Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*
  • *ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್
  • *ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*
  • *ಕೊಡಗಿನಲ್ಲಿ ಸಾಹಿತ್ಯ ಪ್ರಕಾರಗಳು ಶ್ರೀಮಂತವಾಗಿದೆ : ಅಬ್ದುಲ್ ರಶೀದ್*
  • *ಸೋಮವಾರಪೇಟೆ ಗ್ಯಾರಂಟಿ ಯೋಜನೆಯ ಪ್ರಾಧಿಕಾರ ಸಮಿತಿ ಸಭೆ*
  • *ನಿವೇಶನ ರಹಿತ 22ನೇ ದಿನಕ್ಕೆ*
  • *ಹೊನ್ನಮ್ಮನ ಕನಸಿಗೆ ಮತ್ತೊಂದು ಗರಿ*
  • *ಸೆಸ್ಕ್‌ನಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಅತ್ತೆ-ಮಾವಂದಿರನ್ನು ಚೆನ್ನಾಗಿ ನೋಡಿಕೊಂಡಲ್ಲಿ ಸಂಸಾರಕ್ಕೆ ಅರ್ಥ : ಶರಣಮ್ಮ ಎಸ್.ಜಂಗಿನ*
  • *ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಅಭಿವೃದ್ಧಿ ಶೂನ್ಯ : ಬಹುಮತ ನೀಡಿದ ಜನರಿಗೆ ಬಿಜೆಪಿಯಿಂದ ಮೋಸ*
  • *ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅತ್ತೂರು-ನಲ್ಲೂರು ಗ್ರಾಮದ ಗೀತಾ ಜ್ಞಾನಯಜ್ಞ ಕಾರ್ಯಕ್ರಮ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅತ್ತೂರು-ನಲ್ಲೂರು ಗ್ರಾಮದ ಗೀತಾ ಜ್ಞಾನಯಜ್ಞ ಕಾರ್ಯಕ್ರಮ* 

ಜನವರಿ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.19 NEWS DESK : ಶ್ರೀಮದ್‍ಭಗವದ್ಗೀತಾ ಅಧ್ಯಯನದಿಂದ ಆಧ್ಯಾತ್ಮಿಕವಾಗಿ ಮಾತ್ರವಲ್ಲದೆ ಲೌಕಿಕ ಜೀವನದಲ್ಲಿ ಕೂಡ ನಾವು ಯಶಸ್ಸನ್ನು ಸಾಧಿಸಬಹುದು ಎಂದು ಪಂಡಿತ ಲೋಕಾನಂದ ಆರ್ಯ ಹೇಳಿದ್ದಾರೆ. ಸುಂಟಿಕೊಪ್ಪ ಹೋಬಳಿಯ ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ಶ್ರೀ ಬ್ರಹ್ಮಜ್ಞಾನ ಧ್ಯಾನ ಮಂದಿರ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಗೀತಾ ಜ್ಞಾನಯಜ್ಞ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪೋಷಕರಿಗೆ ಮತ್ತು ಆಸಕ್ತರಿಗೆ ಶ್ರೀಮದ್‍ಭಗವದ್ಗೀತಾ ಗ್ರಂಥವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಚಾಲನೆಗೊಳಿಸಿ ಮಾತನಾಡಿದರು. ಬ್ರಿಟಿಷರ ಮೆಕಾಲೆ ಶಿಕ್ಷಣದಿಂದ ಭಾರತದಲ್ಲಿ ಗುರುಕುಲ ಪದ್ಧತಿ ಶಿಕ್ಷಣ ಮದ್ಯವಾಗಿದ್ದ ಸಂಸ್ಕøತ ಮತ್ತು ಧರ್ಮ ಶಿಕ್ಷಣ ಹಾಳಾಯಿತು. ಇಂಗ್ಲಿಷ್ ಶಿಕ್ಷಣ ಪಾಶ್ಚಿಮಾತ್ಯ ಬದುಕಿನ ಶೈಲಿಯನ್ನು ನಮ್ಮ ಮೇಲೆ ಏರಿದ್ದು, ನಮ್ಮತನ ಕಳೆದು ಹೋಗಿ ಯಾವುದೇ ರೀತಿಯ ಪದ್ಧತಿ ಪರಂಪರೆ ಆಚಾರ ವಿಚಾರಗಳು ನಮ್ಮಗೆ ಗೊತ್ತಿಲ್ಲದಂತಹ ಪರಿಸ್ಥಿತಿಗೆ ತಲುಪಿದ್ದೇವೆ. ಶ್ರೀಮದ್‍ಭಗವದ್ಗೀತೆಯು 4 ವೇದಗಳ ಸಾರವಾಗಿದ್ದು, ಇದರ ಅಧ್ಯಯನದಿಂದ ನಮ್ಮ ಆಚಾರ ವಿಚಾರಗಳಲ್ಲಿ ಲೌಕಿಕ ಮತ್ತು ಪರಮಾರ್ಥಿಕ ವಿಚಾರಗಳಲ್ಲಿ ಅದ್ಭುತ ಸಾಧನೆಯನ್ನು ಮಾಡುವುದರ ಮೂಲಕ ಮೋಕ್ಷ ಸಾಧನೆಗೆ ಮುಂದಾಗಬೇಕೆಂದು ಅವರು ಕರೆ ನೀಡಿದರು.  ಸಂಸ್ಕøತ ಭಾಷೆಯ ಪುನರುತಾನ ಮನೆ ಮನೆಗಳಲ್ಲಿ ಶ್ರೀಮದ್‍ಭಗವದ್ಗೀತೆಯೊಂದಿಗೆ ನಮ್ಮ ಧರ್ಮದ ಆಚರಣೆಯನ್ನು ಮಕ್ಕಳಲ್ಲಿ ಮತ್ತು ಯುವಜನತೆಯಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಆರೋಗ್ಯ ನೆಮ್ಮದಿಗಾಗಿ ಮಾತ್ರವಲ್ಲದೆ ಲೋಕ ಕಲ್ಯಾಣಕ್ಕಾಗಿ ಕೂಡ ನಾವು ಶ್ರಮಿಸಿದಂತಾಗುತ್ತದೆ ಎಂದು ಅವರು ಹೇಳೀದರು. ಮಂದಿರದ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಎಂ.ವಿ.ರಘುನಾಥ ಅವರು ಮಾತನಾಡಿ, ಶ್ರೀಮದ್‍ಭಗವದ್ಗೀತಾ ಅದ್ಯಯನವು ವೇದೋಕ್ತ ಧರ್ಮ ಆಚರಣೆಗೆ ಪೂರಕ ಎಂದು ಹೇಳಿದರಲ್ಲದೆ ಆದ್ಯಾತ್ಮಿಕ ಮಾರ್ಗದಲ್ಲಿ ಮೋಕ್ಷ ಸಾಧನೆಗೆ ತೊಡಗಲು ಶ್ರೀಮದ್‍ಭಗವದ್ಗೀತಾ ಅದ್ಯಯನವು ಮೊದಲ ಮೆಟ್ಟಿಲಾಗಿದೆ ಎಂದು ಅವರು ಹೇಳಿದರು. ರಾಮಾಯಣ, ಮಹಾಭಾರತ ಉಪನಿಶತ್ತುಗಳು 18 ಪುರಾಣಗಳು ಮತ್ತು ಉಪಪುರಾಣಗಳ ಆದ್ಯಯನ ಅರ್ಥ ಮಾಡಿಕೊಳ್ಳುವಿಕೆಗೆ ಶ್ರೀಮದ್‍ಭಗವದ್ಗೀತಾ ಗ್ರಂಥ ಶಿಖರಪ್ರಾಯವಾಗಿದೆ ಎಂದು ಬಣ್ಣಿಸಿದರು.  ಗೀತಾ ಜ್ಞಾನ ಯಜ್ಞನವು ಹಂತ ಹಂತವಾಗಿ ಎಲ್ಲಾರನ್ನು ತಲುಪಲು ಪ್ರಯತ್ನಿಸುತ್ತಿದ್ದು, ಹಂತ ಹಂತವಾಗಿ ಧಾರ್ಮಿಕ ಪ್ರವಚನ ಸತ್ಸಂಗಗಳು ಮುಂಬರುವ ದಿನಗಳಲ್ಲಿ ನಡೆಯಲಿವೆ ಎಂದು ಮಾಹಿತಿ ನೀಡಿದರು.  ಕಾರ್ಯಕ್ರಮದಲ್ಲಿ ಕಾರ್ಯಕಾರಿ ಸಮಿತಿಯ ತುಂಗಾಮ್ಮ ವೆಂಕಪ್ಪ, ವಾರಿಜ ರಘೂನಾಥ್, ಕೃಷ್ಣಪ್ಪ, ಸಿದ್ದಪ್ಪ, ಬಿ.ಸಿ.ದಿನೇಶ್ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*

