ಮಡಿಕೇರಿ, NEWS DESK ಮಾ.5 : ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಿಂಭಾಗದ ಬಡಾವಣೆ ರಸ್ತೆಯಲ್ಲಿ ನಡೆದಿದೆ.
ಗುತ್ತಿಗೆದಾರ ಅಮೆಮನೆ ದೇವಿ ಪ್ರಸಾದ್(43) ಮೃತ ವ್ಯಕ್ತಿಯಾಗಿದ್ದಾರೆ. ಒಂಟಿ ನಳಿಕೆ ಬಂದೂಕು ಸಹಿತ ಮನೆಯಿಂದ ಹೊರ ಬಂದ ದೇವಿ ಪ್ರಸಾದ್ ರಸ್ತೆ ಬದಿಯಲ್ಲೇ ಎದೆಯ ಭಾಗಕ್ಕೆ ಗುಂಡು ಹೊಡೆದುಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅನಾರೋಗ್ಯ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಮಡಿಕೇರಿ ಡಿವೈಎಸ್ಪಿ ಸೂರಜ್, ವೃತ್ತ ನಿರೀಕ್ಷಕ ಪಿ.ಕೆ.ರಾಜು, ಠಾಣಾಧಿಕಾರಿ ಅನ್ನಪೂರ್ಣ, ಸಿಬ್ಬಂದಿಗಳು ಹಾಗೂ ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಘಟನೆ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Breaking News
- *ಕಾರ್ಕಳದ ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ*
- *ದೇವರಪುರ ಶಾಲೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ : ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ*
- *ಕಂಡಂಗಾಲ : ನಿವೃತ್ತ ಶಿಕ್ಷಕರಿಗೆ ಸನ್ಮಾನ*
- *ಮಹಾಮಳೆ : ಕೊಡಗಿನ ವಿವಿಧೆಡೆ ಬರೆ ಕುಸಿತ, ರಸ್ತೆ ಸಂಪರ್ಕ ಕಡಿತ, ಮನೆಗಳಿಗೆ ಹಾನಿ*
- *ಕೊಡಗು : ಕೃಷಿಕರಲ್ಲಿ ಸಂತಸ ತಂದ ಪುಷ್ಯ ಮಳೆ*
- *ಮಡಿಕೇರಿಯಲ್ಲಿ ವ್ಯಸನ ಮುಕ್ತ ದಿನಾಚರಣೆ : ಮಾದಕ ವಸ್ತುಗಳಿಗೆ ತುತ್ತಾಗದಿರಿ : ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*
- *ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ಕೊಡಗಿನ ವಿದ್ಯಾರ್ಥಿಗಳು*
- *ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ ಜಾರಿ*
- *ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
- *ಪೊನ್ನಂಪೇಟೆ-ಪೊನ್ನಪ್ಪಸಂತೆ ಸಿ.ಸಿ.ರಸ್ತೆ ಕಾಮಗಾರಿ : ಬದಲಿ ಮಾರ್ಗ ಬಳಸಲು ಸೂಚನೆ*







