Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
  • *ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*
  • *ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*
  • *ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*
  • *ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*
  • *ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*
  • *’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*
  • *ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*
ಇತ್ತೀಚಿನ ಸುದ್ದಿಗಳು

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*

March 1, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಮಾ.1: ವಿರಾಜಪೇಟೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ವಿಜ್ಞಾನ ದಿನವನ್ನು ಅಧ್ಯಯನ ಹಬ್ಬ ಎನ್ನುವ ದೃಷ್ಟಿಕೋನದಿಂದ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ವಿವಿಧ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ನಿಶಾ ರವರು ಮಾತನಾಡಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಇಂದು ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ಉತ್ತಮವಾಗಿ ತಯಾರಿಸಿ, ತಾವು ತಯಾರಿಸಿದ ಮಾದರಿಗಳಿಗೆ ಸೂಕ್ತವಾದ ವಿವರಣೆಯನ್ನು ಸಹ ನೀಡಿರುತ್ತಾರೆ. ವಿಜ್ಞಾನವು ನಿಂತ ನೀರಾಗದೇ ಸಂಶೋಧನಾ ಪ್ರವೃತ್ತಿಗೆ ಒಳಪಟ್ಟಿದೆ.

ವಿಜ್ಞಾನವು ರಾಷ್ಟ್ರದ ಪ್ರಗತಿಗೆ ಬುನಾದಿಯಾಗಿದೆ ಎಂದು ಹೇಳಿದರು. ವೈಜ್ಞಾನಿಕವಾಗಿ ವಿದ್ಯಾರ್ಥಿಗಳು ಜ್ಞಾನವನ್ನು ಬೆಳೆಸಿಕೊಂಡಲ್ಲಿ ಮಾತ್ರ ಪ್ರಗತಿಗೆ ಪೂರಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಶಾಲಾ ವಿದ್ಯಾರ್ಥಿ ನಾಯಕಿ ಶಿಖಾ ಮುತ್ತಮ್ಮ ಮಾತನಾಡಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮಗಳು ನಡೆಯುತ್ತಿದ್ದು ಹೊಸ ಹೊಸ ವಿಚಾರಗಳನ್ನು ಅರಿತುಕೊಳ್ಳಲು ಸಾಧ್ಯವಾಗಿದ್ದು, ಜ್ಞಾನದ ಬೆಳವಣಿಗೆ ಆಗುತ್ತಿದೆ ಎಂದು ಹೇಳಿದರು. ವಿದ್ಯಾರ್ಥಿನಿ ಅಸ್ಮಿತಾ ಮಾತನಾಡಿ ಶಿಕ್ಷಕರು ಹಾಗೂ ಪೋಷಕರ ಸಹಕಾರದಿಂದ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು ಹೊಸ ಅರಿವನ್ನು ಪಡೆಯಲು ಉತ್ತಮ ಅವಕಾಶ ದೊರೆತಂದಾಗಿದೆ ಎಂದರು.ಶಾಲಾ ಮುಖ್ಯ ಶಿಕ್ಷಕಿ ಮೀರಾ ಪೂಣಚ್ಚ ಮಾತನಾಡಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ ಎನ್ನುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತಿದೆ. ವಿದ್ಯಾರ್ಥಿಗಳು ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಕಿವಿಮಾತನ್ನು ಹೇಳಿದರು. ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ವಿವಿಧ ಶೈಲಿಯ ಆಕರ್ಷಕವಾದ ವಿಜ್ಞಾನ ಮಾದರಿಯನ್ನು ತಯಾರಿಸಿದ್ದರು. ಅತಿಥಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ನಿರ್ಮಿಸಿದ ಮಾದರಿಗಳಿಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ಸಜೇಶ್, ಕಾರ್ಯದರ್ಶಿ ಪ್ರತಿಮಾ, ಶಿಕ್ಷಕರು , ಸಿಬ್ಬಂದಿಗಳು, ಪೋಷಕರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*
Next Article *‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*

Website design development company services in Mangalore

Forex Trading Teacher in India

Related Posts

*ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

March 1, 2026

*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

March 1, 2026

*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*

March 1, 2026

*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

March 1, 2026

ಟೆಹ್ರಾನ್, ಮಾರ್ಚ್ 1, 2026: ಇಸ್ರೇಲ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಯಲ್ಲಿ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ…

*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*

March 1, 2026

*‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*

March 1, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*

March 1, 2026

*ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*

March 1, 2026

*ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*

March 1, 2026

*ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*

March 1, 2026

*’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*

March 1, 2026

*ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*

March 1, 2026

*ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿ : ಬೆಟ್ಟತ್ತೂರಿನಲ್ಲಿ ಘಟನೆ*

March 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.