Facebook Twitter WhatsApp Email Telegram Copy Link ಮಡಿಕೇರಿ ಡಿ.27 NEWS DESK : ಮಡಿಕೇರಿಯಿಂದ ಶಬರಿಮಲೆಗೆ ಮೂವರು ಮಾಲಾಧಾರಿಗಳು ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಮಾಲಾಧಾರಿಗಳಾದ ವೇಣು, ಅಪ್ಪಣ್ಣ ಹಾಗೂ ಸಂತೋಷ್ ಮಡಿಕೇರಿಯಿಂದ ಶಬರಿಮಲೆಗೆ ಪಾದಯಾತ್ರೆ ಆರಂಭಿಸಿದ್ದು, ಸುಮಾರು 15 ದಿನಗಳು ಈ ಪಾದಯಾತ್ರೆ ನಡೆಯಲಿದೆ.
*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* ಮೇ 22, 2026