ಮೇ 23, 2026

*ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್

ಮೇ 23, 2026

*ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*

ಮೇ 23, 2026

*ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್

ಮೇ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮೇ 23 NEWS DESK : ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು…

*ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*

ಮೇ 23, 2026

*ಕೊಡಗಿನಲ್ಲಿ ಸಾಹಿತ್ಯ ಪ್ರಕಾರಗಳು ಶ್ರೀಮಂತವಾಗಿದೆ : ಅಬ್ದುಲ್ ರಶೀದ್*

ಮೇ 23, 2026

*ಸೋಮವಾರಪೇಟೆ ಗ್ಯಾರಂಟಿ ಯೋಜನೆಯ ಪ್ರಾಧಿಕಾರ ಸಮಿತಿ ಸಭೆ*

ಮೇ 23, 2026

*ನಿವೇಶನ ರಹಿತ 22ನೇ ದಿನಕ್ಕೆ*

ಮೇ 23, 2026

*ಹೊನ್ನಮ್ಮನ ಕನಸಿಗೆ ಮತ್ತೊಂದು ಗರಿ*

ಮೇ 23, 2026

*ಸೆಸ್ಕ್‌ನಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಅತ್ತೆ-ಮಾವಂದಿರನ್ನು ಚೆನ್ನಾಗಿ ನೋಡಿಕೊಂಡಲ್ಲಿ ಸಂಸಾರಕ್ಕೆ ಅರ್ಥ : ಶರಣಮ್ಮ ಎಸ್.ಜಂಗಿನ*

ಮೇ 23, 2026

*ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಅಭಿವೃದ್ಧಿ ಶೂನ್ಯ : ಬಹುಮತ ನೀಡಿದ ಜನರಿಗೆ ಬಿಜೆಪಿಯಿಂದ ಮೋಸ*

ಮೇ 23, 2026

*ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*

ಮೇ 23, 2026

*ಸಮಾಜ ಕಲ್ಯಾಣ ಇಲಾಖೆ ವಶಕ್ಕೆ ಪಡೆದ ಕಟ್ಟಡದಲ್ಲಿ ಆಸ್ಪತ್ರೆ ಆರಂಭಿಸಲು ಹೇರೂರು ಗ್ರಾಮಸ್ಥರ ಒತ್ತಾಯ*

ಮೇ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.