ಮಡಿಕೇರಿ, NEWS DESK ಮಾ.31:-ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಏಪ್ರಿಲ್, 02 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ.
ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
Breaking News
- *ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*
- *ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್ ತಂಡ ಪ್ರಥಮ*
- *ಕೊಡಗು ಸೈನಿಕ ಶಾಲೆಯಲ್ಲಿ ದಕ್ಷಿಣ ವಲಯದ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
- *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*
- *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ಗೆಲುವು ಸಾಧಿಸಿದ ತಂಡಗಳು*
- *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*
- *ಲೇಖಕ ಅನಂತರಾಜ ಗೌಡ ನಿಧನ*
- *ವಿದ್ಯುತ್ ದರ ಏರಿಕೆ : ರಾಜ್ಯ ಸರಕಾರದ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*
- *ವಿಕಾಸ್ ಜನತಾ ಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ*
- *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*







