Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಕೋಟೆ ಮತ್ತು ದೇವಟ್ ಪರಂಬುವಿನಲ್ಲಿ ಹಿರಿಯರನ್ನು ಸ್ಮರಿಸಿದ ಸಿಎನ್‌ಸಿ*
  • *ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*
  • *ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ*
  • *ವಿರಾಜಪೇಟೆ : ಮಹಿಳೆಯರು ಸ್ವಾವಲಂಬಿ ಬದುಕು ನಡೆಸಿ : ಮಂಜುಳಾ ಸಲಹೆ*
  • *ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ :  ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು :  ಡಾ.ಕೆ.ವಿ.ಚಿದಾನಂದ*
  • *ವಿರಾಜಪೇಟೆ : ನಾಣ್ಯ, ನೋಟುಗಳು ಇತಿಹಾಸದ ಹೆಜ್ಜೆಗಳನ್ನು ತಿಳಿಸುತ್ತದೆ : ಡಿವೈಎಸ್‍ಪಿ ಎಸ್.ಮಹೇಶ್ ಕುಮಾರ್*
  • *ಎಂ.ಕೆ.ನಳಿನಾಕ್ಷಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ*
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನವೀಕರಣಗೊಂಡ ಸಭಾಂಗಣ ಉದ್ಘಾಟನೆ : ಅಗತ್ಯ ಅನುದಾನದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*
  • *ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣ ಕ್ರೀಡಾಕೂಟ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಫೆ.26 ಮತ್ತು 27ರಂದು ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
ಇತ್ತೀಚಿನ ಸುದ್ದಿಗಳು

*ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಫೆ.26 ಮತ್ತು 27ರಂದು ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

February 24, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.24 : ಮಡಿಕೇರಿ ನಗರದ ಜ್ಯೋತಿ ನಗರ ಬಡಾವಣೆಯ ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಫೆ.26 ಮತ್ತು 27ರಂದು ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಟಿ.ಕೆ.ಸುಧೀರ್ ಜ್ಯೋತಿನಗರದಲ್ಲಿ ಸುಮಾರು 426 ವರ್ಷಗಳಿಂದ ಶ್ರೀ ವನಚಾಮುಂಡೇಶ್ವರಿಯ ಆರಾಧನೆ ನಡೆಯುತ್ತಿದೆ. ತಂತ್ರಿ ಬ್ರಹ್ಮಶ್ರಿ ಶ್ರೀಕಾಂತ್ ಭಟ್ಟತಿರಿ ಚಾಲೋಡ್ ಅವರ ನೇತೃತ್ವದಲ್ಲಿ ಬ್ರಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.


ಫೆ.26ರಂದು ಸಂಜೆ 4ಗಂಟೆಗೆ ನಗರದ ಗಾಂಧಿ ಮೈದಾನದಿಂದ ದೇವಾಲಯದವರೆಗೆ ದೀಪಾಲಂಕೃತ ಮಂಟಪದಲ್ಲಿ ಭವ್ಯ ಕಳಸ ಮೆರವಣಿಗೆ ಸಾಗಲಿದೆ. ಚಿಂಗಾರಿಮೇಳ ಮತ್ತು ಮಂಗಳೂರಿನ ಭಜನಾ ಕುಣಿತ ತಂಡಗಳು ಮೆರಗು ನೀಡಲಿವೆ. ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 7 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 7.15 ರಿಂದ ಆಚಾರ್ಯಾವರಣ, ಗಣಪತಿ ಪೂಜೆ, ಪ್ರಸಾದ ಶುದ್ಧಿ, ವಾಸ್ತುಬಲಿ, ಭಗವತಿ ಸೇವೆ, ರಾತ್ರಿ ಪೂಜೆ ನಡೆಯಲಿದೆ. ಫೆ.27 ರಂದು ಬೆಳಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ಉಷಾ ಪೂಜೆ, ಅನುಜ್ಞಾಕಲಶಾಭಿಷೇಕ, ಪ್ರಾರ್ಥನೆ, ಜೀವೋದ್ವಾಸನ, ಬಿಂಭ ಶುದ್ಧಿ, ದ್ಯಾನಾಧಿವಾಸಂ, ಪ್ರಾಸಾದ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ಹಗಲು 11.12 ರಿಂದ 11.34 ರವರೆಗಿನ ಕುಂಭ ಲಗ್ನ ಶುಭಮುಹೂರ್ತದಲ್ಲಿ ಬಿಂಭಪ್ರತಿಷ್ಠೆ, ಕಲಾಭಿಷೇಕ ಪೂಜೆ, ಮಹಾಪೂಜೆ ನೆರವೇರಲಿದೆ.

