ಮಡಿಕೇರಿ, NEWS DESK ಫೆ.24:-ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಫೆಬ್ರವರಿ, 25 ರಂದು ಮಧ್ಯಾಹ್ನ 12.30 ಗಂಟೆಗೆ ರಾಷ್ಟ್ರೀಯ ಹೆದ್ದಾರಿ-275 ರ ಸರಪಳಿ 78 ಕಿ.ಮೀ. ರಿಂದ 125 ಕಿ.ಮೀ ವರೆಗಿನ ಆಯ್ದ 21 ಭಾಗಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಕ್ಷಣಾ ತಡೆಗೋಡೆಗಳ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Breaking News
- *ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ*
- *ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು ವಿಷಯದ ಕುರಿತು ಸಿಎನ್ಸಿಯಿಂದ ಜೂ.26ರಂದು ವಿಚಾರಗೋಷ್ಠಿ : ರೆಸಾರ್ಟ್ ಗಳ ತೆರವಿಗೆ ಆಗ್ರಹ*
- *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ 12ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ*
- *ಮಡಿಕೇರಿ : ಕೆಟ್ಟುನಿಂತ ಶುದ್ದ ಕುಡಿಯುವ ನೀರಿನ ಘಟಕ*
- *ಹೆಗ್ಗಳ ಸರ್ಕಾರಿ ಶಾಲೆಯಲ್ಲಿ ಯೋಗ ದಿನಾಚರಣೆ*
- *ಅಂತರಾಷ್ಟ್ರೀಯ ನೈಸರ್ಗಿಕ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೊಡಗಿನ ವಿ.ಎಂ.ಪ್ರಜ್ವಲ್*
- *ವಿ ಬಾಡಗ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ*
- *ಯುನೈಟೆಡ್ ಕೊಡಗು ಸಂಘದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ*
- *ಮೈಸೂರು : ಜೂ.24 ರಂದು ಉದ್ಯೋಗ ಮೇಳ*







