Facebook Twitter WhatsApp Email Telegram Copy Link ಮಡಿಕೇರಿ ಜ.27 NEWS DESK : ರಾಜಸೀಟು ಉದ್ಯಾನವನಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿದರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026