ಮಡಿಕೇರಿ, NEWS DESK ಫೆ.26:-ಇದೇ ಮಾರ್ಚ್ 3 ರಂದು ಸಂಭವಿಸುವ ಫಾಲ್ಗುನ ಶುಕ್ಲ ಪೌರ್ಣಮಿ ಖಗ್ರಾಸ ಗ್ರಸ್ತೋದಯ ಚಂದ್ರಗ್ರಹಣ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆ 9 ರಿಂದ ರಾತ್ರಿ 7.15 ರವರೆಗೆ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಇರುವುದಿಲ್ಲ.
ಈ ದಿನದಂದು ಯಾವುದೇ ಪಿಂಡಪ್ರಧಾನ, ಪಿತೃ ಕಾರ್ಯಗಳು, ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಭಕ್ತಾದಿಗಳಿಗೆ ಅನ್ನದಾಸೋಹ ಇರುವುದಿಲ್ಲ. ಅಂತೆಯೇ ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ 9 ರಿಂದ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಇರುವುದಿಲ್ಲ ಎಂಬುದನ್ನು ಸ್ವಷ್ಟಪಡಿಸಲಾಗಿದೆ. ಆದ್ದರಿಂದ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿಯಾದ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
Breaking News
- *ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ ಜಾರಿ*
- *ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
- *ಪೊನ್ನಂಪೇಟೆ-ಪೊನ್ನಪ್ಪಸಂತೆ ಸಿ.ಸಿ.ರಸ್ತೆ ಕಾಮಗಾರಿ : ಬದಲಿ ಮಾರ್ಗ ಬಳಸಲು ಸೂಚನೆ*
- *ಪೊನ್ನಂಪೇಟೆಯಲ್ಲಿ 15ನೇ ಕೊಡವ ಪುಸ್ತಕ ಪತ್ತಾಯ : ಮಕ್ಕಳು ಪಠ್ಯದ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಳ್ಳಿ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
- *ಕೊಡಗರಹಳ್ಳಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ಕಾರ್ಯಕ್ರಮ*
- *ರೂ.50 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ಸ್ವಾತಂತ್ರ್ಯ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
- ಡಾ.ಮಹಾಂತ ಶಿವಯೋಗಿ ಜನ್ಮ ದಿನಾಚರಣೆ : ಆ.1 ರಂದು ವ್ಯಸನ ಮುಕ್ತ ದಿನಾಚರಣೆ
- *ವಿರಾಜಪೇಟೆ : ಶಿವಾನಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ*
- *ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ಬಾಲ ನಾಯಕರ ಪದಗ್ರಹಣ ಸಮಾರಂಭ*







