ಮಡಿಕೇರಿ, NEWS DESK ಮಾ.1: ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿ ಸಾವಿಗೀಡಾಗಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಮಡಿಕೇರಿಯ ಸಂತ ಮೈಕಲರ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ, ಕುಡಿಯರ ಗಿರೀಶ್ ಎಂಬುವವರ ಪುತ್ರಿ ಪೂಜಾ (17) ಮೃತ ದುರ್ದೈವಿ. ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದ ಸಂದರ್ಭ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಪೂಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾಡಾನೆ ದಾಳಿ ಕುರಿತು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Breaking News
- *ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
- *ಟೆಹ್ರಾನ್ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*
- *ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*
- *‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*
- *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*
- *ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*
- *ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*
- *ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*
- *’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*
- *ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*







