Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*
  • *ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*
  • *ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*
  • *ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ
  • *ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*
  • *ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*
  • *ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಬೆಂಗಳೂರು ಕರಗಕ್ಕೆ ಕ್ಷಣಗಣನೆ: ಈ ಬಾರಿಯ ಉತ್ಸವದ ಪ್ರಮುಖ ಬದಲಾವಣೆಗಳೇನು? ಇಲ್ಲಿವೆ ಕಂಪ್ಲೀಟ್ ವಿವರಗಳು!*
  • *ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 27, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಫೆ.27 NEWS DESK : ಬಿಟ್ಟಂಗಾಲ ಮಂಡಲ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಬಿಟ್ಟಂಗಾಲದಲ್ಲಿ ಬೃಹತ್ ಹಿಂದೂ ಸಂಗಮ ಶೋಭಾಯಾತ್ರೆ ಹಾಗೂ ಸಭಾ ಕಾರ್ಯಕ್ರಮ ನಡೆಯಿತು. ಬಿಟ್ಟಂಗಾಲದ ಬಿ.ಶೆಟ್ಟಿಗೇರಿ ಜಂಕ್ಷನ್‍ನಿಂದ ಶೋಭಾಯಾತ್ರೆ ಪ್ರಾರಂಭಗೊಂಡು ಆರ್‍ಕೆ.ಎಫ್ ಸಭಾಂಗಣದವರೆಗೆ ಸಾಗಿ ಬಂತು. ಶೋಭಾಯಾತ್ರೆಯಲ್ಲಿ ಕೇಸರಿ ಶಾಲು ಹಾಗೂ ಪೇಟ ಧರಿಸಿದ ಮಹಿಳೆಯರು ಪುರುಷರು ಸರತಿ ಸಾಲಿನಲ್ಲಿ, ಘೋಷಣೆಗಳನ್ನು ಕೂಗುತ್ತ ಸಾಗಿದರು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ, ಕೇರಳದ ಚಂಡೆ ಮೇಳ, ತಮಟೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭಾರತಮಾತೆಯ ಭಾವಚಿತ್ರ ಹೊತ್ತಿರುವ ವಾಹನದೊಂದಿಗೆ ಮೆರವಣಿಗೆ ಆರ್.ಕೆ.ಎಫ್ ಸಭಾಂಗಣದವರೆಗೆ ನಡೆಸಿದರು. ನಂತರ ಹಿಂದೂ ಸಂಗಮದ ಸಮಾವೇಶದ ಸಭೆ ಜರುಗಿತು. ಈ ಸಂದರ್ಭ ಅತಿಥಿಗಳು ದೀಪ ಬೆಳಗಿಸಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭ ಸ್ವಯಂ ಸೇವಕ ಸಂಘದ ಪ್ರಮುಖರಾದ ಪಿ.ಎನ್. ವಿನೋದ್ ಮಾತನಾಡಿ, ಭಾರತೀಯ ಸಂಸ್ಕøತಿಯನ್ನು ರಕ್ಷಿಸುವುದೊಂದೆ ನಮ್ಮ ಧರ್ಮ. ಸ್ವಯಂ ಸೇವಕ ಸಂಘದಲ್ಲಿರುವ ಸೇವಕರು ರಾಷ್ಟ್ರ ಕಟ್ಟುವ ಕೆಲಸ ಮಾಡುತ್ತಾರೆ. ರಾಷ್ಟ್ರವನ್ನು ಉಳಿಸುವ ಸಲುವಾಗಿ ಹಿಂದೂತ್ವ ಬೇಕು. ಪ್ರತಿ ಮನೆಯಲ್ಲಿ ತಾಯಂದಿರು ತಮ್ಮ ಮಕ್ಕಳಿಗೆ ಆಚಾರ ವಿಚಾರ, ಹಬ್ಬ ಹರಿದಿನಗಳ ಮಹತ್ವ ತಿಳಿಸಿಕೊಡುವಂತಾಗಬೇಕು. ಗ್ರಾಮಗಳಲ್ಲಿ ಉತ್ತಮ ಕೆಲಸ ಮಾಡುವ ಯುವಜನತೆಗೆ ಹಿರಿಯರು ಪ್ರೋತ್ಸಾಹ ನೀಡುವಂತಾಗಬೇಕು. ಪೂರ್ವಜರಿಂದ ಉಳಿಸಿಕೊಂಡು ಬಂದಿರುವ ಸಂಸ್ಕøತಿಯನ್ನು ಮನದಟ್ಟುಮಾಡಿಕೊಂಡು ಸಮಾಜದಲ್ಲಿ ಮಕ್ಕಳನ್ನು ಶ್ರೇಷ್ಟರನ್ನಾಗಿ ಬೆಳೆಸಬೇಕು ಎಂದು ಕರೆ ನೀಡಿದರು. ಕಾಸರಗೋಡಿನ ಪ್ರಚಾರಕ್, ಸ್ವಯಂ ಸೇವಕ ಸಂಘದ ಹಿರಿಯರಾದ ನಾಣಮಂಡ ವೇಣು ಮಾಚಯ್ಯ, ಪ್ರಮುಖರಾದ ಕುಪ್ಪಂಡ ಮನು ಪೂವಯ್ಯ, ಹಿಂದೂ ಸಂಗಮ ಆಯೋಜನಾ ಸಮಿತಿಯ ಗಣೇಶ್ ಗೌಡ, ರೇಖಾ ಗಣೇಶ್, ಅಮ್ಮುಣಿಚಂಡ ರಂಜು ಸೇರಿದಂತೆ ಪ್ರಮುಖರು ಹಾಜರಿದ್ದರು. ಸಂಗಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಟ್ಟಂಗಾಲ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಿಂದೂ ಭಾಂಧವರು ಪಾಲ್ಗೊಂಡಿದ್ದರು. ಶೋಭಾಯಾತ್ರೆ ಸಂದರ್ಭ ತಂಪು ಪಾನೀಯ ವಿತರಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

Website design development company services in Mangalore

Forex Trading Teacher in India

Related Posts

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*

February 27, 2026

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

ವಿರಾಜಪೇಟೆ ಫೆ.27 NEWS DESK : ಮೂರ್ನಾಡುವಿನ ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಬೃಹತ್…

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*

February 27, 2026

*ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ

February 27, 2026

*ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*

February 27, 2026

*ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*

February 27, 2026

*ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

February 27, 2026

*ಬೆಂಗಳೂರು ಕರಗಕ್ಕೆ ಕ್ಷಣಗಣನೆ: ಈ ಬಾರಿಯ ಉತ್ಸವದ ಪ್ರಮುಖ ಬದಲಾವಣೆಗಳೇನು? ಇಲ್ಲಿವೆ ಕಂಪ್ಲೀಟ್ ವಿವರಗಳು!*

February 27, 2026

*ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*

February 27, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ*

February 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.