೆ ಗ್ರಾಹಕರ ಆಯ್ಕೆಗೆ ತಕ್ಕಂತೆ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 8748877360 ಸಂಪರ್ಕಿಸಬಹುದು. 1957ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿದೆ. ಕುಶಾಲನಗರ ಮಾತ್ರವಲ್ಲದೆ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಗೂ ಹಾಸನದಲ್ಲೂ ಮಳಿಗೆಗಳನ್ನು ಹೊಂದಿದೆ. ಮಾಂಗಲ್ಯ ಸರ ಸರಗಳ ವಿನೂತನ ಕಲೆಕ್ಷನ್, ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಗಳೊಂದಿಗೆ ನಿಮ್ಮ ಹಳೆಯ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿ ಪ್ರತೀ ಗ್ರಾಂಗೆ 100 ರೂ. ಅಧಿಕ ದರ ಪಡೆಯಿರಿ. ಈ ಕೊಡುಗೆ ತಮ್ಮ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.









