Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*
  • *25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ*
  • *ಪತ್ರಕರ್ತರ ಸ್ನೇಹಿತರ ಬಳಗ ಸೌಹಾರ್ದ ಕ್ರಿಕೆಟ್ : ಮೀಡಿಯಾ ಮಾಸ್ಟರ್ಸ್ ಚಾಂಪಿಯನ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಂಗಾಂಗ ದಾನ : ಜೆ.ಎಸ್.ಎಸ್ ಆಸ್ಪತ್ರೆ ಮೈಸೂರಿನಲ್ಲಿ ಯಶಸ್ವಿ ಮೂತ್ರಪಿಂಡ ಕಸಿ*
  • *ಮೇ 27 ರಂದು ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ*
  • *ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*
  • *ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್
  • *ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*22 ಫಲಾನುಭವಿಗಳಿಗೆ ಕೖತಕ ಕೈ, ಕಾಲು ಜೋಡಣೆ : ದಾನ ನೀಡುವವರ ಸಂಖ್ಯೆ  ಕಡಮೆಯಾಗಿಲ್ಲ.. ಆದರೆ..*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*22 ಫಲಾನುಭವಿಗಳಿಗೆ ಕೖತಕ ಕೈ, ಕಾಲು ಜೋಡಣೆ : ದಾನ ನೀಡುವವರ ಸಂಖ್ಯೆ  ಕಡಮೆಯಾಗಿಲ್ಲ.. ಆದರೆ..*

