
ಮಡಿಕೇರಿ NEWS DESK ಫೆ.21 : ಸುತ್ತೂರು ಮಠದ 24 ನೇ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಸೋಮವಾರಪೇಟೆಯ ನಿವಾಸಕ್ಕೆ ಭೇಟಿ ನೀಡಿದರು. ಸ್ವಾಮೀಜಿಗಳ ಪಾದಪೂಜೆ ನೆರವೇರಿಸುವ ಮೂಲಕ ಶಾಸಕರು ಹಾಗೂ ಕುಟುಂಬದ ಸದಸ್ಯರು ಆಶೀರ್ವಾದ ಪಡೆದರು.










