Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*
ಇತ್ತೀಚಿನ ಸುದ್ದಿಗಳು

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 20261 Min Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.2 : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ. ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ  ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಶಾಲನಗರದ ನಿವೃತ್ತ ಚಿತ್ರಕಲಾ ಶಿಕ್ಷಕ ಯು.ಆರ್.ನಾಗೇಶ್ ಕುಮಾರ್ ತಿಳಿಸಿದ್ದಾರೆ.
ಮೂರ್ನಾಡು ಪ್ರೌಢ ಶಾಲೆ ಮತ್ತು ರೋಟರಿ ಮಡಿಕೇರಿ ವುಡ್ಸ್ ನ ಸಂಯುಕ್ತಾಶ್ರಯದಲ್ಲಿ ನಡೆದ “ಕಲೆಯ ಮೂಲಕ ಕಲಿಕೆ” ಎಂಬ ವಿಶಿಷ್ಟ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.


ರೋಟರಿ ಮಡಿಕೇರಿ ವುಡ್ಸ್ ಶಿಕ್ಷಣ ಸಂಸ್ಥೆಗಳೊಡನೆ ಕೈಜೋಡಿಸಿ ವಿದ್ಯಾರ್ಥಿಗಳ ವಿಕಸನಕ್ಕೆ ಪೂರಕವಾದ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಈ ರೀತಿಯ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯು.ಆರ್.ನಾಗೇಶ್ ಕುಮಾರ್ ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ವುಡ್ಸ್ ಅಧ್ಯಕ್ಷ ರೊ.ಕಿರಣ್ ಕುಂದರ್ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸುವ ಉದ್ದೇಶದಿಂದ ರೋಟರಿ ವುಡ್ಸ್  ಇಂತಹ  ಹಲವಾರು ಕಾರ್ಯಕ್ರಮಗಳನ್ನು  ಶಿಕ್ಷಣ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದರು.


ರೋಟರಿ ವುಡ್ಸ್ ನ  ಮಾಜಿ ಅಧ್ಯಕ್ಷ ರೊ.ವಸಂತ್ ಕುಮಾರ್  ಮಾತನಾಡಿ  ವಿದ್ಯಾರ್ಥಿಗಳು ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆಗೆ ಹೊಂದಿಕೊಳ್ಳುವ ಮೂಲಕ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಇದಕ್ಕೆ ಸಹಕಾರಿಯಾಗಬಲ್ಲ ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಚಾರಗಳನ್ನು ಮನವರಿಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮೂರ್ನಾಡು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಎಸ್.ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ವುಡ್ಸ್ ಸದಸ್ಯ ರೊ.ವಿನು ಚೇಂದ್ರಿಮಾಡ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಸುಜಾತ ಸ್ವಾಗತಿಸಿ, ಶಿಕ್ಷಕ ಕೃಷ್ಣಪ್ಪ ವಂದಿಸಿದರು. ಕಾರ್ಯಾಗಾರದಲ್ಲಿ 8, 9 ಮತ್ತು 10ನೇ ತರಗತಿಯ 150ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರದಲ್ಲಿ ನಡೆದ ಮಾಸದ  ನೆನಪು ಗೀತಾ ಗಾಯನ*
Next Article *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.