Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*
  • *ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*
  • *ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*
  • *ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*
  • *ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*
  • *ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*
  • *ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*
  • *ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*
  • *ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆ ತ್ವರಿತವಾಗಿ ನಡೆಯಲಿ : ಕೊಡವ ಭಾಷಿಕ ಸಮುದಾಯಗಳ ಕೂಟ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆ ತ್ವರಿತವಾಗಿ ನಡೆಯಲಿ : ಕೊಡವ ಭಾಷಿಕ ಸಮುದಾಯಗಳ ಕೂಟ ಮನವಿ*

ಜನವರಿ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.5 : ಕೊಡವ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆ ತ್ವರಿತವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕೊಡವ ಭಾಷೆಗೆ ಭಾರತದ ಸಂವಿಧಾನದಡಿ ಭದ್ರತೆ ಒದಗಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಕೊಡವ ಭಾಷಿಕ ಸಮುದಾಯಗಳ ಕೂಟ ಒತ್ತಾಯಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಇಂದು ವಿರಾಜಪೇಟೆಯಲ್ಲಿ ಭೇಟಿಯಾದ ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ನೇತೃತ್ವದ ನಿಯೋಗ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತು. ಈ ಸಂದರ್ಭ ಮಾತನಾಡಿದ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ‘ಕೊಡವ ಭಾಷೆ’ ಮಾತನಾಡುವ 21 ಸಮುದಾಯಗಳ ತಾಯಿ ಭಾಷೆ ಕೊಡವ ಭಾಷೆಯಾಗಿದೆ. ಈ ಭಾಷೆಗೆ ಸುಮಾರು 2 ಸಾವಿರ ವರ್ಷಗಳ ಪ್ರಾಚೀನ ಇತಿಹಾಸವಿದ್ದು, ಕೊಡಗಿನ ಆಡುಭಾಷೆ ಮತ್ತು ವ್ಯವಹರಿಸುವ ಭಾಷೆಯಾಗಿ ಉಳಿದುಕೊಂಡಿದೆ ಎಂದರು. ಆದರೆ 2010 ರಲ್ಲಿ ಯುನೆಸ್ಕೋ ಸಂಸ್ಥೆ ಬಿಡುಗಡೆಗೊಳಿಸಿರುವ ಅಧಿಕೃತ ಮಾಹಿತಿಯ ಪ್ರಕಾರ ಭಾರತದ 99 ಭಾಷೆಗಳು ಅಳಿವಿನಂಚಿನಲ್ಲಿವೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, ಪ್ರಾಚೀನ ಭಾಷೆಯಾಗಿರುವ ಕೊಡವ ಭಾಷೆಗೆ ಭಾರತದ ಸಂವಿಧಾನದಡಿ ಭದ್ರತೆ ಒದಗಿಸಲು 8ನೇ ಪರಿಚ್ಛೇದಕ್ಕೆ ಸೇರಿಸುವ ಅಗತ್ಯವಿದೆ. ಈಗಾಗಲೇ ಈ ಪ್ರಕ್ರಿಯೆ ಆರಂಭಗೊAಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದನ್ನು ಮತ್ತಷ್ಟು ತ್ವರಿತಗೊಳಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರಕಾರ ಸೂಕ್ತ ಕ್ರಮಗಳನ್ನು ಸಕಾಲದಲ್ಲಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಿಯೋಗದಲ್ಲಿ ಕೊಡವ ಭಾಷಿಕ ಸಮುದಾಯಗಳ ಕೂಟದ ಪ್ರಮುಖರಾದ ಪೊನ್ನಿರ ಗಗನ್ ಉತಯ್ಯ, ಕಣಿಯಂಡ ಪ್ರಕಾಶ್, ಬೀಕಚಂಡ ಬೆಳ್ಳಿಯಪ್ಪ, ಕುಡಿಯರ ಬೋಪಯ್ಯ, ಬಿಲ್ಲರೀಕುಟ್ಟಡ ಪ್ರಭು ಅಯ್ಯಪ್ಪ, ಬಾಳೆಕುಟ್ಟಡ ಉದಯ ಮಾದಪ್ಪ, ಪೆಗ್ಗೋಲಿ ದಿನೇಶ್, ಮುಕ್ಕಾಟಿರ ಹ್ಯಾರಿ ಪೂಣಚ್ಚ, ಮಲ್ಲಂಡ ಮಹೇಶ್, ಮೇದರ ಚಂದ್ರ, ಕೂಡಂಡ ಪೃಥ್ವಿ, ಚವರೆಕುಟ್ಟಡ ಜೀವನ್, ಪೊಟ್ಟಂಡ ಗಣೇಶ್, ಕುಡಿಯರ ತಮ್ಮಯ್ಯ, ಕುಡಿಯರ ಪೊನ್ನಪ್ಪ, ಕುಡಿಯರ ರಮೇಶ್, ಕುಡಿಯರ ಗೌರಿ, ಮೇದರ ಮೀನಾಕ್ಷಿ, ಹಲ್ಚೀರ ದೇವಯ್ಯ, ತಾಪನೇರ ಸಾಬು ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026 ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

ಮಡಿಕೇರಿ ಜೂ.16 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ, ಇವರ ವತಿಯಿಂದ ಜೂನ್,…

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*

ಜೂನ್ 16, 2026

*ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*

ಜೂನ್ 16, 2026

*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*

ಜೂನ್ 16, 2026

*ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*

ಜೂನ್ 16, 2026

*ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 15, 2026

*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*

ಜೂನ್ 15, 2026

*ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*

ಜೂನ್ 15, 2026

*ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.