Facebook Twitter WhatsApp Email Telegram Copy Link ಮಡಿಕೇರಿ ಡಿ.20 NEWS DESK : ಹೆರವನಾಡು ಗ್ರಾಮದ ಕಲ್ಲಂಬಿಮನೆ ರಾಜ ಎಂಬುವರರ ಮನೆಯ ಶೆಡ್ನಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಪಿಯೂಷ್ ಪೆರೇರ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*ಆಗಷ್ಟ್ 29, 2026