Facebook Twitter WhatsApp Email Telegram Copy Link ಮಡಿಕೇರಿ NEWS DESK ಜ.1 : ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಬಿಂದುಮಣಿ ಅವರು ಇಂದು ನಗರದ ಎಸ್ ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಬೆಳಗಾವಿಗೆ ವರ್ಗಾವಣೆಗೊಂಡ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಅಧಿಕಾರ ಹಸ್ತಾಂತರಿಸಿದರು.
*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* ಮೇ 22, 2026