Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಾವಣಗೆರೆ ಉಪ ಚುನಾವಣೆ : ಚುನಾವಣಾ ಪ್ರಚಾರ ಕಚೇರಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ*
  • *ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧಕ ಅರೆಯಡ ಗಿರೀಶ್*
  • *ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ*
  • *ಏ.6 ಮತ್ತು 7 ರಂದು ಕೊಡಗು ಕ್ರಿಕೆಟ್ ತಂಡಗಳ ರಚನೆಗೆ ಆಟಗಾರರ ಆಯ್ಕೆ ಪ್ರಕ್ರಿಯೆ*
  • *ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ*
  • *ವಿಶ್ವ ಗ್ರಾಹಕರ ದಿನಾಚರಣೆ : ಗ್ರಾಹಕರು ಯಾವುದೇ ವಸ್ತು-ಪದಾರ್ಥ ಕೊಳ್ಳುವಾಗ ಎಚ್ಚರ ವಹಿಸಿ : ನಿತಿನ್ ಚಕ್ಕಿ*
  • *ಕ್ರೀಡೆ ಶಿಸ್ತು, ಸಂಯಮ, ಸಂಸ್ಕೃತಿಯನ್ನು ಕಲಿಸುತ್ತದೆ ನಿವೃತ್ತ ಕರ್ನಲ್ ಕಾವೇರಪ್ಪ ವಾಂಡರರ್ಸ್  ಬೇಸಿಗೆ ಶಿಬಿರಕ್ಕೆ ಚಾಲನೆ ಚಿತ್ರಗಳಿವೆ*
  •  *ಕೊಡಗು ವಿದ್ಯಾಲಯದಲ್ಲಿ ಸಮಾಗಮ – 2026 ಬೇಸಿಗೆ ಶಿಬಿರಕ್ಕೆ ಚಾಲನೆ – ಪಿಕಲ್ ಬಾಲ್ ಕ್ರೀಡಾಂಗಣ ಉದ್ಘಾಟನೆ*
  •   *ಚೆಟ್ಟಳ್ಳಿಯಲ್ಲಿ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದಿಂದ ಅಂತರ ಕೊಡವ ಪೊ್ಮ್ಮಕ್ಕಡ ಥ್ರೋಬಾಲ್ ಪಂದ್ಯಾಟ ಮಹಿಳೆಯರಿಗಾಗಿನ ಕ್ರೀಡಾಪಂದ್ಯಾವಳಿಗಳು ಭಾಂಧವ್ಯ ವೖದ್ದಿಗೆ ಸಹಕಾರಿ – ವೀಣಾ ಅಚ್ಚಯ್ಯ*
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕ್ರೀಡೆ ಶಿಸ್ತು, ಸಂಯಮ, ಸಂಸ್ಕೃತಿಯನ್ನು ಕಲಿಸುತ್ತದೆ ನಿವೃತ್ತ ಕರ್ನಲ್ ಕಾವೇರಪ್ಪ ವಾಂಡರರ್ಸ್  ಬೇಸಿಗೆ ಶಿಬಿರಕ್ಕೆ ಚಾಲನೆ ಚಿತ್ರಗಳಿವೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕ್ರೀಡೆ ಶಿಸ್ತು, ಸಂಯಮ, ಸಂಸ್ಕೃತಿಯನ್ನು ಕಲಿಸುತ್ತದೆ ನಿವೃತ್ತ ಕರ್ನಲ್ ಕಾವೇರಪ್ಪ ವಾಂಡರರ್ಸ್  ಬೇಸಿಗೆ ಶಿಬಿರಕ್ಕೆ ಚಾಲನೆ ಚಿತ್ರಗಳಿವೆ*

