Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*
  • *ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*
  • *ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 20262 Mins ReadBy Lakshmish S K
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ : ಬಾಹ್ಯ ದೇವಾಲಯಗಳನ್ನು ಧಿಕ್ಕರಿಸಿ ಅಂತರಂಗದ ಅರಿವಿಗೆ ಹೆಚ್ಚು ಒತ್ತು ನೀಡಿದ ಶರಣರು ವಚನಗಳ ಮೂಲಕ ಹಚ್ಚಿರುವ ಮಾನವತೆಯ ದೀಪ ಎಂದಿಗೂ ಆರದ ದೀಪ ಎಂದು ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಉಪನ್ಯಾಸಕ ಮೆ.ನಾ.ವೆಂಕಟನಾಯಕ್ ಬಣ್ಣಿಸಿದರು.
ಕೊಡಗು ಜಿಲ್ಲಾ ವೀರಶೈವ ಮಹಾಸಭಾ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ತೊರೆನೂರು ವಿರಕ್ತ ಮಠದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಶ್ರೀಮಠದ ಮಹಾಂತ ಸ್ವಾಮೀಜಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾಸಿಕ ಹುಣ್ಣಿಮೆಯ ಚಿಂತನಾಗೋಷ್ಠಿಯಲ್ಲಿ ವಚನಕಾರರ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಅರಿವೇ ನುಡಿ ಜ್ಯೋತಿರ್ಲಿಂಗ.
ನಾವಾಡುವ ಮಾತುಗಳು ಮುತ್ತಿನ ಹಾರದಂತಿರಬೇಕು.
ಇವನಾರವ ಎನ್ನದೇ ನಮ್ಮವ ಎಂದು ಅಪ್ಪುವ ಮೂಲಕ ವಿಶ್ವಮಾನವರಾಗಬೇಕು.

ಇತರರಿಗೆ ಯಾವುದೇ ಕೆಡುಕು ಬಯಸದೆ ಸರ್ವ ಹಿತ ಬಯಸುವ ಶರಣರ ಚಿಂತನೆಗಳು ಸರ್ವಕಾಲಕ್ಕೂ ಮಾನವೀಯ ಬದುಕಿಗೆ ದಿವ್ಯ ಔಷಧಿ ಎಂದರು.
ಹನ್ನೆರಡನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾದ ಅಲ್ಲಮಪ್ರಭು, ಬಸವಣ್ಣ, ಅಕ್ಕಮಹಾದೇವಿ, ಅಜಗಣ್ಣ, ಮುಕ್ತಾಯಕ್ಕಾ, ಆಯ್ದಕ್ಕಿ ಲಕ್ಕಮ್ಮ ಮೊದಲಾದ ಶರಣರ ಚಿಂತನೆಗಳನ್ನು ಎಲ್ಲರೂ ಅರಿಯುವ ಮೂಲಕ ನೆಮ್ಮದಿಯ ಜೀವನಕ್ಕೆ ಮುನ್ನುಡಿ ಬರೆಯಬೇಕು ಎಂದರು.
ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ ಇಂದಿನ ಯುವ ಜನಾಂಗ ಸಂಸ್ಕಾರ ಹೀನರಾಗುತ್ತಿರುವುದು ಬೇಸರದ ಸಂಗತಿ. ಶರಣರ ಚಿಂತನೆಗಳ ಬೀಜಗಳನ್ನು ವಿದ್ಯಾರ್ಥಿ ದಿಸೆಯಿಂದಲೇ ಶಾಲಾ ಕಾಲೇಜುಗಳಲ್ಲಿ ಬಿತ್ತಿದರೆ ಮಾತ್ರ ಉತ್ತಮ ಸಂಸ್ಕಾರಗಳೆಂಬ ಫಸಲು ಬರುತ್ತದೆ.
ಮನೆಗಳಲ್ಲಿ ತಾಯಂದಿರು ತೊಟ್ಟಿಲ ಮಕ್ಕಳಿಂದಲೇ ವಚನಗಳನ್ನು ಹೇಳಿ ಬೆಳೆಸಿದರೆ ಅಂತಹ ಮಕ್ಕಳು ಸನ್ಮಾರ್ಗದಲ್ಲಿ ಸಾಗುತ್ತಾರೆ ಎಂದು ಶ್ರೀ ಗಳು ವ್ಯಾಖ್ಯಾನಿಸಿದರು.
ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ
ಮಠ – ಮಂದಿರಗಳು, ದೇವಾಲಯಗಳಿಗೆ ಹೆಚ್ಚಾಗಿ ಧಾವಿಸುವ ಮೂಲಕ ಸತ್ ಚಿಂತನೆ, ಸದಾಚಾರಗಳಿಂದ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು.
ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ವೀರಶೈವ ಸರ್ಕಾರಿ ನೌಕರರ ಸಂಘದ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷರಾದ ಎಸ್.ನಂದೀಶ್, ಕಾರ್ಯದರ್ಶಿ ಶಿವಲಿಂಗು, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ಗಣೇಶ,
ತೊರೆನೂರು ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಜಗದೀಶ್, ಮರೂರು ಪ್ರಗತಿ ಪರ ಕೃಷಿಕ ಹೆಚ್.ಎಸ್.ನಾಗರಾಜು, ಕೊಡಗು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕಾರ್ಯದರ್ಶಿ ಬಿ.ನಟರಾಜು, ವೀರಶೈವ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ಗಣೇಶ್, ಕೃಷಿಕರಾದ ಮಣಜೂರು ಗುರುಲಿಂಗಪ್ಪ, ತೊರೆನೂರು ಸಹಕಾರ ಸಂಘದ ನಿವೃತ್ತ ಸಿಇಒ ಚಂದ್ರಶೇಖರ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.26 : ಜಿಲ್ಲಾ ಕೇಂದ್ರ ಮಡಿಕೇರಿಯ ಸಮೀಪದ ಇಬ್ನಿವಳವಾಡಿ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಹುಲಿಯ ಪತ್ತೆಗಾಗಿ…

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.