Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
  • *ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*
  • *ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*
  • *ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ, ವಿಶೇಷ ಪೂಜೆ*
  • *ಭಾಗಮಂಡಲ : ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಮಿಕರು ಹಾಗೂ ಜೀಪಿನ ಮೇಲೆ ಕಾಡಾನೆ ದಾಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಕಾರ್ಮಿಕರು ಹಾಗೂ ಜೀಪಿನ ಮೇಲೆ ಕಾಡಾನೆ ದಾಳಿ*

ಫೆಬ್ರವರಿ 20, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಫೆ.20 NEWS DESK : ಕಾರ್ಮಿಕರು ಹಾಗೂ ಜೀಪಿನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ನಡೆದಿದೆ. ಕಾರ್ಮಿಕರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆಯೊಂದು ಏಕಾಏಕಿ ದಾಳಿ ಮಾಡಿದೆ. ಕಾರ್ಮಿಕರು ಭಯಭೀತರಾಗಿ ಓಡುವ ಸಂದರ್ಭ ಕಾರ್ಮಿಕ ಮಹಿಳೆ ಸುನಿತಾ ಎಂಬುವವರು ಬಿದ್ದು ಗಂಭೀರ ಗಾಯಗಳಾಗಿವೆ. ಇವರಿಗೆ ಮಾಲ್ದಾರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಫಿ ತೋಟದಿಂದ ರಸ್ತೆಗೆ ಬಂದ ಕಾಡಾನೆ ಪ್ರವೀಣ ಎಂಬುವವರಿಗೆ ಸೇರಿದ ಜೀಪಿನ ಮೇಲೆ ದಾಳಿ ಮಾಡಿ ಜಖಂಗೊಳಿಸಿದೆ. ಕಾಡಾನೆಯನ್ನು ಕಾಡಿಗಟ್ಟಲು ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೂ ದಾಳಿಗೆತ್ನಿಸಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಕಾರ್ಯಾಚರಣೆ ಕೈಗೊಂಡಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣವಿದ್ದು, ಕಾಡಾನೆಯನ್ನು ತಕ್ಷಣ ಸೆರೆ ಹಿಡಿಯಬೇಕೆಂದು ಕಾರ್ಮಿಕ ಮುಖಂಡರು ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, ಆ.17 NEWS DESK : ನಾಕೂರು–ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆರೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ…

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026

*ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*

ಆಗಷ್ಟ್ 17, 2026

*ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*

ಆಗಷ್ಟ್ 16, 2026

*ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ, ವಿಶೇಷ ಪೂಜೆ*

ಆಗಷ್ಟ್ 16, 2026

*ಭಾಗಮಂಡಲ : ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್*

ಆಗಷ್ಟ್ 16, 2026

*ಮಡಿಕೇರಿ : ಮೊಹಮ್ಮದ್ ನಲಪ್ಪಾಡ್ ವಿವಾಹದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*

ಆಗಷ್ಟ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.