Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
  • *ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*
  • *ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*
  • *ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.30 ರಂದು ಶ್ರೀ ಬ್ರಹ್ಮಜ್ಞಾನ ಧ್ಯಾನ ಮಂದಿರ ಉದ್ಘಾಟನೆ : ಸನಾತನ ವೇದಾದಿ ಶಾಸ್ತ್ರಗಳ ಸ್ವ-ಅಧ್ಯಾಯನ ಹಾಗೂ ಮಾರ್ಗದರ್ಶನ ಉಚಿತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.30 ರಂದು ಶ್ರೀ ಬ್ರಹ್ಮಜ್ಞಾನ ಧ್ಯಾನ ಮಂದಿರ ಉದ್ಘಾಟನೆ : ಸನಾತನ ವೇದಾದಿ ಶಾಸ್ತ್ರಗಳ ಸ್ವ-ಅಧ್ಯಾಯನ ಹಾಗೂ ಮಾರ್ಗದರ್ಶನ ಉಚಿತ*

ಡಿಸೆಂಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಡಿ.29 NEWS DESK : ಆಧುನಿಕ ಜೀವನದ ಒತ್ತಡ ಜೀವನ ಶೈಲಿ ಮತ್ತು ಆಶಾಂತಿಯಿಂದ ಆರೋಗ್ಯ ಮತ್ತು ನೆಮ್ಮದಿ ಹಾಳಾಗುತ್ತಿರುವ ಈ ದಿನಗಳಲ್ಲಿ ವಿವಿಧ ರೀತಿಯ ಚಿಕಿತ್ಸಾ ಕೇಂದ್ರಗಳು ತಲೆ ಎತ್ತುತ್ತಿರುವುದು ಎಲ್ಲಾರಿಗೂ ತಿಳಿದ ವಿಚಾರ. ಆದರೆ ಒತ್ತಡದ ಬದುಕನ್ನು ಆಶಾಂತಿ ಮತ್ತು ನಿರಾಶೆಯ ನಡುವೆ ಜ್ಞಾನವನ್ನು ಪಡೆದು ಧ್ಯಾನದಿಂದ ಸನತಾನ ಧರ್ಮದ ಮೂಲಪವಿತ್ರ ಗ್ರಂಥಗಳಾದ ವೇದ, ಉಪನಿಷತ್, ಭಗವತ್ ಗೀತೆ ಗ್ರಂಥಗಳ ಸ್ವ ಅಧ್ಯಯನ, ಮಾರ್ಗದರ್ಶನ ಪಡೆಯುವ ಹಿನ್ನಲೆಯಲ್ಲಿ ಸುಂಟಿಕೊಪ್ಪ ಹೋಬಳಿಯ ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅತ್ತೂರು-ನಲ್ಲೂರು ಗ್ರಾಮದಲ್ಲಿ ಶ್ರೀ ಬ್ರಹ್ಮಜ್ಞಾನ ಧ್ಯಾನ ಮಂದಿರ ಆಶಾಕಿರಣವಾಗಿ ರೂಪುಗೊಂಡಿದೆ. ಪತ್ರಿಕೆಯೊಂದಿಗೆ ತಮ್ಮ ಕನಸ್ಸಿನ ಯೋಜನೆ ಇದೀಗ ಅಂಬೆಗಾಲಿಟ್ಟು ಸರಳವಾಗಿ ಉದ್ಘಾಟನೆಗೊಂಡಿರುವ ಬಗ್ಗೆ ಮಂದಿರ ಉಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಎಂ.ವಿ.ರಘುನಾಥ್ ಮಾಹಿತಿ ನೀಡಿದರು. ಹಿಮಾಲಯದ ತಪ್ಪಲಿನ ಋಷಿಕೇಶದ ಸ್ವಾಮಿಜಿಯೊಬ್ಬರ ಆಕಸ್ಮಿಕ ಭೇಟಿ ಅವರ ಆರ್ಶಿವಾದದಿಂದ ವೇದ, ಉಪನಿಷತ್ತು, ಭಗವದ್ಗೀತೆ ಹಾಗೂ ಆಧ್ಯಾತ್ಮದೆಡೆಗೆ ಆಕರ್ಷಿತರಾದ ಬಗ್ಗೆ ಹೇಳಿದರು. ಈ ಹಿನ್ನಲೆಯಲ್ಲಿ ತಮ್ಮ ಊರಿನಲ್ಲೇ ಮೊದಲ ಹೆಜ್ಜೆಯಾಗಿ ಕಂಬಿಬಾಣೆ, 7ನೇ ಹೊಸಕೋಟೆ ಹಾಗೂ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಿಮೀತವಾಗಿ ಈ ಮಂದಿರವನ್ನು