Facebook Twitter WhatsApp Email Telegram Copy Link ಮಡಿಕೇರಿ NEWS DESK ಜ.4 : ಮಡಿಕೇರಿಯ ಇಂದಿರಾನಗರದ ನಿವಾಸಿ, ಶ್ರೀಮಾರಿಯಮ್ಮ ದೇವಾಲಯದ ಪೂಜಾರಿ ಹೆಚ್.ಕೆ.ವಸಂತ(47) ಅವರು ಡಿ.27ರಂದು ನಿಧನ ಹೊಂದಿದರು. ಇಂದಿರಾನಗರದ ಶ್ರೀಮಾರಿಯಮ್ಮ ದೇವಾಲಯ ಸಮಿತಿ ಹಾಗೂ ಇತರ ಸಂಘಗಳು ಸಂತಾಪ ಸೂಚಿಸಿವೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
*ಕೆಎಸ್ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್ ಒಡೆಯರ್*ಮಾರ್ಚ್ 9, 2026