ಮಾ.3 ರಂದು ದೇವಾಲಯದ ವಾರ್ಷಿಕ ಪೂಜೆಯ ಪ್ರಯುಕ್ತ ಬೆಳಗ್ಗೆ 10 ಗಂಟೆಗೆ ಬಲಿಪೂಜೆ ಹಾಗೂ 12 ಗಂಟೆಗೆ ಮಹಾಮಂಗಳಾರತಿ ನಡೆಯಲಿದ್ದು, ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ಟಿ.ಕೆ.ಸುಧೀರ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ವನಚಾಮುಂಡೇಶ್ವರಿ ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ಒ.ಎನ್.ಬಾಬು, ಉಪಾಧ್ಯಕ್ಷ ಕೆ.ಎನ್.ಗುರುಪ್ರಸಾದ್, ಕಾರ್ಯದರ್ಶಿ ಎನ್.ಸಿ.ಸುನಿಲ್, ಧರ್ಮದರ್ಶಿ ಎಂ.ಕೆ.ನAಜಪ್ಪ ಹಾಗೂ ಕೆ.ಆರ್.ನಾಗೇಶ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ ಪ್ರವಾಸಿ ವಾಹನಗಳು ನಿಯಮ ಉಲ್ಲಂಘಿಸಿಲ್ಲ*
Next Article *ರೈತರ ಗಮನಕ್ಕೆ*

Website design development company services in Mangalore

Forex Trading Teacher in India

Related Posts

*ಮಡಿಕೇರಿ ಕೋಟೆ ಮತ್ತು ದೇವಟ್ ಪರಂಬುವಿನಲ್ಲಿ ಹಿರಿಯರನ್ನು ಸ್ಮರಿಸಿದ ಸಿಎನ್‌ಸಿ*

February 24, 2026

*ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*

February 24, 2026

*ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ*

February 24, 2026

*ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*

February 24, 2026

ಮಡಿಕೇರಿ ಫೆ.24 NEWS DESK : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಹೆಗಾರರು…

*ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ*

February 24, 2026

*ವಿರಾಜಪೇಟೆ : ಮಹಿಳೆಯರು ಸ್ವಾವಲಂಬಿ ಬದುಕು ನಡೆಸಿ : ಮಂಜುಳಾ ಸಲಹೆ*

February 24, 2026

*ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ :  ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು :  ಡಾ.ಕೆ.ವಿ.ಚಿದಾನಂದ*

February 24, 2026

*ವಿರಾಜಪೇಟೆ : ನಾಣ್ಯ, ನೋಟುಗಳು ಇತಿಹಾಸದ ಹೆಜ್ಜೆಗಳನ್ನು ತಿಳಿಸುತ್ತದೆ : ಡಿವೈಎಸ್‍ಪಿ ಎಸ್.ಮಹೇಶ್ ಕುಮಾರ್*

February 24, 2026

*ಎಂ.ಕೆ.ನಳಿನಾಕ್ಷಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ*

February 24, 2026

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನವೀಕರಣಗೊಂಡ ಸಭಾಂಗಣ ಉದ್ಘಾಟನೆ : ಅಗತ್ಯ ಅನುದಾನದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*

February 24, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*

February 24, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣ ಕ್ರೀಡಾಕೂಟ*

February 24, 2026

*ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷರಾಗಿ ಪಟ್ಟೆಮನೆ ಉದಯಕುಮಾರ್ ಪುನರ್ ಆಯ್ಕೆ*

February 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.