Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
  • *ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ* 

ಜನವರಿ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಜ.27 NEWS DESK : ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲೂಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಪ್ರಮೋದ್ ಗಣಪತಿ, ಭಾರತ ನಿರ್ಮಾಣಕ್ಕೆ ಹೋರಾಡಿದ ಮಾನ್ಯರನ್ನು ನೆನೆಸಿಕೊಳ್ಳುವುದು ಅಗತ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೇಶಕಟ್ಟಿದ ನಾಯಕರನ್ನು ನಿರ್ಧಾಕ್ಷೀಣ್ಯವಾಗಿ ಬಿಂಬಿಸುತ್ತಿರುವುದು ವೇದನೆಯ ವಿಚಾರ. ಇಂತಹ ಘಟನೆಗಳಿಗೆ ಮಕ್ಕಳ ಮನಸ್ಸುಗೊಂದಲಕ್ಕೆ ಒಳಗಾಗಬಾರದು ನೈಜ ವಿಚಾರವನ್ನು ಅರಿತು ಭಾರತೀಯ ಎಂಬ ಹೆಮ್ಮೆಯನ್ನು ಎತ್ತಿ ಹಿಡಿಯಬೇಕು ಎಂದು  ಮಕ್ಕಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಅಭಿವೃದ್ಧಿ ಮತ್ತು ಮೇಲುಉಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್‍ಜೋಡುಬೀಟಿ, ಗಣತಂತ್ರದೇಶವನ್ನು ಪ್ರಪಂಚದಲ್ಲಿ ಎತ್ತಿ ಹಿಡಿಯುವ ಮೂಲಕ ಈ ದೇಶದ ಪ್ರಗತಿ ಮತ್ತು ಆರ್ಥಿಕತೆಯಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಭಾರತ ಸ್ವ್ವಾತಂತ್ಯ್ರಗೊಂಡ ನಂತರ ತನ್ನ ಅಸ್ತಿತ್ವಕ್ಕಾಗಿ ಸಂವಿಧಾನವನ್ನು ರಚಿಸಲಾಯಿತು. ಈ ಮೂಲಕ ಸಮಾನತೆಯನ್ನು ಎತ್ತಿ ಹಿಡಿಯುವ ಮೂಲಕ ಭಾರತದ ಐಕ್ಯತೆಯಕಡೆ ಗಮನ ಹರಿಸಲಾಗಿದೆ. ಈ ದೇಶವನ್ನು ಕಟ್ಟುವ ಮಹಾನ್ಯರನ್ನು ಸದಾ ನೆನೆಸಿಕೊಳ್ಳುವ ಮೂಲಕ ಮತ್ತು ಪ್ರೇರಣೆಯಾಗಿಸಿಕೊಳ್ಳುವ ಮೂಲಕ ಈ ದೇಶದ ಬಗ್ಗೆ ಹೆಚ್ಚಿನಗೌರವ ಹೊಂದಬೇಕು. ಗಣತಂತ್ರದೇಶವನ್ನು ಮತ್ತಷ್ಟು ಬೆಳಗಲು ಪ್ರತಿಯೊಬ್ಬ ವಿದ್ಯಾರ್ಥಿಯು ಪಣತೊಡಬೇಕು. ಗಾಂಧಿ, ಅಂಬೇಡ್ಕರ್ ಸುಭಾμïಚಂದ್ರ ಬೋಸ್, ಭಗತ್ ಸಿಂಗ್ ಅಂತಹ ಮಹಾನ್ಯರು ನೀಡಿದಕೊಡುಗೆ ಅಪಾರವಾಗಿದೆ. ಅಂತಹ ಕೊಡುಗೆಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ದೇಶಕ್ಕೆ  ನೀಡಬೇಕು ಎಂದು ಕರೆ ನೀಡಿದರು. ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಮಾತನಾಡಿ, 77ನೇ ಗಣರಾಜ್ಯೋತ್ಸವ ಆಚರಣೆ, ನಮ್ಮ ಹಕ್ಕು ಮತ್ತು ಕರ್ತವ್ಯವನ್ನು ಪ್ರತಿನಿಧಿಸುತ್ತದೆ. ನಾವೆಲ್ಲರೂ ನೈತಿಕತೆಯನ್ನು ಮೈಗೂಡಿಸಿಕೊಂಡು, ಪ್ರಜಾಪ್ರಭುತ್ವದ ಮೌಲ್ಯಗಳು ಎತ್ತಿ ಹಿಡಿಯಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ಭಾಷಣ ಮಾಡಿದೇಶಭಕ್ತಿ ಗೀತೆಗಳನ್ನು ಹಾಡಿದರು. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಬಿ.ಎನ್.ಪ್ರಕಾಶ್, ಕೊಣಿಯಂಡ  ಬೊಜಮ್ಮ, ಅಪ್ಜಲ್, ಸಫುರಬಾನು, ಶಾಲೆಯ ಮೇಲು ಉಸ್ತುವಾರಿ ಸಮಿತಿ ಉಪಾಧ್ಯಕ್ಷೆ ದಿವ್ಯ, ಸದಸ್ಯರುಗಳಾದ ಗೌರಿ, ಅನಿತಾ, ಸೌಮ್ಯ, ಕಲಾ ಶಿಕ್ಷಕ ಸತೀಶ್ ಬಿ.ಆರ್, ದೈಹಿಕ ಶಿಕ್ಷಣ ಶಿಕ್ಷಕ ರಮಾನಂದಟಿ.ಡಿ, ಸಹಾಯಕ ಶಿಕ್ಷಕರುಗಳಾದ ಜೋಸ್ಲಿಯಾ ಎಂ.ಟಿ, ಜಯಶ್ರೀ ಎನ್.ಕೆ, ಇಂದಿರಾ ಎಂ.ಸಿ, ಅನಿತಕುಮಾರಿ ಹೆಚ್.ಇ, ದಮಯಂತಿ ಎ.ಎಮ್, ಅರ್ಶಿಯಾ.ಬಿ, ಕ್ಲ್ಯೆಮಿಂಟನ್, ಸಹನ್ ಎಂ.ಬಿ, ಶಾರದ ಕೆ.ಎಸ್, ನಾಗರಾಜು, ಸ್ನೇಹಾಕಾವೇರಮ್ಮ, ಸಿದ್ದರಾಜು ಎನ್, ಮಂಜುಳ ವಿ, ಮತ್ತು ವಿಧ್ಯಾರ್ಥಿಗಳು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಆ.28 NEWS DESK : ವಿರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ವತಿಯಿಂದ ಬಿಟ್ಟಂಗಾಲದ ಅಂಬಟ್ಟಿಯಲ್ಲಿರುವ ಶ್ರೀ ನಾರಾಯಣ…

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.