ಏಪ್ರಿಲ್ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಏ.1: ಕ್ರೀಡೆ ಜೀವನದಲ್ಲಿ ಶಿಸ್ತು, ಸಂಯಮ, ಸಂಸ್ಕೃತಿಯನ್ನು ಕಲಿಸುತ್ತದೆ ಎಂದು ನಿವೃತ್ತ ಕರ್ನಲ್ ಹಾಗೂ ಮ್ಯಾರಥಾನ್ ಓಟಗಾರ ಕಾವೇರಪ್ಪ ಹೇಳಿದರು.
ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇಲ್ಲಿ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ದಿ.ಸಿ.ವಿ. ಶಂಕರ್ ಸ್ವಾಮಿ ಅವರ ಹೆಸರಿನಲ್ಲಿ ಏರ್ಪಡಿಸಲಾಗಿರುವ ೩೨ನೇ ವರ್ಷದ ಮಕ್ಕಳ ಬೇಸಿಗೆ ಕ್ರೀಡಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆ ದೈಹಿಕ ಸಾಮರ್ಥ್ಯದೊಂದಿಗೆ ಸಾಧನೆ ಮಾಡುವ ಛಲವನ್ನು ಬಲಪಡಿಸುತ್ತದೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗಾವಕಾಶಗಳೂ ದೊರಕುತ್ತವೆ ಎಂದು ಹೇಳಿದರು. ಮಕ್ಕಳು ಮೊಬೈಲ್‌ಗೆ ದಾಸರಾಗದೆ ಓದುವ ಹಾಗೂ ಬರೆಯುವ ಹವಯಾಸ ಬೆಳೆಸಿಕೊಳ್ಳಬೇಕು. ರಾತ್ರಿ ವೇಳೆಯಲ್ಲಿ ಬರೆಯವದು ಹಾಗೂ ಬೆಳಗ್ಗಿನ ಜಾವ ಬೇಗನೇ ಎದ್ದು ಓದಬೇಕು, ಹಾಗೇ ಮಾಡಿದ್ದಲ್ಲಿ ಸುಲಭವಾಗಿ ಅರ್ಥವಾಗುತ್ತದೆ, ಅಲ್ಲದೆ ಅಂಕ ಗಳಿಸಲು, ವೃತ್ತಿಪರ ಪರೀಕ್ಷೆಗಳನ್ನು ಎದುರಿಸಲು ಸಲಭವಾಗುತ್ತದೆ ಎಂದು ಕಿವಿ ಮಾತು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಂಡರ‍್ಸ್ ಅಧ್ಯಕ್ಷ ಕೋಟೇರ ಮುದ್ದಯ್ಯ ಮಾತನಾಡಿ ಶಿಬಿರದಲ್ಲಿ ತರಬೇತುದಾರರು ಹೇಳಿಕೊಡುವದನ್ನು ಮನನ ಮಾಡಿಕೊಂಡು ಅಭ್ಯಸಿಸಬೇಕು, ಚೆನ್ನಾಗಿ ಕಲಿತು ಮುಂದೆ ಬರಬೇಕೆಂದು ಕರೆ ನೀಡಿದರು. ಹುಟ್ಟು ಹಬ್ಬಾಚರಣೆ
ಇದೇ ಸಂದರ್ಭದಲ್ಲಿ ದಿ.ಶಂಕರ್ ಸ್ವಾಮಿ ಅವರ ಹುಟ್ಟು ಹಬ್ಬವಾದ್ದರಿಂದ ಕಾರ್ಯಕ್ರಮದಲ್ಲಿ ಹುಟ್ಟು ಹಬ್ಬ ಆಚರಿಸಲಾಯಿತು. ಶಂಕರ್ ಸ್ವಾಮಿ ಹಾಗೂ ಅವರ ಗುರು ದಿ. ಜಾಕ್ ಸುಬ್ಬಯ್ಯ ಅವರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕೇಕ್ ಕತ್ತರಿಸಿ ಮಕ್ಕಳಿಗೆ ಹಂಚಲಾಯಿತು.
ವೇದಿಕೆಯಲ್ಲಿ ಹಿರಿಯ ಹಾಕಿ ಆಟಗಾರರಾದ ಪಾಡೆಯಂಡ ಮಣಿ ಮೇದಪ್ಪ, ಆಸಿಫ್, ಸಿ.ವಿ.ಶಂಕರ್ ಅವರ ಪುತ್ರ ಗುರುದತ್ ಇದ್ದರು. ಶಿಬಿರದ ಸಂಚಾಲಕ ಬಾಬು ಸೊಮಯ್ಯ, ಪದಾಧಿಕಾರಿಗಳಾದ ಬೊಪ್ಪಂಡ ಶಾಂ ಪೂಣಚ್ಚ, ಕೋಟೇರ ನಾಣಯ್ಯ, ನಂದಾ, ಕುಡೆಕಲ್ ಸಂತೋಷ್, ಟಿ.ವಿ.ಲೋಕೇಶ್, ತರಬೇತುದಾರರಾದ ಕೇನೇರ ಕಾವ್ಯ, ನಾಟೋಳಂಡ ಸುರೇಶ್, ಪೋಷಕರು, ಇತರರು ಪಾಲ್ಗೊಂಡಿದ್ದರು.
ಶಿಬಿರಾರ್ಥಿಗಳಾದ ಯೋಗಿತಾ ಶೆಟ್ಟಿ ಹಾಗೂ ಅಪೇಕ್ಷ ರೈ ಪ್ರಾರ್ಥಿಸಿದರೆ, ಯೋಗ ಗುರು ಕೆ.ಕೆ. ಮಹೇಶ್‌ಕುಮಾರ್ ಸ್ವಾಗತಿಸಿ, ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದಾವಣಗೆರೆ ಉಪ ಚುನಾವಣೆ : ಚುನಾವಣಾ ಪ್ರಚಾರ ಕಚೇರಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ*

