Facebook Twitter WhatsApp Email Telegram Copy Link ಮಡಿಕೇರಿ ಡಿ.19 NEWS DESK : “ತೆರೆದ ಮನೆ” ಪರಿಕಲ್ಪನೆಯಡಿ ಮಡಿಕೇರಿ ನಗರದ ಟಿಟ್ಟೂಸ್ ಶಾಲೆಯ ಮಕ್ಕಳನ್ನು ಮಡಿಕೇರಿ ಗ್ರಾಮಾಂತರ ಠಾಣೆಗೆ ಬರ ಮಾಡಿಕೊಂಡು ಠಾಣೆಯ ಕಾರ್ಯ ನಿರ್ವಹಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ತೋರಿಸಿಕೊಡಲಾಯಿತು.
*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* ಮೇ 22, 2026