Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
  • *ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
  • *ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*
  • *ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಬಿ ರಾಮ್ ಜಿ ಯೋಜನೆಯನ್ನು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ವಿರೋಧಿಸುತ್ತಿದೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಬಿ ರಾಮ್ ಜಿ ಯೋಜನೆಯನ್ನು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ವಿರೋಧಿಸುತ್ತಿದೆ*

ಜನವರಿ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.29 NEWS DESK : ಮಹಾತ್ಮ ಗಾಂಧಿ ಪರಿಕಲ್ಪನೆಯ ಗ್ರಾಮ ಸ್ವರಾಜ್ಯದ ಚಿಂತನೆಗಳಡಿ ರೂಪಿಸಿರುವ ವಿಬಿ ರಾಮ್ ಜಿ ಯೋಜನೆಯನ್ನು ಕಾಂಗ್ರೆಸ್ ಪಕ್ಷ  ಉದ್ದೇಶಪೂರ್ವಕವಾಗಿ ವಿರೋಧಿಸುತ್ತಿದೆ ಮತ್ತು ಅಪಪ್ರಚಾರದಲ್ಲಿ ತೊಡಗಿದೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದ ಪರಿಕಲ್ಪನೆಯಡಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಮೂರು ಬಾರಿ ಪ್ರಧಾನಮಂತ್ರಿಗಳಾಗಿರುವ ನರೇಂದ್ರ ಮೋದಿಯವರನ್ನು ವಿರೋಧಿಸುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ವಿಬಿ ರಾಮ್ ಜಿ ಯೋಜನೆಯ ವಿರುದ್ಧ ಮಾತನಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಹಳ ಹಿಂದಿನಿಂದಲು ನರೇಂದ್ರ ಮೋದಿಯವರನ್ನು ವಿರೋಧಿಸಿಕೊಂಡು ಬರುತ್ತಿರುವ ಕಾಂಗ್ರೆಸ್ ಇದೀಗ ವಿಬಿ ರಾಮ್ ಜಿ ಯೋಜನೆಯನ್ನು ವಿರೋಧಿಸುತ್ತಿದೆ. ಇಂತಹ ಮನಸ್ಥಿತಿಯಿಂದ ಕೇಂದ್ರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಸೇರಿದಂತೆ ವಿವಿಧ ಯೋಜನೆಗಳಿಗೆ ರಾಜ್ಯದಲ್ಲಿ ಹಿನ್ನಡೆಯಾಗುವಂತಾಗಿದೆ ಎಂದು ಯೆಂದು ಬೇಸರ ವ್ಯಕ್ತಪಡಿಸಿದರು.  ಮಹಾತ್ಮಾ ಗಾಂಧೀಜಿ ಮನ್‍ರೇಗಾ ಯೋಜನೆ 2005ರಲ್ಲಿ ಆರಂಭಗೊಂಡಿತು, ಇದೀಗ ನಾವು 2026ನೇ ಸಾಲಿನಲ್ಲಿದ್ದೇವೆ. ಈ ನಡುವಿನ ಅವಧಿಯಲ್ಲಿ ಭಾರತ ಆಧುನೀಕತೆಯೊಂದಿಗೆ ಸಾಕಷ್ಟು ಬದಲಾವಣೆಗಳನ್ನು ಕಾಣುತ್ತಿದೆ. ಆದ್ದರಿಂದ ಇಂದಿನ ಕಾಲಘಟ್ಟಕ್ಕೆ ಅನ್ವಯಿಸುವಂತೆ ಯೋಜನೆಯನ್ನು ನವೀಕರಿಸುವ ಮೂಲಕ, ಮಹಾತ್ಮಾ ಗಾಂಧೀಜಿಯವರ ಪರಿಕಲ್ಪನೆಯ ಗ್ರಾಮಗಳ ಅಭ್ಯುದಯಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದೆ ಎಂದು ತಿಳಿಸಿದರು. ಹಿಂದಿನ ಮನ್‍ರೇಗಾ ಯೋಜನೆಯ ಹಂತದಲ್ಲಿ ಮೇಲ್ವಿಚಾರಣೆಗಳು ಸಮರ್ಪಕವಾಗಿ ನಡೆಯುತ್ತಿರಲಿಲ್ಲ ಮತ್ತು ಹೊಣೆಗಾರಿಕೆಯೂ ಇರಲಿಲ್ಲ. ಆದರೆ, ವಿಬಿ ರಾಮ್ ಜಿ ಯೋಜನೆಯಡಿ ಆರು ತಿಂಗಳಿಗೊಮ್ಮೆ ಯೋಜನೆ ಅನುಷ್ಠಾನÀದ ಕುರಿತು ಕಡ್ಡಾಯ ಲೆಕ್ಕ ಪರಿಶೋಧನೆ ನಡೆಯಬೇಕಾಗಿದೆ. ಕಾಮಗಾರಿ ನಡೆಯುವ ಸ್ಥಳದಲ್ಲಿ ಮಾಹಿತಿಯ ಫಲಕ ಅಳವಡಿಕೆ ಮೊದಲಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೇಳಿದರು. ವಿಬಿ ರಾಮ್ ಜಿ ಯೋಜನೆಯಲ್ಲಿನ ಅಂಶಗಳು ಕೊಡಗು ಜಿಲ್ಲೆಯಲ್ಲಿನ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟುವ ನಿಟ್ಟಿನಲ್ಲಿಯು ಸಹಕಾರಿಯಾಗಿದೆ. ಯೋಜನೆಯ ಮೂಲಕ ಮುಂಗಾರಿನ ಅವಧಿಯಲ್ಲಿ ಬರೆ ಕುಸಿತಗಳು ಉಂಟಾಗಬಹುದಾದ ಪ್ರದೇಶಗಳಲ್ಲಿ ತಡೆಗೋಡೆಗಳ ನಿರ್ಮಾಣಕ್ಕೂ ಗ್ರಾಮ ಪಂಚಾಯ್ತಿಗಳಿಗೆ ಅವಕಾಶ ದೊರಯಲಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ವಿಬಿ ರಾಮ್ ಜಿ ಯೋಜನೆಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಗ್ರಾಮ ಪಂಚಾಯ್ತಿಗಳಲ್ಲಿ ಸಭೆ ನಡೆಸುವಂತೆ ಸೂಚನೆ ನೀಡಿತ್ತು. ಅದರಂತೆ ಜಿಲ್ಲಾ ವ್ಯಾಪ್ತಿಯ ಗ್ರಾ.ಪಂಗಳಲ್ಲಿ ನಡೆದ ಸಭೆಯಲ್ಲಿ, ಯೋಜನೆಯಿಂದ ಪಂಚಾಯ್ತಿಗೆ ಅನುಕೂಲವಾಗಲಿದೆ ಎನ್ನುವುದನ್ನು ಅರಿತ ಬಹುತೇಕ ಗ್ರಾ.ಪಂ ಗಳು ಸಮ್ಮತಿ ಸೂಚಿಸಿವೆ ಎಂದು ತಿಳಿಸಿದರು. ವಿಬಿ ರಾಮ್ ಜಿ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿಯಿಂದ ಜ.30ರಂದು ಬೆಳಗ್ಗೆ ನಗರದ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಮಾವೇಶ ನಡೆಯಲಿದೆ ಎಂದರು. ಬಿಜೆಪಿ ಕೃಷಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಅವರು ಮಾತನಾಡಿ ಗ್ರಾಮೀಣ ಭಾಗಗಳ ಪ್ರಗತಿಗೆ ಯೋಜನೆ ಪೂರಕವಾಗಿದ್ದರೂ ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿರುವುದು ಸರಿಯಲ್ಲವೆಂದರು.  ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್ ಹಾಗೂ ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಹ್ಮಣಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.28 : ಮಡಿಕೇರಿ ದಸರಾ ಸಮಿತಿ ನಗರದ ಇತಿಹಾಸ ಪ್ರಸಿದ್ಧ ಪೇಟೆ ಶ್ರೀ ರಾಮ ಮಂದಿರದಲ್ಲಿ…

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.