Facebook Twitter WhatsApp Email Telegram Copy Link ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹೊವಯ್ಯ ಹಾನಗಲ್ ಅವರು ಇಂದು ಬೆಳಿಗ್ಗೆ ನಿಧನರಾದರು. ಇವರು ಪತ್ರಕರ್ತ ಜಯಪ್ಪ ಹಾನಗಲ್ ಅವರ ಸಹೋದರ.
*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*ಏಪ್ರಿಲ್ 17, 2026