Facebook Twitter WhatsApp Email Telegram Copy Link ಮಡಿಕೇರಿ ಮಾ.31 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ ವಿರಾಜಪೇಟೆ ಪಟ್ಟಣದಲ್ಲಿ ವಿರಾಜಪೇಟೆ ಉಪ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಥ ಸಂಚಲನ ನಡೆಸಿದರು.