ಫೆಬ್ರವರಿ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ. 23 – ಭಾರತದಲ್ಲಿ ಉತ್ತಮ ಉದ್ದೇಶಕ್ಕಾಗಿ ದಾನ ನೀಡುವವರ ಸಂಖ್ಯೆ  ಕಡಮೆಯಾಗಿಲ್ಲ.. ಆದರೆ ಈ ರೀತಿ ನೀಡಿದ ದಾನ ಸೂಕ್ತವಾಗಿ ಬಳಕೆಯಾಗುವಂತೆ ನೋಡಿಕೊಳ್ಳುವ ಕತ೯ವ್ಯ ದಾನ ಸ್ವೀಕರಿಸಿದವರ ಮೇಲಿದೆ ಎಂದು ಬೆಂಗಳೂರಿನ ಪೀಣ್ಯ ರೋಟರಿ ಸಂಸ್ಥೆಯ ಪ್ರಮುಖ ಮಾಜಿ ಗವನ೯ರ್ ನಾಗೇಂದ್ರ ಪ್ರಸಾದ್ ಹೇಳಿದ್ದಾರೆ.
ನಗರದ ರೋಟರಿ ಸಭಾಂಗಣದಲ್ಲಿ ರೋಟರಿಯ 121 ನೇ ದಿನಾಚರಣೆ ಸಂದಭ೯ದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಯುಕ್ತಾಶ್ರಯದಲ್ಲಿ 22 ಮಂದಿ ವಿಶೇಷ ಚೇತನರಿಗೆ ಕೖತಕ ಕೈ ಮತ್ತು ಕಾಲು ಜೋಡಣಾ ಶಿಬಿರ  ಉದ್ಘಾಟಿಸಿ ನಾಗೇಂದ್ರ ಪ್ರಸಾದ್ ಮಾತನಾಡಿದರು. ಭಾರತದಲ್ಲಿ ಕೊಡುಗೆ ದಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.ಆದರೆ ದಾನಿಗಳು ತಾವು ಶ್ರಮಪಟ್ಟು ಗಳಿಸಿದ ಸಂಪಾದನೆಯನ್ನು ದಾನವಾಗಿ ನೀಡಿದ ಸಂದಭ೯ ಆ ಹಣ ಎಷ್ಟರ ಮಟ್ಟಿಗೆ ಉತ್ತಮ ಕಾಯ೯ಗಳಿಗೆ ವಿನಿಯೋಗಿಸಲ್ಪಡುತ್ತದೆ ಎಂಬುದನ್ನು ಗಮನಿಸುತ್ತಾರೆ. ಹೀಗಾಗಿ ಲಭಿಸಿದ ಕೊಡುಗೆಯನ್ನು ಸಮಪ೯ಕವಾಗಿ ಬಳಕೆ ಮಾಡುವುದು ದಾನ ಪಡೆದ ವ್ಯಕ್ತಿಗಳಿಂದ ಆಗಬೇಕಾಗಿದೆ ಎಂದರು.  ಸಮಾಜದಲ್ಲಿ ಉತ್ತಮ ಕಾಯ೯ಗಳಿಗೆ ನೀಡಲ್ಪಡುವ ದಾನದಿಂದ ದಾನಿಗಳ ಮನಸ್ಸಿಗೂ ತೖಪ್ತಿ ದೊರಕುತ್ತದೆ. ಸಮಾಜದಿಂದ ಪಡೆದ ಆಸ್ತಿಯಲ್ಲಿ ಕೆಲವು ಪಾಲನ್ನಾದರೂ ಸಮಾಜಕ್ಕೆ ಮರಳಿ ನೀಡುವುದು ಪ್ರತೀಯೋವ೯ರ ಕತ೯ವ್ಯವಾಗಬೇಕೆಂದು ಅವರು ಹೇಳಿದರು. ಪೀಣ್ಯ ರೋಟರಿ ಸಂಸ್ಥೆ ಮೂಲಕ 22 ವಷ೯ಗಳಿಂದ ಕೖತಕ ಕಾಲು , ಕೈ ಜೋಡಣಾ ಶಿಬಿರ ಆಯೋಜಿಸಲ್ಪಡುತ್ತಿದ್ದು, ಪ್ರತೀ ವಷ೯ 10 ದಿನ ಆಯೋಜಿತ ಶಿಬಿರದಲ್ಲಿ 1 ಕೋಟಿ ರು. ವೆಚ್ಚದಲ್ಲಿ 2,500 ಜನರಿಗೆ ಕೖತಕ ಕೈ, ಕಾಲು ಜೋಡಣೆ ಮಾಡಲಾಗುತ್ತಿದೆ ಎಂದೂ ನಾಗೇಂದ್ರ ಪ್ರಸಾದ್ ಮಾಹಿತಿ ನೀಡಿದರು. ಅಪಘಾತದಲ್ಲಿ ಆಕಸ್ಮಿಕವಾಗಿ ಕೈ ಮತ್ತು ಕಾಲು ಕಳೆದುಕೊಂಡವರಿಗೆ ಕೖತಕ ರೀತಿಯಲ್ಲಿ ಕೈ ಕಾಲು ನೀಡುವಂಥ ಯೋಜನೆಗಳು ರೋಟರಿ ಸಂಸ್ಥೆಯಲ್ಲ ಪ್ರಮುಖವಾಗಿರಲಿ ಎಂದೂ ಅವರು ಕಿವಿ ಮಾತು ಹೇಳಿದರು. ರೋಟರಿ ಜಿಲ್ಲೆ 3181 ನ ಚುನಾಯಿತ ಗವನ೯ರ್ ಯಶಸ್ವಿ ಸೋಮಶೇಖರ್ ಮಾತನಾಡಿ, ರೋಟರಿಯ ಈ ವಷ೯ದ ಧ್ಯೇಯವಾಕ್ಯವಾದ ಒಳಿತಿಗಾಗಿ ಒಂದಾಗೋಣ ಎಂಬಂತೆ ರೋಟರಿ ಸದಸ್ಯರೆಲ್ಲರೂ ಸಮಾಜಕ್ಕೆ ಒಳಿತುಂಟುಮಾಡುವ ಉದ್ದೇಶದಿಂದ ಒಂದಾಗಿ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಸಕ್ರಿಯರಾಗಿದ್ದಾರೆ ಎಂದರು.  ಕೊಡಗು ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖಾಧಿಕಾರಿ ವಿಮಲ ಮಾತನಾಡಿ, ಸಮಾಜದ ಜನತೆ, ದುಬ೯ಲರು, ಅಸಹಾಯಕರನ್ನು ಗುರುತಿಸಿ ಅವರ ಸೇವೆಗೆ ಮುಂದಾಗುವ ರೋಟರಿಯಂಥ ಸೇವಾ ಸಂಸ್ಥೆಗಳ ಪಾತ್ರ ಶ್ಲಾಘನೀಯವಾಗಿದೆ  ಎಂದರು. ಕೖತಕ ಕಾಲು, ಕೈ ಪಡೆದ ನಂತರ ಫಲಾನುಭವಿಗಳು ಹೊಸ ಜೀವನವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದ ವಿಮಲ, ಅನೇಕರ ಪರಿಶ್ರಮದಿಂದಾಗಿ ತಾವು  ಪಡೆದಿರುವ ಸಾಧನ ಸಲಕರಣೆಗಳನ್ನು ಫಲಾನುಭವಿಗಳು  ಸದುಪಯೋಗಪಡಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಸ್ವಾಗತಿಸಿ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ ವಂದಿಸಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ,ವಲಯ ಸೇನಾನಿ ಕಾಯ೯ಪ್ಪ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಸಂಚಾಲಕ ಅಂಕಾಚಾರಿ ವೇದಿಕೆಯಲ್ಲಿದ್ದರು, ಯೋಜನೆಯ ಸಂಚಾಲಕ ಡಾ.ಚೆರಿಯಮನೆ ಪ್ರಶಾಂತ್ ಕಾಯ೯ಕ್ರಮ ನಿರೂಪಿಸಿದರು.  ಕೖತಕ ಕೈ, ಕಾಲ ಉತ್ಪಾದನೆಯ ಮೈಸೂರಿನ ಪುನಶ್ಚೇತನ ಸಂಸ್ಥೆಯ  ಸುಂದರೇಶ್  ಅವರನ್ನು  ಸನ್ಮಾನಿಸಲಾಯಿತು. ದಾನಿಗಳಾದ  ಶ್ರೀಹರಿ, ಅಂಬೆಕಲ್  ವಿನೋದ್, ಪ್ರಮೋದ್ ಕುಮಾರ್ ರೈ, ಪ್ರಸಾದ್ ಗೌಡ, ರತ್ನಾಕರ್ ರೈ, ಬಿ.ಕೆ. ಕಾಯ೯ಪ್ಪ, ಜಿ.ಆರ್. ರವಿಶಂಕರ್ ಅಶೋಕ್ ಪಿ.ವಿ. ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026

