Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.25ರಂದು ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ : ಕೊಡಗಿನಿಂದ 500 ಕ್ಕೂ ಅಧಿಕ ಮಂದಿ ಭಾಗಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.25ರಂದು ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ : ಕೊಡಗಿನಿಂದ 500 ಕ್ಕೂ ಅಧಿಕ ಮಂದಿ ಭಾಗಿ*

ಮಾರ್ಚ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.23 : ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ತಿರಸ್ಕರಿಸಿ ಒಳಮೀಸಲಾತಿ ರಹಿತ ಹಳೆ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ವತಿಯಿಂದ ಮಾ.25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಗುವುದು ಎಂದು ಒಕ್ಕೂಟದ ಜಿಲ್ಲಾ ಸಂಚಾಲಕ ಮೋಹನ್ ಮೌರ್ಯ ಸಿ.ಜೆ ಹಾಗೂ ಮಡಿಕೇರಿ ಸಂಚಾಲಕ ಎಸ್.ಸಿ.ಸತೀಶ್ ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾವೇಶದಲ್ಲಿ ಕೊಡಗು ಜಿಲ್ಲೆಯಿಂದ 500 ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗದ ವರದಿಯನ್ನು ರಾಜ್ಯ ಸರಕಾರ ತಿರಸ್ಕರಿಸಬೇಕು. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿಅoಶಗಳೊoದಿಗೆ ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರ ಆಯೋಗದ ಅಂಕಿ ಅಂಶಗಳನ್ನು ಹೋಲಿಕೆ ಮಾಡಬೇಕು. ವ್ಯತ್ಯಾಸಗಳು ಕಂಡುಬoದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳಬೇಕು.
ಯಾವುದೇ ಮಾನದಂಡವನ್ನು ಅನುಸರಿಸದೆ ರಾಜ್ಯ ಸರಕಾರ 3.09.2025ರಂದು ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯಬೇಕು. ಸಮಾಜ ಕಲ್ಯಾಣ ಇಲಾಖೆಯ 8.10.2025ರ ನಿರ್ದೇಶನದಂತೆ ಜಾತಿ ಪ್ರಮಾಣ ಪತ್ರಗಳನ್ನು ಪ್ರವರ್ಗ – ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿರುವುದನ್ನು ಹಿಂಪಡೆದು ಮೂಲ ಜಾತಿಗಳನ್ನು ನಮೂದಿಸಿ ಜಾತಿ ಪ್ರಮಾಣ ಪತ್ರಗಳನ್ನು ನೀಡಲು ಸೂಕ್ತ ಆದೇಶ ಹೊರಡಿಸಬೇಕು. ಪರಿಶಿಷ್ಟ ಜಾತಿ ಸಮುದಾಯಕ್ಕೆ ಈಗಾಗಲೇ ನೀಡಿರುವ ಖಾಯಂ ಜಾತಿ ಪ್ರಮಾಣ ಪತ್ರಗಳನ್ನು ಹೊಸ ಜಾತಿ ಪ್ರಮಾಣ ಪತ್ರಗಳೊಂದಿಗೆ ಪರಿಗಣಿಸಲು ಆದೇಶ ನೀಡಬೇಕು. ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳನ್ನು ಬಲಗೈ ಗುಂಪಿನಲ್ಲಿ ಉದ್ಯೋಗ, ಶಿಕ್ಷಣ ಮತ್ತು ಇತರೆ ಸೌಲಭ್ಯ ಪಡೆಯಲು ಅಧಿಸೂಚನೆ ಹೊರಡಿಸಬೇಕು. ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ದೇಶ ಪೂರ್ವಕವಾಗಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ಮಾಡಿರುವ ಆಯೋಗದ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಬೇಕು. 27.03.2026ರಂದು ನಡೆಯುವ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಶೇಕಡ 15+3ರ ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಅಳವಡಿಸಬಾರದು. ಎಂಬಿತ್ಯಾದಿ ಬೇಡಿಕೆಗಳನ್ನು ಸಮಾವೇಶದಲ್ಲಿ ಮಂಡಿಸಲಾಗುವುದು ಎಂದು ಮೋಹನ್ ಮೌರ್ಯ ಸಿ.ಜೆ ಹಾಗೂ ಎಸ್.ಸಿ.ಸತೀಶ್ ತಿಳಿಸಿದ್ದಾರೆ. ರಾಜ್ಯ ಸರಕಾರ ಈ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದಿದಲ್ಲಿ ಹೋರಾಟ ತೀವ್ರಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25 : ಪಶ್ಚಿಮಘಟ್ಟ ಪರಿಸರ ಸೂಕ್ಷö್ಮವಲಯದ ಪಟ್ಟಿಯಿಂದ ಕೊಳಗದಾಳು ಗ್ರಾಮವನ್ನು ಕೈಬಿಡುವಂತೆ ಒತ್ತಾಯಿಸಿ ಕಸ್ತೂರಿ ರಂಗನ್…

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.