Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೈಸೂರು ಜಿಲ್ಲೆಗೆ ರೂ.50 ಕೋಟಿ ಮೌಲ್ಯದ ಮಹತ್ವದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ತಂದ ಸಂಸದ ಯದುವೀರ್ ಒಡೆಯರ್*
  • *ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ : ಸಾಮಾಜಿಕ ಜಾಲತಾಣಗಳಲ್ಲಿನ ಆರೋಗ್ಯ ಮಾಹಿತಿ ನಂಬಲಹ೯ವಲ್ಲ : ಡಾ.ರಾಜಶ್ರೀ
  • *ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ : ಕನ್ನಡ ಭಾಷೆ ಅಭಿವೃದ್ಧಿಗೆ ಸಣ್ಣ ಸಣ್ಣ ಭಾಷೆಗಳ ಕೊಡುಗೆ ಅಪಾರ: ಅಬ್ದುಲ್ ರಶೀದ್*
  • *ನಿವೇಶನಕ್ಕಾಗಿ ಆಗ್ರಹಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ : ಸರಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪ್ರತಿಭಟನಾಕಾರರು*
  • *ಚೆನ್ನೈನ ಮನೋಗಾನಂ ಸಂಗೀತ ವಿದ್ಯಾ ಸಂಸ್ಥೆಯಿಂದ ಮಡಿಕೇರಿ ಹಾಗೂ ತಲಕಾವೇರಿಯಲ್ಲಿ ಸಂಗೀತ ಕಾರ್ಯಕ್ರಮ*
  • *ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*
  • *ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*
  • *ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*
  • *ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ*
  • *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 20262 Mins ReadBy Lakshmish S K
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.04:-ತಾಲ್ಲೂಕಿನ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಗಾಂಧಿಭವನದಲ್ಲಿ ಬುಧವಾರ ನಡೆದ ವಿಶೇಷ ಕಾರ್ಯಾಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ, ಶಾಲಾ-ಕಾಲೇಜು, ಅಂಗನವಾಡಿ, ಆರೋಗ್ಯ ಕೇಂದ್ರಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರನ್ನು ಎಂದಿನಂತೆ ಸಮರ್ಪಕವಾಗಿ ಪೂರೈಸಬೇಕು ಎಂದು ಶಾಸಕರು ಸೂಚಿಸಿದರು.
ಕುಡಿಯುವ ನೀರಿನ ಪೂರೈಕೆಯ ಸಂದರ್ಭ ವಿದ್ಯುತ್ ಕಡಿತಗೊಳಿಸಬಾರದು, ಸಾರ್ವಜನಿಕರು ಕುಡಿಯುವ ನೀರನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಲು ನಗರಸಭೆಯಿಂದ ಆಗಾಗೆ ಸೂಚನೆ ನೀಡಬೇಕು ಎಂದರು.


ಜಲಜೀವನ್ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಶಾಸಕರು ಅಧಿಕಾರಿಗಳಿಗೆ ಡಾ.ಮಂತರ್ ಗೌಡ ಅವರು ನಿರ್ದೇಶನ ನೀಡಿದರು.
ಬೇಸಿಗೆಯಲ್ಲಿ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ವತಿಯಿಂದ ಎಚ್ಚರವಹಿಸಬೇಕು. ಜತೆಗೆ ಜಾಗೃತಿ ಮೂಡಿಸಬೇಕು. ಶಾಲೆ, ಕಾಲೇಜು, ಸೇರಿದಂತೆ ವಿವಾಹ ಸಂದರ್ಭದಲ್ಲಿ ನೀರಿನ ಟ್ಯಾಂಕ್‍ಗಳನ್ನು ಪರಿಶೀಲಿಸುವಂತೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಸಂಬಂಧ ಪಟ್ಟವರಿಗೆ ಸೂಚನೆ ನೀಡಬೇಕು,
ರಾಜಕಾಲುವೆ, ಚರಂಡಿಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆಗಳಿಗೆ ಅಡ್ಡವಾಗಿ ಬೆಳೆದಿರುವ ಗಿಡಗಂಟಿಗಳನ್ನು ಕಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಇರಬೇಕು ಹಾಗೂ ಸಾರ್ವಜನಿಕರಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ಸಿಗಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.


