Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*1.50 ಕೋಟಿ ರೂ. ವೆಚ್ಚದಲ್ಲಿ ಮಡಿಕೇರಿಯ ಶ್ರೀ ಚೌಡೇಶ್ವರಿ ದೇವಾಲಯದ ಜೀರ್ಣೋದ್ಧಾರ : ಭರದಿಂದ ಸಾಗಿದೆ ನೂತನ ಶಿಲಾಗುಡಿ ನಿರ್ಮಾಣ ಕಾರ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*1.50 ಕೋಟಿ ರೂ. ವೆಚ್ಚದಲ್ಲಿ ಮಡಿಕೇರಿಯ ಶ್ರೀ ಚೌಡೇಶ್ವರಿ ದೇವಾಲಯದ ಜೀರ್ಣೋದ್ಧಾರ : ಭರದಿಂದ ಸಾಗಿದೆ ನೂತನ ಶಿಲಾಗುಡಿ ನಿರ್ಮಾಣ ಕಾರ್ಯ*

ಡಿಸೆಂಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.17 NEWS DESK : ಮಂಜಿನ ನಗರಿ, ದಕ್ಷಿಣದ ಕಾಶ್ಮೀರ ಎಂದೆಲ್ಲ ಕರೆಯಲ್ಪಡುವ ಕೊಡಗಿನ ರಾಜಧಾನಿ ಮಡಿಕೇರಿ ನಗರವು ಶಕ್ತಿ ದೇವತೆಗಳ ನೆಲೆವೀಡು, ಅಂತೆಯೇ ಊರಿನ ರಾಜ ಬೀದಿಯಂತಿರುವ ಮಹದೇವಪೇಟೆಯಲ್ಲಿ ಸದ್ಭಕ್ತರ ಶ್ರದ್ಧಾ ಕೇಂದ್ರವಾಗಿ ಆರಾಧಿಸಲ್ಪಡುತ್ತಾ ಎಲ್ಲರ ಇಷ್ಟಾರ್ಥವನ್ನು ಸಿದ್ಧಿಸುತ್ತಾ ಅನುಗ್ರಹಿಸುತ್ತಿರುವ ಆರಾದ್ಯ ದೇವತೆಯೇ ಶ್ರೀ ಚೌಡೇಶ್ವರಿ ಅಮ್ಮನವರು. ಐತಿಹಾಸಿಕ ಹಿನ್ನೆಲೆ ಇರುವ ಶ್ರೀ ಚೌಡೇಶ್ವರಿ ದೇವಾಲಯವು ಮಹಾರಾಜರ ಆಳ್ವಿಕೆಯ ಕಾಲಘಟ್ಟದಲ್ಲಿ ಅಂದರೆ ಸುಮಾರು 250 ವರ್ಷಗಳ ಹಿಂದೆಯೇ ನಿರ್ಮಾಣವಾಗಿರುವ ದಾಖಲೆ ಇದ್ದು, ಅಲ್ಲಿಂದಲೂ ದೇವಿಯನ್ನು ನಂಬಿ ಒಳಿತನ್ನು ಕಂಡ ಭಕ್ತ ಸಮೂಹವೇ ಇದೆ. ಶಂಕರಿ ಗುಡಿ ಎಂದು ಪ್ರಸಿದ್ದಿಯಾಗಿದ್ದ ದೇವಾಲಯ ಕಾಲ ಕ್ರಮೇಣ ನವೀಕರಣಗೊಳ್ಳುತ್ತಾ ದಿನಾಂಕ 17-05-1968 ರಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದ ಆಗಮಿಕರಾದ, ಕ್ಷೇತ್ರದ ತಂತ್ರಿಗಳಾದ ಆಗಮಾಚಾರ್ಯ ಶ್ರೀ ನಾರಾಯಣ ದೀಕ್ಷಿತರ ನೇತೃತ್ವದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಶಿಲಾಬಿಂಬದ ಜೊತೆಗೆ ಪರಿವಾರದ ದೇವತಾ ಸಾನಿದ್ಯವನ್ನು ಪ್ರತಿಷ್ಠಾಪಿಸಲಾಯಿತು. ವಾರ್ಷಿಕವಾಗಿ ಹಬ್ಬ ಹರಿದಿನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ನವರಾತ್ರಿಯಲ್ಲಿ ನಡೆಯುವ ವೈಭವದ ಉತ್ಸವಕ್ಕೆ ಭಕ್ತ ಸಾಗರವೇ ಹರಿದು ಬಂದು ದೇವಿಯ ದರ್ಶನ ಪಡೆದು ಶ್ರೀ ದೇವಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. 