Facebook Twitter WhatsApp Email Telegram Copy Link ಮಡಿಕೇರಿ ಜ.30 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಸರ್ವೋದಯ ದಿನವನ್ನು ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.
*ಸುಂಟಿಕೊಪ್ಪದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರ : ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ದೂರವಿರಿ : ಪುರುಷೋತ್ತಮ್*ಜುಲೈ 31, 2026