*25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 24 : ಬೆಂಗಳೂರಿನ ವಿಶ್ವ ಚೇತನ ಬಳಗವು ಆಯೋಜಿಸುವ, ರಾಷ್ಟ್ರೀಯ ಮಹಾನ್ ನಾಯಕರ ಸಂಸ್ಮರಣಾ…

*25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*

ಮೇ 24, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ*

ಮೇ 24, 2026

*ಪತ್ರಕರ್ತರ ಸ್ನೇಹಿತರ ಬಳಗ ಸೌಹಾರ್ದ ಕ್ರಿಕೆಟ್ : ಮೀಡಿಯಾ ಮಾಸ್ಟರ್ಸ್ ಚಾಂಪಿಯನ್*

ಮೇ 24, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಂಗಾಂಗ ದಾನ : ಜೆ.ಎಸ್.ಎಸ್ ಆಸ್ಪತ್ರೆ ಮೈಸೂರಿನಲ್ಲಿ ಯಶಸ್ವಿ ಮೂತ್ರಪಿಂಡ ಕಸಿ*

ಮೇ 24, 2026

*ಮೇ 27 ರಂದು ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ*

ಮೇ 24, 2026

*ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*

ಮೇ 23, 2026

*ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್

ಮೇ 23, 2026

*ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*

ಮೇ 23, 2026

*ಕೊಡಗಿನಲ್ಲಿ ಸಾಹಿತ್ಯ ಪ್ರಕಾರಗಳು ಶ್ರೀಮಂತವಾಗಿದೆ : ಅಬ್ದುಲ್ ರಶೀದ್*

ಮೇ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.