Facebook Twitter WhatsApp Email Telegram Copy Link ಮಡಿಕೇರಿ NEWS DESK ಜ.4 : ಮಡಿಕೇರಿಯ ಇಂದಿರಾನಗರದ ನಿವಾಸಿ, ಶ್ರೀಮಾರಿಯಮ್ಮ ದೇವಾಲಯದ ಪೂಜಾರಿ ಹೆಚ್.ಕೆ.ವಸಂತ(47) ಅವರು ಡಿ.27ರಂದು ನಿಧನ ಹೊಂದಿದರು. ಇಂದಿರಾನಗರದ ಶ್ರೀಮಾರಿಯಮ್ಮ ದೇವಾಲಯ ಸಮಿತಿ ಹಾಗೂ ಇತರ ಸಂಘಗಳು ಸಂತಾಪ ಸೂಚಿಸಿವೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*ಆಗಷ್ಟ್ 29, 2026
*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*ಆಗಷ್ಟ್ 29, 2026