63 ವರ್ಷಗಳ ದಸರಾ ಇತಿಹಾಸವೂ ದೇವಾಲಯಕ್ಕೆ ಇದೆ. ಅದರಂತೆ ದೇವಾಲಯದ ಜೀರ್ಣೋದ್ದಾರ ವಿಚಾರವಾಗಿ ದಿನಾಂಕ 02-02-2022 ರಂದು ಪುತ್ತೂರಿನ ಖ್ಯಾತ ಜೋತಿಷ್ಯತಿಲಕರಾದ ಶ್ರೀ ಸ್ವಾಮಿನಾಥನ್ ಪಣಿಕ್ಕರ್ ಅವರ ನೇತೃತ್ವದಲ್ಲಿ ಪ್ರಶ್ನಾಚಿಂತನೆ ನಡೆಸಲಾಗಿ ಚಿಂತನೆಯಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರಿಗೆ ನೂತನ ಶಿಲಾಗುಡಿಯನ್ನು ನಿರ್ಮಿಸುವಂತೆ ದೇವರ ಅಭಿಲಾಷೆ ಇದೆ ಎಂದು ಕಂಡು ಬಂದಿರುತ್ತದೆ. ಈ ವಿಚಾರವಾಗಿ ಖ್ಯಾತ ವಾಸ್ತುಶಿಲ್ಪಿ ಕಾಸರಗೋಡಿನ ಶ್ರೀ ರಮೇಶ್ ಕಾರಂತರರ ನಿರ್ದೇಶನದಂತೆ ದೇವಾಲಯದ ನೂತನ ನೀಲನಕ್ಷೆಯನ್ನು ನಿರ್ಮಿಸಿ ಕೊಟ್ಟಿರುತ್ತಾರೆ. ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ಜಗನ್ಮಾತೆಗೆ ನೂತನವಾದ ದೇವಾಲಯ ನಿರ್ಮಾಣ ಮಾಡಲು ದೊರೆತಿರುವ ಸುವರ್ಣ ಅವಕಾಶ ನಮ್ಮಂತಹ ಭಕ್ತ ಸಮೂಹದ ಭಾಗ್ಯವೇ ಸರಿ. ಇದೀಗ ನೂತನವಾಗಿ ರೂಪುಗೊಳ್ಳುವ ದೇವಾಲಯದ ವೆಚ್ಚ ಸರಿಸುಮಾರು ರೂಪಾಯಿ 1.50 ಕೋಟಿಯಷ್ಟು ಅಂದಾಜು ವೆಚ್ಚವಾಗಲಿದ್ದು, ಈ ಎಲ್ಲಾ ದೇವತಾ ಪ್ರತಿಷ್ಠಾ ಕಾರ್ಯ ನಡೆಯಲಿದ್ದು, ಭಗವತ್ಥಕ್ತರಾದ ತಾವೆಲ್ಲರೂ ಈ ಮಹತ್ಕಾರ್ಯಕ್ಕೆ ಕೈ ಜೋಡಿಸುವ ಮುಖಾಂತರ ತನು ಮನ ಪೂರ್ವಕವಾಗಿ ಉದಾರ ಧನ ಸಹಾಯವನ್ನು ನೀಡಿ ನಾಡಿಗೆ ಸಂಪತ್ತು, ಸಮೃದ್ಧಿ, ಸುಭೀಕ್ಷೆಯ ಜೀವನ ಮುಂದಿನ ಪೀಳಿಗೆಗೂ ದೊರೆಯುವ ಪ್ರಾರ್ಥನೆ ಮತ್ತು ಆಶಯದೊಂದಿಗೆ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಚೌಡೇಶ್ವರಿ ದೇವಾಲಯದ ಆಡಳಿತ ಮಂಡಳಿಯು ತಮ್ಮಲ್ಲಿ ಭಕ್ತಿಪೂರ್ವಕವಾಗಿ ವಿನಂತಿಸುತ್ತೇವೆ.

NAME : SRI CHOWDESHWARI DEVANGA SANGHA

A/C NO: 64210100012852

IFSC : BARB0VJMADI

BANK OF BARODA, MADIKERI.

MOB : 9449951999 / 9945013982 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.