ಅಂಗನವಾಡಿಗಳಿಗೆ ಸಮಯಕ್ಕೆ ಸರಿಯಾಗಿ ಪೌಷ್ಠಿಕಾಂಶದ ಆಹಾರ ಸಾಮಾಗ್ರಿಗಳನ್ನು ಪೂರೈಕೆ ಮಾಡಬೇಕು. ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುವಂತಾಗಬೇಕು ಎಂದು ತಿಳಿಸಿದರು.
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಪ್ರಗತಿ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್ ಅವರಿಂದ ಶಾಸಕರು ಮಾಹಿತಿ ಪಡೆದರು.
ತಾ.ಪಂ.ಇಒ ಶೇಖರ್ ಮಾತನಾಡಿ, ಈಗಾಗಲೇ ಗ್ರಾ.ಪಂ ಮಟ್ಟದಲ್ಲಿ ಟಾಸ್ಕ್‍ಫೆÇೀರ್ಸ್ ಸಭೆ ನಡೆಸಲಾಗಿದ್ದು, ಕುಡಿಯುವ ನೀರು ಮತ್ತು ಜಾನುವಾರಿಗೆ ಮೇವು ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ತಾ.ಪಂ.ಆಡಳಿತಾಧಿಕಾರಿ ಚಂದ್ರಶೇಖರ್, ತಹಶೀಲ್ದಾರ್ ಶ್ರೀಧರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಶಿಧರ್, ಸೆಸ್ಕ್ ಎಇಇ ವಿನಯ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾ.ಪಂ.ಆಡಳಿತಾಧಿಕಾರಿಗಳು, ಪಿಡಿಒಗಳು, ಗ್ರಾಮ ಆಡಳಿತರಾಧಿಕಾರಿ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೈಸೂರು ಜಿಲ್ಲೆಗೆ ರೂ.50 ಕೋಟಿ ಮೌಲ್ಯದ ಮಹತ್ವದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ತಂದ ಸಂಸದ ಯದುವೀರ್ ಒಡೆಯರ್*

ಮೇ 29, 2026

*ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ : ಸಾಮಾಜಿಕ ಜಾಲತಾಣಗಳಲ್ಲಿನ ಆರೋಗ್ಯ ಮಾಹಿತಿ ನಂಬಲಹ೯ವಲ್ಲ : ಡಾ.ರಾಜಶ್ರೀ

ಮೇ 29, 2026

*ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ : ಕನ್ನಡ ಭಾಷೆ ಅಭಿವೃದ್ಧಿಗೆ ಸಣ್ಣ ಸಣ್ಣ ಭಾಷೆಗಳ ಕೊಡುಗೆ ಅಪಾರ: ಅಬ್ದುಲ್ ರಶೀದ್*

ಮೇ 29, 2026

*ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ : ಸಾಮಾಜಿಕ ಜಾಲತಾಣಗಳಲ್ಲಿನ ಆರೋಗ್ಯ ಮಾಹಿತಿ ನಂಬಲಹ೯ವಲ್ಲ : ಡಾ.ರಾಜಶ್ರೀ

ಮೇ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 28 NEWS DESK :  ಸಾಮಾಜಿಕ ಜಾಲತಾಣಗಳಲ್ಲಿ ಆರೋಗ್ಯ ಸಂರಕ್ಷಣೆಯ ಪ್ರಚಾರದ ಮೂಲಕ ಮಾರುಕಟ್ಟೆ ವ್ಯಾಪಿಸುತ್ತಿರುವ ಈ…

*ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ : ಕನ್ನಡ ಭಾಷೆ ಅಭಿವೃದ್ಧಿಗೆ ಸಣ್ಣ ಸಣ್ಣ ಭಾಷೆಗಳ ಕೊಡುಗೆ ಅಪಾರ: ಅಬ್ದುಲ್ ರಶೀದ್*

ಮೇ 29, 2026

*ನಿವೇಶನಕ್ಕಾಗಿ ಆಗ್ರಹಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ : ಸರಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪ್ರತಿಭಟನಾಕಾರರು*

ಮೇ 29, 2026

*ಚೆನ್ನೈನ ಮನೋಗಾನಂ ಸಂಗೀತ ವಿದ್ಯಾ ಸಂಸ್ಥೆಯಿಂದ ಮಡಿಕೇರಿ ಹಾಗೂ ತಲಕಾವೇರಿಯಲ್ಲಿ ಸಂಗೀತ ಕಾರ್ಯಕ್ರಮ*

ಮೇ 29, 2026

*ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*

ಮೇ 28, 2026

*ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*

ಮೇ 28, 2026

*ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*

ಮೇ 28, 2026

*ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ*

ಮೇ 28, 2026

*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.