Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಂದು ಶಿವಕೇರಿ ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ*
  • *ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*
  • *ಕಾನೂರು : ಏ.5 ಮತ್ತು 6 ರಂದು ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ*
  • *ಹುದಗೂರಿನಲ್ಲಿ ಕೌಶಲ್ಯ ತರಬೇತಿ : ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ : ಟಿ.ಜಿ.ಪ್ರೇಮಕುಮಾರ್*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ*
  • *ವಿರಾಜಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ : ಶಾಸಕ ಎ.ಎಸ್.ಪೊನ್ನಣ್ಣ ಭೇಟಿ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4ರ ಪಂದ್ಯಗಳು*
  • *ಗೋಣಿಕೊಪ್ಪದಲ್ಲಿ ಸಂಭ್ರಮದ ಮೀನ್ಯಾರ್ ನಮ್ಮೆ : ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*
  • *ವಿರಾಜಪೇಟೆ : ದೇಶ ಸೇವೆಯಲ್ಲಿ ತೊಡಗಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ : ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*
  • *ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪರಿಸರಕ್ಕೆ ವಿರೋಧವಾಗಿ ನಡೆದುಕೊಂಡರೆ ಪ್ರಾಣಿ ಸಂಕುಲದ ಅವನತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪರಿಸರಕ್ಕೆ ವಿರೋಧವಾಗಿ ನಡೆದುಕೊಂಡರೆ ಪ್ರಾಣಿ ಸಂಕುಲದ ಅವನತಿ*

ಏಪ್ರಿಲ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, NEWS DESK  ಏ.03: ಪ್ರಕೃತಿ ಪರಿಸರಕ್ಕೆ ವಿರೋಧವಾಗಿ ವರ್ತಿಸಿದಲ್ಲಿ ಪ್ರಾಣಿ ಸಂಕುಲದ ಅವನತಿಗೆ ಆಹ್ವಾನ ನೀಡಿದಂತಾಗುತ್ತದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನಮಾಮಿ ಕಾವೇರಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಡೆದ 184ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.
ನಾಗಾಲೋಟದ ಅಭಿವೃದ್ಧಿ ನಡುವೆ ಪ್ರಕೃತಿ ಉಳಿಸಿ ನಾಡನ್ನು ಬೆಳೆಸುವ ಕೆಲಸ ಆಗಬೇಕು. ಅಭಿವೃದ್ಧಿ ಜೊತೆಗೆ ಪ್ರಕೃತಿ ಸಂರಕ್ಷಣೆ ಮಾಡುವ ಕಾರ್ಯ ನಿರಂತರವಾಗಿರಬೇಕು. ಪ್ರತಿಯೊಬ್ಬರೂ ಜಲಮೂಲಗಳ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಸೋಮನಾಥನಂದ ಗಿರಿ ಸ್ವಾಮೀಜಿ ಮಾತನಾಡಿ ಪ್ರಸಕ್ತ ಕಾವೇರಿ ತನ್ನ ಒಡಲಲ್ಲಿ ಕಲುಷಿತವನ್ನು ಹೊತ್ತು ಹರಿಯುವ ದುಸ್ಥಿತಿಗೆ ಬರುವಂತಾಗಿದೆ. ಪ್ರತಿಯೊಬ್ಬರಲ್ಲಿ ನದಿ ಸಂರಕ್ಷಣೆಯ ಪರಿಜ್ಞಾನ ಇರಬೇಕು ಎಂದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಸುತ್ತೂರು ಕ್ಷೇತ್ರಗಳ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನಿರಂತರವಾಗಿ ಹಲವು ವರ್ಷಗಳಿಂದ ಪ್ರತಿ ತಿಂಗಳು ಹುಣ್ಣಿಮೆಯ ದಿನದಂದು ಜೀವ ನದಿಗೆ ಆರತಿ ಕಾರ್ಯಕ್ರಮ ಹಮ್ಮಿಕೊಂಡು ಜನರಿಗೆ ನದಿ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಆರತಿ ಬಳಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಅವರು ಮಾತನಾಡಿ ಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮಗಳ ಮೂಲಕ ಸಮಾಜದ ಸಾವಿರಾರು ಅಸಹಾಯಕ ಮಹಿಳೆಯರ ಬದುಕು ಹಸನಾಗಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಮಾತೃಶ್ರೀ ಹೇಮಾವತಿ ಹೆಗ್ಗಡೆ ಅವರ ಹುಟ್ಟುಹಬ್ಬ ಅಂಗವಾಗಿ ರಾಜ್ಯದಾದ್ಯಂತ ಸುಮಾರು 26 ಸಾವಿರ ಅಸಹಾಯಕ ಮಹಿಳೆಯರಿಗೆ ಸಹಾಯ ಹಸ್ತ ನೀಡಲಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭ ಅವರ ಹುಟ್ಟು ಹಬ್ಬದ ಅಂಗವಾಗಿ ಕುಶಾಲನಗರದಲ್ಲಿ ಯೋಜನೆಯ ಕಾರ್ಯಕರ್ತರು ಮತ್ತು ಯೋಜನಾ ಕಚೇರಿಯ ಸಿಬ್ಬಂದಿಗಳು, ಶೌರ್ಯ ತಂಡದ ಸದಸ್ಯರುಗಳು ಸೇರಿ ಕಾವೇರಿ ನದಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಹೇಳಿದರು.
ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಅಧ್ಯಕ್ಷರಾದ ಕೆ ಎಸ್ ಮೂರ್ತಿ ಅವರು ಯಾವುದೇ ಸಂದರ್ಭ ಜಲಮೂಲಗಳನ್ನು ಕಲುಷಿತಗೊಳಿಸಿದಂತೆ ಸಲಹೆ ನೀಡಿದರು.
ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಆರತಿ ಕಾರ್ಯಕ್ರಮದ ಮಹತ್ವದ ಬಗ್ಗೆ ಮಾಹಿತಿ ನೀಡಿ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿದರು.


ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಎಂ ಎನ್ ಚಂದ್ರಮೋಹನ್, ಉದ್ಯಮಿ ಎಸ್ ಕೆ ಸತೀಶ್, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ, ಸೌಮ್ಯ ಭಟ್, ಕರುಂಬಯ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಕುಶಾಲನಗರ ವಲಯ ಮೇಲ್ವಿಚಾರಕರಾದ ನಾಗರಾಜ್, ಒಕ್ಕೂಟದ ಅಧ್ಯಕ್ಷರಾದ ಪಾರ್ವತಿ, ಸೇವಾ ಪ್ರತಿನಿಧಿ ಜಯಲಕ್ಷ್ಮಿ, ಡಾಟಿ, ಶೌರ್ಯ ತಂಡದ ಗಿರೀಶ್, ಲಲಿತಾ ಶಿವಕುಮಾರ್ ಮತ್ತು ಯೋಜನೆ ಕಚೇರಿ ಸಿಬ್ಬಂದಿಗಳು ಮತ್ತು ಯೋಜನೆಯ ಕಾರ್ಯಕರ್ತರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಂದು ಶಿವಕೇರಿ ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ*

ಏಪ್ರಿಲ್ 3, 2026

*ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*

ಏಪ್ರಿಲ್ 3, 2026

*ಕಾನೂರು : ಏ.5 ಮತ್ತು 6 ರಂದು ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ*

ಏಪ್ರಿಲ್ 3, 2026

*ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*

ಏಪ್ರಿಲ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿರಾಜಪೇಟೆ ವಲಯದ ಬಿಟ್ಟಂಗಾಲ, ಕೆದಮುಳ್ಳುರು,…

*ಕಾನೂರು : ಏ.5 ಮತ್ತು 6 ರಂದು ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ*

ಏಪ್ರಿಲ್ 3, 2026

*ಹುದಗೂರಿನಲ್ಲಿ ಕೌಶಲ್ಯ ತರಬೇತಿ : ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ : ಟಿ.ಜಿ.ಪ್ರೇಮಕುಮಾರ್*

ಏಪ್ರಿಲ್ 3, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ*

ಏಪ್ರಿಲ್ 3, 2026

*ವಿರಾಜಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ : ಶಾಸಕ ಎ.ಎಸ್.ಪೊನ್ನಣ್ಣ ಭೇಟಿ*

ಏಪ್ರಿಲ್ 3, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4ರ ಪಂದ್ಯಗಳು*

ಏಪ್ರಿಲ್ 3, 2026

*ಗೋಣಿಕೊಪ್ಪದಲ್ಲಿ ಸಂಭ್ರಮದ ಮೀನ್ಯಾರ್ ನಮ್ಮೆ : ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*

ಏಪ್ರಿಲ್ 3, 2026

*ವಿರಾಜಪೇಟೆ : ದೇಶ ಸೇವೆಯಲ್ಲಿ ತೊಡಗಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ : ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

ಏಪ್ರಿಲ್ 3, 2026

*ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ*

ಏಪ್ರಿಲ್ 3, 2026

*ಕನ್ನಡ ಸಿರಿ ಬಳಗದಿಂದ ‘ಮಹಿಳಾ ಸಿರಿ-ಕಲಾವೈಭವ’: ಪೌರಕಾರ್ಮಿಕ ಶಿವಮ್ಮ ಅವರಿಗೆ ಗೌರವಪೂರ್ವಕ ಸನ್ಮಾನ*

ಏಪ್ರಿಲ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.