Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»Uncategorized»*ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ*
Uncategorized

*ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ*

ಫೆಬ್ರವರಿ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.10 NEWS DESK :  ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುತ್ತದೆ. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1ರ (ಬೆಸ್ತರ್)ಬುಂಡ್, ಬೈಲಪತ್ತರ್, ಬೈರಾಗಿ(ಬಾವ), ಬಜಿನಿಯ, ಬಾಲಸಂತೋಶಿ-ಜೋಶಿ, ಬಾಜಿಗರ್, ಭರಡಿ, ಬುಡ್ ಬುಡಕಿ-ಜೋಶಿ-ಗೋಂದಳಿ, ಚಾರ, ಚಿತ್ರಕಶಿ-ಜೋಶಿ, ದರ್ ವೇಶ್, ದವೇರಿ, ಧೋಲಿ, ದೊಂಬರಿ, ದೊಂಬಿದಾಸ, ದುರ್ಗ ಮುರ್ಗ (ಬುರ್ ಬುರುಚ), ಗರಡಿ, ಘಿಸಡಿ, ಗೊಲ್ಲ, ಗೊಂದಳಿ, ಗೋಪಲ್, ಹೆಳವ, ಹಾವ್ ಗಾರ(ಹಾವಾಡಿಗರ್), ಜೋಗಿ, ಜೋಶಿ ಸಾದಾ ಜೋಶಿ, ಕಾಶಿಕಪಾಡಿ, ಕಟಬು, ಕೆಲ್‍ಕಾರಿ, ಕಿಳ್ಳೆಕ್ಯಾತಸ್, ಕೊಲಾತಿ, ಮಸನಿಯ ಯೋಗಿ, ನಂದಿವಾಸ-ಜೋಶಿ-ಘೊಂಡಲ್-ಫುಲ್ ಮಲ್ಲಿ, ನಾಥಪಂಥಿ, ಡೌರಿಗೋಸಾವಿ, ನೀರ್ ಶಿಕಾರಿ, ಒಂಗಲ್, ಪಿಚಗುಂಟಲು, ಸನ್ ಸಿಯ, ಸರಾನಿಯ, ಸರೋಡಿ, ಶಿಕ್ಕಲಿಗಾರ್, ತಿರುಮಲಿ, ಪಡಿ, ವಗ್ರಿ, ವೈಡು, ವಾಸುದೇವ್, ವಿರ್ ಈ ಎಲ್ಲಾ ಜಾತಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್, 06 ಕೊನೆಯ ದಿನವಾಗಿದೆ. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವೆಬ್‍ಸೈಟ್ www.kaadc.karnataka.gov.inಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ. ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004 ಮತ್ತು 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ:08272-221656 ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 2026

*2.84 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಹಂತ-ಹಂತವಾಗಿ ಚಾಲನೆ: ಸಿಎಂ ಸಿದ್ದರಾಮಯ್ಯ ಭರವಸೆ*

ಫೆಬ್ರವರಿ 25, 2026

*ನಿರಂತರ ಅಧ್ಯಯನ ಹಾಗೂ ಏಕಾಗ್ರತೆ ಇದ್ದಲ್ಲಿ ಶೈಕ್ಷಣಿಕ ಸಾಧನೆ ಸಾಧ್ಯ… ವಿದ್ಯಾರ್ಥಿಗಳಿಗೆ ಡಾ.ದೀಪಿಕಾ ಕಿವಿ ಮಾತು*

ಫೆಬ್ರವರಿ 17, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.