ಮಡಿಕೇರಿ, NEWS DESK ಮಾ.5 : ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಿಂಭಾಗದ ಬಡಾವಣೆ ರಸ್ತೆಯಲ್ಲಿ ನಡೆದಿದೆ.
ಗುತ್ತಿಗೆದಾರ ಅಮೆಮನೆ ದೇವಿ ಪ್ರಸಾದ್(43) ಮೃತ ವ್ಯಕ್ತಿಯಾಗಿದ್ದಾರೆ. ಒಂಟಿ ನಳಿಕೆ ಬಂದೂಕು ಸಹಿತ ಮನೆಯಿಂದ ಹೊರ ಬಂದ ದೇವಿ ಪ್ರಸಾದ್ ರಸ್ತೆ ಬದಿಯಲ್ಲೇ ಎದೆಯ ಭಾಗಕ್ಕೆ ಗುಂಡು ಹೊಡೆದುಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅನಾರೋಗ್ಯ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಮಡಿಕೇರಿ ಡಿವೈಎಸ್ಪಿ ಸೂರಜ್, ವೃತ್ತ ನಿರೀಕ್ಷಕ ಪಿ.ಕೆ.ರಾಜು, ಠಾಣಾಧಿಕಾರಿ ಅನ್ನಪೂರ್ಣ, ಸಿಬ್ಬಂದಿಗಳು ಹಾಗೂ ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಘಟನೆ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Breaking News
- *ಐಸಿಎಸ್ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
- *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
- *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
- *ಮೇ 12 ರಂದು ಉದ್ಯೋಗ ಮೇಳ*
- *ಹುದ್ದೆಗೆ ಅರ್ಜಿ ಆಹ್ವಾನ*
- *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
- *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್*
- *ಎನ್ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
- *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
- *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*