ಸ್ಥಾಪಿಸಿದ್ದು, ಇಲ್ಲಿ ಎಲ್ಲಾವೂ ಉಚಿತ. ಕಾಣಿಕೆ ಡಬ್ಬಿ, ಆರತಿ ತಟ್ಟೆ ಇರುವುದಿಲ್ಲ. ಎಲ್ಲಾವೂ ಸ್ವ ಅಧ್ಯಾಯ ಮತ್ತು ಮಾರ್ಗದರ್ಶನ ಮಾತ್ರ ಹೇಳಿದ ಅವರು ನ.30 ರಂದು ಈ ಧ್ಯಾನ ಮಂದಿರವನ್ನು ಊರಿನ ಮತ್ತು ಪರೂರಿನ ಗಣ್ಯರು ಮತ್ತು ಆಧ್ಯಾತ್ಮಿಕ ಆಸಕ್ತರು, ಹಿತೈಷಿಗಳ ಸಮುಖದಲ್ಲಿ ತಮ್ಮ ತಾಯಿ ತುಂಗಮ್ಮ ವೆಂಕಪ್ಪ ಅವರಿಂದ ಉದ್ಘಾಟಿಸಲಾಗಿದೆ. ಮಂದಿರವು ಪ್ರತಿದಿನ ಬೆಳಿಗ್ಗೆ 6 ರಿಂದ 8 ಮತ್ತು ಸಂಜೆ 6 ರಿಂದ 7 ಸ್ವ ಅಧ್ಯಾಯ ಮತ್ತು ಧ್ಯಾನಕ್ಕೆ ತೆರೆದಿರುತ್ತದೆ. ಪ್ರತಿ ಭಾನುವಾರ ದಿನಪೂರ್ತಿ ಧ್ಯಾನ ಮತ್ತು ಸ್ವ ಅಧ್ಯಾಯ ಮತ್ತು ಮಾರ್ಗದರ್ಶನವನ್ನು ಪಡೆಯಬಹುದು. ಮೊದಲ ಹಂತದಲ್ಲಿ ಪ್ರತಿ ತಿಂಗಳ ನಾಲ್ಕನೇ ಭಾನುವಾರ ಆಧ್ಯಾತ್ಮಿಕ ಪ್ರವಚನ ಏರ್ಪಡಿಸಲಾಗುತ್ತದೆ. ಅಂದು ಬೆಳಗಿನ ಲಘುಉಪಹಾರ ಮಧ್ಯಾಹ್ನದ ಭೋಜನ ಮಾಡಲಾಗುವುದೆಂದು ಎಂ.ವಿ.ರಘುನಾಥ್ ಮಾಹಿತಿ ನೀಡಿದರು.  ತಮ್ಮ ಮಂದಿರ ಸ್ಥಾಪನೆ ಉದ್ದೇಶ ಮತ್ತು ಗುರಿಯ ಬಗ್ಗೆ ಸ್ಪಷ್ಟವಾಗಿ ಮಾತನಾಡಿದ ಅವರು, ದೇವಸ್ಥಾನ ಸೇವಸ್ಥಾನವಾಗಿ ಮತ್ತು ಧರ್ಮನುಷ್ಠಾನ ಕೇಂದ್ರವಾಗಿ ರೂಪುಗೊಳ್ಳಬೇಕು. ಪೂಜೆ ಉತ್ಸವಗಳ ಜೊತೆಗೆ ಬಡ ಜನರಿಗೆ ಅವಶ್ಯ ಉಳ್ಳವರಿಗೆ ಸೇವ ಕಾರ್ಯಕ್ರಮಗಳನ್ನು ನರನಾರಾಯಣ ಪೂಜಾ ಭಾವದಿಂದ ಹಮ್ಮಿಕೊಂಡು ನಮ್ಮ ಧರ್ಮ ಆಧ್ಯಾತ್ಮಿಕ ತರಬೇತಿಯನ್ನು ಕೊಡುವ ಧರ್ಮ ಶಿಕ್ಷಣ ಕೇಂದ್ರಗಳಾಗಿ ಪರಿವರ್ತನೆ ಹೊಂದಬೇಕು. ನಮ್ಮ ಸನಾತನಧರ್ಮದ ತಿಳುವಳಿಕೆಯನ್ನು ಹೊಂದಿ ಜ್ಞಾನದಿಂದ ಧ್ಯಾನವನ್ನು ಮಾಡಿ ಬ್ರಹ್ಮತ್ವವನ್ನು ಪಡೆಯುವಂತೆ ಎಲ್ಲರಿಗೂ ಯಾವುದೇ ಭೇದಬಾವಿಲ್ಲದೆ ತಮ್ಮ ಕನಸ್ಸಾಗಿದೆ ಎಂದು ಎಂ.ವಿ.ರಘುನಾಥ್ ಹೇಳಿದರು. ಆಸಕ್ತರು ತಮ್ಮನ್ನು ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸುವಂತೆ 7760878559 ಹೇಳಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ, ಆ.29 NEWS DESK : ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ತೀವ್ರಗೊಳಿಸಿದ ಐಇಸಿ ಅಭಿಯಾನದ ಅಂಗವಾಗಿ…

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*

ಆಗಷ್ಟ್ 29, 2026

*ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*

ಆಗಷ್ಟ್ 29, 2026

*ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.