Facebook Twitter WhatsApp Email Telegram Copy Link ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹೊವಯ್ಯ ಹಾನಗಲ್ ಅವರು ಇಂದು ಬೆಳಿಗ್ಗೆ ನಿಧನರಾದರು. ಇವರು ಪತ್ರಕರ್ತ ಜಯಪ್ಪ ಹಾನಗಲ್ ಅವರ ಸಹೋದರ.
*ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ, ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ : ಜೂ.3 ರಂದು ಸಿಎನ್ಸಿಯಿಂದ ಶಾಂತಿಯುತ ಸತ್ಯಾಗ್ರಹ*ಮೇ 31, 2026