ಏಪ್ರಿಲ್ 1, 2026

*ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧಕ ಅರೆಯಡ ಗಿರೀಶ್*

ಏಪ್ರಿಲ್ 1, 2026

*ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ*

ಏಪ್ರಿಲ್ 1, 2026

*ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧಕ ಅರೆಯಡ ಗಿರೀಶ್*

ಏಪ್ರಿಲ್ 1, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ವಿಶೇಷ

ಮಡಿಕೇರಿ NEWS DESK ಏ.1 : ಪ್ರಕೃತಿ ಪ್ರಿಯರ ಸ್ವರ್ಗ, ಕಾವೇರಿ ನದಿಯ ತವರು ಜಿಲ್ಲೆ ಕೊಡಗಿನ ದೈತ್ಯ ಬೆಟ್ಟ…

*ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ*

ಏಪ್ರಿಲ್ 1, 2026

*ಏ.6 ಮತ್ತು 7 ರಂದು ಕೊಡಗು ಕ್ರಿಕೆಟ್ ತಂಡಗಳ ರಚನೆಗೆ ಆಟಗಾರರ ಆಯ್ಕೆ ಪ್ರಕ್ರಿಯೆ*

ಏಪ್ರಿಲ್ 1, 2026

*ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ*

ಏಪ್ರಿಲ್ 1, 2026

*ವಿಶ್ವ ಗ್ರಾಹಕರ ದಿನಾಚರಣೆ : ಗ್ರಾಹಕರು ಯಾವುದೇ ವಸ್ತು-ಪದಾರ್ಥ ಕೊಳ್ಳುವಾಗ ಎಚ್ಚರ ವಹಿಸಿ : ನಿತಿನ್ ಚಕ್ಕಿ*

ಏಪ್ರಿಲ್ 1, 2026

*ಕ್ರೀಡೆ ಶಿಸ್ತು, ಸಂಯಮ, ಸಂಸ್ಕೃತಿಯನ್ನು ಕಲಿಸುತ್ತದೆ ನಿವೃತ್ತ ಕರ್ನಲ್ ಕಾವೇರಪ್ಪ ವಾಂಡರರ್ಸ್  ಬೇಸಿಗೆ ಶಿಬಿರಕ್ಕೆ ಚಾಲನೆ ಚಿತ್ರಗಳಿವೆ*

ಏಪ್ರಿಲ್ 1, 2026

 *ಕೊಡಗು ವಿದ್ಯಾಲಯದಲ್ಲಿ ಸಮಾಗಮ – 2026 ಬೇಸಿಗೆ ಶಿಬಿರಕ್ಕೆ ಚಾಲನೆ – ಪಿಕಲ್ ಬಾಲ್ ಕ್ರೀಡಾಂಗಣ ಉದ್ಘಾಟನೆ*

ಏಪ್ರಿಲ್ 1, 2026

  *ಚೆಟ್ಟಳ್ಳಿಯಲ್ಲಿ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದಿಂದ ಅಂತರ ಕೊಡವ ಪೊ್ಮ್ಮಕ್ಕಡ ಥ್ರೋಬಾಲ್ ಪಂದ್ಯಾಟ ಮಹಿಳೆಯರಿಗಾಗಿನ ಕ್ರೀಡಾಪಂದ್ಯಾವಳಿಗಳು ಭಾಂಧವ್ಯ ವೖದ್ದಿಗೆ ಸಹಕಾರಿ – ವೀಣಾ ಅಚ್ಚಯ್ಯ*

ಏಪ್ರಿಲ್ 1, 2026

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.